September 6, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿಪೊಲೀಸ್ಪ್ರಮುಖ ಸುದ್ದಿರಾಜ್ಯ ಸುದ್ದಿರಾಷ್ಟ್ರೀಯ ಸುದ್ದಿ

ಧರ್ಮಸ್ಥಳ: ಮೃತ ದೇಹಗಳನ್ನು ಹೂತು ಹಾಕಿದ ದೂರು ಪ್ರಕರಣ ಕೇಸ್ ಫೈಲ್ ಪಡೆಯಲು ಧರ್ಮಸ್ಥಳ ಠಾಣೆಗೆ ಬಂದ ಎಸ್.ಐ.ಟಿ. ತನಿಖಾಧಿಕಾರಿ ಜಿತೇಂದ್ರ ದಯಾಮ

ಧರ್ಮಸ್ಥಳ: ಧರ್ಮಸ್ಥಳ ಗ್ರಾಮದಲ್ಲಿ ನೂರಾರು ಶವಗಳನ್ನು ಹೂತಿಟ್ಟಿರುವ ಪ್ರಕರಣ ತನಿಖೆಗೆ ಸಂಬಂಧಿಸಿದಂತೆ ಎಸ್.ಐ.ಟಿ. ತಂಡದ ಅಧಿಕಾರಿ ಜಿತೇಂದ್ರ ದಯಾಮ ರವರು ಧರ್ಮಸ್ಥಳ ಠಾಣೆಗೆ ಕೇಸ್ ಫೈಲ್ ಪಡೆಯಲು ಜು.25ರಂದು ರಾತ್ರಿ ಆಗಮಿಸಿದರು.

ಮಂಗಳೂರಿನಲ್ಲಿ ಎಸ್.ಐ.ಟಿ.ತಂಡದಲ್ಲಿರುವ ಡಿಐಜಿ ಎಂ.ಎನ್‌. ಅನುಚೇತ್ ರವರು ಇತರ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ನಂತರ ಜಿತೇಂದ್ರರವರು ಧರ್ಮಸ್ಥಳ ಠಾಣೆಗೆ ಆಗಮಿಸಿದರು.ಜಿತೇಂದ್ರ ದಯಾಮ ಠಾಣೆಗೆ ಆಗಮಿಸಿ ಧರ್ಮಸ್ಥಳ ಪೊಲೀಸ್ ಠಾಣೆಯ ಸಬ್ ಇನ್ಸ್ ಪೆಕ್ಟರ್ ಸಮರ್ಥ್ ಗಾಣಿಗೇರ್ ಅವರೊಂದಿಗೆ ಮಾತುಕತೆ ನಡೆಸಿದರು.

Related posts

ಉಜಿರೆಯಲ್ಲಿ ಬೃಹತ್ ಸ್ವಚ್ಛತಾ ಅಭಿಯಾನ

Suddi Udaya

ಉಜಿರೆ ಯುವ ವಾಹಿನಿ ಸಂಚಲನಾ ಸಮಿತಿ ಮತ್ತು ಶ್ರೀ ಗುರುನಾರಾಯಣ ಸೇವಾ ಸಂಘದ ಆಶ್ರಯದಲ್ಲಿ ಗುರುಪೂಜೆ

Suddi Udaya

ಪಜಿರಡ್ಕ ಶ್ರೀ ಸದಾಶಿವೇಶ್ವರ ದೇವಸ್ಥಾನದಲ್ಲಿ ವರಮಹಾಲಕ್ಷ್ಮೀ ಪೂಜೆ

Suddi Udaya

ಮೊಗ್ರು: ಸ.ಕಿ.ಪ್ರಾ. ಶಾಲೆಯಲ್ಲಿ ಶ್ರಮದಾನ

Suddi Udaya

ಲಾಯಿಲ ಗ್ರಾಮ ಪಂಚಾಯತ್ ನಿಂದ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಲೋಕಸಭಾ ಚುನಾವಣೆ: ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಉಸ್ತುವಾರಿಗಳ ನೇಮಕ

Suddi Udaya
error: Content is protected !!