25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ನಾವೂರು : ಕೈಕಂಬ ಬಳಿ ರಸ್ತೆಗೆ ಬಿದ್ದ ಮರ: ನಾವೂರು ಗ್ರಾ.ಪಂ. ಹಾಗೂ ಸ್ಥಳೀಯರಿಂದ ತೆರವು ಕಾರ್ಯ

ನಾವೂರು: ಜು. 24 ರಂದು ಸುರಿದ ಭಾರಿ ಮಳೆಗೆ ನಾವೂರು ಗ್ರಾಮದ ಕೈಕಂಬ ರಸ್ತೆ ಬದಿಯ ಮರ ಕಿಲ್ಲೂರು ರಸ್ತೆ ಗೆ ಬಿದ್ದು ವಾಹನ ಸಂಚಾರಕ್ಕೆ ತೊಂದರೆಯಾಗಿತ್ತು.

ವಿಷಯ ತಿಳಿದ ತಕ್ಷಣ ಗ್ರಾಮ ಪಂಚಾಯತ್ ಮರ ತೆರವುಗೊಳಿಸಿ ವಾಹನ ಸಂಚಾರಕ್ಕೆ ಅನುವು ಮಾಡಿಕೊಡಲಾಯಿತು.

ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ , ಹಾಲಿ ಸದಸ್ಯರಾದ ಗಣೇಶ್ ಗೌಡ ನಾವೂರು, ಹಾಗೂ ಸ್ಥಳೀಯರಾದ ಆದಂ ಕೈಕಂಬ, ಲೈನ್ ಮ್ಯಾನ್ ಸುಧಾಕರ್, ಸಂತೋಷ್ ನೆರೋಲ್ದಪಲಿಕೆ ರವರು ಮರವನ್ನು ತೆರವುಗೊಳಿಸಲು ಸಹಕರಿಸಿದರು.

Related posts

ಪರೀಕ ಶ್ರೀ ಧ.ಮಂ. ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಆಸ್ಪತ್ರೆ ಸೌಖ್ಯವನದಲ್ಲಿ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ

Suddi Udaya

ಬಂದಾರು ಗ್ರಾ.ಪಂ. ನಿಕಟಪೂರ್ವ ಅಧ್ಯಕ್ಷೆ ಹಾಗೂ ಉಪಾಧ್ಯಕ್ಷರಿಗೆ ಅಭಿನಂದನಾ ಕಾರ್ಯಕ್ರಮ

Suddi Udaya

ಡಿ.27: ನಾವೂರುನಲ್ಲಿ 40ನೇ ವರ್ಷದ ಅಯ್ಯಪ್ಪ ದೀಪೋತ್ಸವ: ‘ಹರಿವರಾಸನಂ’ ಗೀತೆಯ ಶತಾಬ್ಧಿ ಕಾರ್ಯಕ್ರಮ – ಪಂದಳರಾಜ ಶಶಿಕುಮಾರ ವರ್ಮ ನಾವೂರುಗೆ

Suddi Udaya

ತೋಟತ್ತಾಡಿ ಶ್ರೀ ಗುರು ನಾರಾಯಣಸ್ವಾಮಿ ಸೇವಾ ಸಂಘ ಮಹಿಳಾ ಬಿಲ್ಲವ ವೇದಿಕೆಯ ನೂತನ ಸಮಿತಿ ರಚನೆ

Suddi Udaya

ಮಡಂತ್ಯಾರು ಆಂಗ್ಲ ಮಾಧ್ಯಮ ಶಾಲಾ ಶಿಕ್ಷಕಿ ಹೃದಯಾಘಾತದಿಂದ ನಿಧನ

Suddi Udaya

ಧರ್ಮಸ್ಥಳ: ಅಪರಿಚಿತ ವ್ಯಕ್ತಿ ಮೃತದೇಹ ಪತ್ತೆ: ವಾರೀಸುದಾರರು ಧರ್ಮಸ್ಥಳ ಠಾಣೆಯನ್ನು ಸಂಪರ್ಕಿಸುವಂತೆ ಮನವಿ

Suddi Udaya
error: Content is protected !!