25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ತಣ್ಣೀರುಪಂತ: ಕಲ್ಲೇರಿ ನವಚೇತನ ತೋಟಗಾರಿಕಾ ರೈತ ಉತ್ಪಾದಕರ ಸಂಘದ ವಾರ್ಷಿಕ ಸಾಮಾನ್ಯ ಸಭೆ: ರೂ.2.26 ಕೋಟಿ ವ್ಯವಹಾರ, ರೂ.5.47 ಲಕ್ಷ ಲಾಭ

ತಣ್ಣೀರುಪಂತ: ಕಲ್ಲೇರಿ ನವಚೇತನ ತೋಟಗಾರಿಕಾ ರೈತ ಉತ್ಪಾದಕರ ಸಂಘದ ವಾರ್ಷಿಕ ಸಾಮಾನ್ಯ ಸಭೆಯು ಜು. 25 ರಂದು ತಣ್ಣೀರುಪಂತ ಸೇವಾ ಸಹಕಾರಿ ಬ್ಯಾಂಕಿನ ಸಭಾಂಗಣದಲ್ಲಿ ನಡೆಯಿತು.

ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷ ಲಿಂಗಪ್ಪ ನಾಯ್ಕ ವಹಿಸಿ ಮಾತನಾಡಿ ರೂ. 2,26,96,647 (2.26 ಕೋಟಿ ) ವ್ಯವಹಾರ ಮಾಡಿ 547018 (5.47 ಲಕ್ಷ ) ಲಾಭಗಳಿಸಿದೆ ಎಂದರು.


ವಾರ್ಷಿಕ ವರದಿಯನ್ನು ಸಿಬ್ಬಂದಿ ನಿತಿನ್ ಕುಮಾರ್ ಮತ್ತು ಲೆಕ್ಕ ಪತ್ರ ವನ್ನು ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ನಾರಾಯಣ ಶೆಟ್ಟಿ ಸಭೆಗೆ ಮಂಡಿಸಿದರು.


ಈ ವೇಳೆ 2024 -25 ನೇ ಸಾಲಿನಲ್ಲಿ ಅತಿ ಹೆಚ್ಚು ವ್ಯವಹಾರ ಮಾಡಿದ ಹತ್ತು ಜನ ಸಂಸ್ಥೆಯ ಸದಸ್ಯರನ್ನು ಮತ್ತು ಸದಸ್ಯರೇತರ 5 ಮಂದಿಯನ್ನು ಗೌರವಿಸಲಾಯಿತು.

ಈ ಸಂದರ್ಭದಲ್ಲಿ ನಿರ್ದೇಶಕರಾದ ಜೋರೋಮ್ ಬ್ರಗ್ಸ್, ವಾಸಪ್ಪ ಗೌಡ., ಮೋನಪ್ಪ ಗೌಡ, ಯೋಗೀಶ್ ಪೂಜಾರಿ, ಸುಬ್ರಹ್ಮಣ್ಯ ರಾವ್, ಮಂಜುನಾಥ್ ಸಾಲಿಯಾನ್, ದಯಾನಂದ. ಪಿ. ಮತ್ತು ಸದಸ್ಯರು ಮತ್ತು ಸಿಬ್ಬಂದಿವರ್ಗ ಉಪಸ್ಥಿತರಿದ್ದರು.

ಉಪಾಧ್ಯಕ್ಷ ಪುರಂದರ ಗೌಡ ಎನ್‌. ಸ್ವಾಗತಿಸಿದರು. ನಿರ್ದೇಶಕರಾದ ತಿಮ್ಮಪ್ಪ ಗೌಡ ಧನ್ಯವಾದ ವಿತ್ತರು

Related posts

ಬೆಳಾಲು ಶ್ರೀ ಧ.ಮಂ.ಅ. ಪ್ರೌಢ ಶಾಲೆಯಲ್ಲಿ ವಾರ್ಷಿಕ ಪ್ರತಿಭಾ ದಿನಾಚರಣೆ

Suddi Udaya

ಮಾ.10: ಬಿಲ್ಲವರ ಮಹಾಮಂಡಲದ ರಜತ ಮಹೋತ್ಸವ: ಹುಣ್ಸೆಕಟ್ಟೆಯಲ್ಲಿ ಪೂರ್ವಭಾವಿ ಸಭೆ

Suddi Udaya

ಮೃತದೇಹ ಹೂತು ಹಾಕಿದ ಪ್ರಕರಣ ಮೊದಲು ಗುರುತಿಸಿದ ಸ್ಥಳದಲ್ಲಿ ಕಾರ್ಯಾಚರಣೆ ನಡೆಸಿದರು ಇನ್ನೂ ಪತ್ತೆಯಾಗದ ಕಳೇಬರ ಕಾರ್ಯಾಚರಣೆಗೆ ಶ್ವಾನ ದಳ ಎಂಟ್ರಿ

Suddi Udaya

ವಲಯ ಮಟ್ಟದ ಪ್ರತಿಭಾ ಕಾರಂಜಿ: ಶ್ರೀ ಭಾರತೀ ಆಂಗ್ಲ ಮಾಧ್ಯಮ ಪ್ರೌಢ ಶಾಲೆಗೆ ಹಲವು ಪ್ರಶಸ್ತಿ

Suddi Udaya

ನಡ: ಹಿರಿಯ ಮತ್ತು ಕಿರಿಯ ಪ್ರಾಥಮಿಕ ಶಾಲಾ ಮಕ್ಕಳಿಗೆ ‘ಸೇವಾ ಭಾರತಿ’ ವತಿಯಿಂದ ಪುಸ್ತಕಗಳ ವಿತರಣೆ

Suddi Udaya

ಧರ್ಮಸ್ಥಳ : ನಡುಗುಡ್ಡೆ ನಿವಾಸಿ ಶೀನಪ್ಪ ಗೌಡ ನಿಧನ

Suddi Udaya
error: Content is protected !!