July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ತೆಕ್ಕಾರುವಿನಲ್ಲಿ ಭಾರೀ ಗಾಳಿ ಮಳೆಗೆ ರಸ್ತೆಗೆ ಬಿದ್ದ ಮರ; ಸಂಚಾರಕ್ಕೆ ತೊಂದರೆ

ತೆಕ್ಕಾರು : ಭಾರೀ ಗಾಳಿ ಮಳೆಗೆ ತೆಕ್ಕಾರು ಗ್ರಾಮದ ವ್ಯಾಪ್ತಿಯಲ್ಲಿ ಹಲವಾರು ಮನೆಯ ಮೇಲ್ಚಾವಣಿ ಹಾರಿಹೋಗಿದ್ದು, ಕೆಲವು ಕಡೆ ಮರ ಬಿದ್ದು ವಿದ್ಯುತ್ ಕಂಬಗಳು ಧರಾಶಾಹಿಯಾದ ಘಟನೆ ಜು. 25 ರಂದು ನಡೆದಿದೆ.

ರಸ್ತೆಗೆ ಮರ ಬಿದ್ದ ಪರಿಣಾಮ ರಸ್ತೆ ಸಂಚಾರಕ್ಕೆ ಅಡ್ಡಿಯಾಗಿದೆ. ಕೂಡಲೇ ಸ್ಥಳೀಯರು, ಮೆಸ್ಕಾಂ ಇಲಾಖೆ ಯವರು ಸೇರಿ ತೆರವು ಕಾರ್ಯ ನಡೆಸಿದರು. ಕಾಪಿಗುಡ್ಡೆಯಲ್ಲಿ ಮೂರು ಮನೆಗಳ ಮೇಲ್ಛಾವಣಿ ಹಾರಿಹೋಗಿದೆ. ಹಾಗೂ ಮನೆಗೆ ಮರ ಬಿದ್ದು ಲಲಿತ & ಗಾಯತ್ರಿ ಗೆ ಗಾಯ ಆಸ್ಪತ್ರೆ ಗೆ ದಾಖಲಾಗಿದ್ದಾರೆ.

Related posts

ದಾವಣಗೆರೆಯಲ್ಲಿ ನಡೆದ ರಾಜ್ಯ ಸಹಕಾರಿ ಸಮಾವೇಶದಲ್ಲಿ ಬೆಳ್ತಂಗಡಿ ಮಂಡಲ ಸಹಕಾರ ಭಾರತಿ ಪದಾಧಿಕಾರಿಗಳು ಭಾಗಿ

Suddi Udaya

ಎಸ್ ಕೆ ಎಸ್ ಎಸ್‌ ಎಫ್ ಮದ್ದಡ್ಕ ಶಾಖೆಯ ವತಿಯಿಂದ ಕುವೆಟ್ಟು ಶಾಲಾ ವಿದ್ಯಾರ್ಥಿಗಳಿಗೆ ಟೈ ಮತ್ತು ಬೆಲ್ಟ್ ವಿತರಣೆ

Suddi Udaya

ಅಂತಾರಾಷ್ಟ್ರೀಯ ಮಾದಕ ವಸ್ತು ವಿರೋಧಿ ದಿನಾಚರಣೆಯ ಅಂಗವಾಗಿ ರಾಜ್ಯದಾದ್ಯಂತ ಸ್ವಾಸ್ಥ್ಯ ಸಂಕಲ್ಪ ಕೈಗೊಂಡ 1.31 ಲಕ್ಷ ವಿದ್ಯಾರ್ಥಿಗಳು

Suddi Udaya

ರಾಜ್ಯ ಅಂತರ್ ಜಿಲ್ಲಾ ಅಥ್ಲೆಟಿಕ್ ಕ್ರೀಡಾಕೂಟ: ಮುಂಡಾಜೆಯ ತೇಜಲ್ ಕೆ.ಆರ್. ರವರಿಗೆ 110 ಮೀ. ಹರ್ಡಲ್ಸ್‌ನಲ್ಲಿ ಚಿನ್ನದ ಪದಕ

Suddi Udaya

ಮಾಚಾರಿನಲ್ಲಿ 31 ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಉದ್ಘಾಟನೆ

Suddi Udaya

ಧರ್ಮಸ್ಥಳ ನೇತ್ರಾನಗರದಲ್ಲಿ ನೂತನವಾಗಿ ನಿರ್ಮಾಣಗೊಂಡ “ಯಾತ್ರಾ ಆತಿಥ್ಯ” ಲೋಕಾರ್ಪಣೆ

Suddi Udaya
error: Content is protected !!