25.5 C
ಪುತ್ತೂರು, ಬೆಳ್ತಂಗಡಿ
June 8, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿಪೊಲೀಸ್ಪ್ರಮುಖ ಸುದ್ದಿರಾಜ್ಯ ಸುದ್ದಿರಾಷ್ಟ್ರೀಯ ಸುದ್ದಿ

ಧರ್ಮಸ್ಥಳ: ಮೃತ ದೇಹಗಳನ್ನು ಹೂತು ಹಾಕಿದ ದೂರು ಪ್ರಕರಣ ಕೇಸ್ ಫೈಲ್ ಪಡೆಯಲು ಧರ್ಮಸ್ಥಳ ಠಾಣೆಗೆ ಬಂದ ಎಸ್.ಐ.ಟಿ. ತನಿಖಾಧಿಕಾರಿ ಜಿತೇಂದ್ರ ದಯಾಮ

ಧರ್ಮಸ್ಥಳ: ಧರ್ಮಸ್ಥಳ ಗ್ರಾಮದಲ್ಲಿ ನೂರಾರು ಶವಗಳನ್ನು ಹೂತಿಟ್ಟಿರುವ ಪ್ರಕರಣ ತನಿಖೆಗೆ ಸಂಬಂಧಿಸಿದಂತೆ ಎಸ್.ಐ.ಟಿ. ತಂಡದ ಅಧಿಕಾರಿ ಜಿತೇಂದ್ರ ದಯಾಮ ರವರು ಧರ್ಮಸ್ಥಳ ಠಾಣೆಗೆ ಕೇಸ್ ಫೈಲ್ ಪಡೆಯಲು ಜು.25ರಂದು ರಾತ್ರಿ ಆಗಮಿಸಿದರು.

ಮಂಗಳೂರಿನಲ್ಲಿ ಎಸ್.ಐ.ಟಿ.ತಂಡದಲ್ಲಿರುವ ಡಿಐಜಿ ಎಂ.ಎನ್‌. ಅನುಚೇತ್ ರವರು ಇತರ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ನಂತರ ಜಿತೇಂದ್ರರವರು ಧರ್ಮಸ್ಥಳ ಠಾಣೆಗೆ ಆಗಮಿಸಿದರು.ಜಿತೇಂದ್ರ ದಯಾಮ ಠಾಣೆಗೆ ಆಗಮಿಸಿ ಧರ್ಮಸ್ಥಳ ಪೊಲೀಸ್ ಠಾಣೆಯ ಸಬ್ ಇನ್ಸ್ ಪೆಕ್ಟರ್ ಸಮರ್ಥ್ ಗಾಣಿಗೇರ್ ಅವರೊಂದಿಗೆ ಮಾತುಕತೆ ನಡೆಸಿದರು.

Related posts

ಶಿಶಿಲ : ಕಂಚಿನಡ್ಕದಲ್ಲಿ ತೋಟಕ್ಕೆ ನುಗ್ಗಿದ್ದ ಕಾಡಾನೆ: ಅಪಾರ ಕೃಷಿ ಹಾನಿ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಉಡುಪಿ ಬಿಜೆಪಿ ಅಭ್ಯರ್ಥಿ ಯಶ್ ಪಾಲ್ ಸುವರ್ಣ ಭೇಟಿ

Suddi Udaya

ಉಜಿರೆ- ಉಪ್ಪಿನಂಗಡಿ ಶ್ರೀದುರ್ಗಾ ಟೆಕ್ಸ್ ಟೈಲ್ಸ್ ನಲ್ಲಿ ಆಷಾಢ ಡಿಸ್ಕೌಂಟ್ 50-50 ಸೇಲ್

Suddi Udaya

ಬೆಳ್ತಂಗಡಿ ಗೃಹರಕ್ಷಕದಳ ಘಟಕಾಧಿಕಾರಿ ಜಯಾನಂದರಿಗೆ ‘ಮುಖ್ಯಮಂತ್ರಿ ಚಿನ್ನದ ಪದಕ’

Suddi Udaya

ಉಜಿರೆ ಶ್ರೀ ಧ. ಮಂ. ಆಂ.ಮಾ. ಶಾಲೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ಇಂದಬೆಟ್ಟು: ಮೇರಿ ವರ್ಗಿಸ್ ನಿಧನ

Suddi Udaya
error: Content is protected !!