March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಶಾಸಕ ಹರೀಶ್ ಪೂಂಜರಿಂದ ಜಿಲ್ಲಾ ಅರಣ್ಯ ಸಂರಕ್ಷಣಾಧಿಕಾರಿ ಭೇಟಿ:

ಬೆಳ್ತಂಗಡಿ: ಶಾಸಕ ಹರೀಶ್ ಪೂಂಜರಿಂದ ಜಿಲ್ಲಾ ಅರಣ್ಯ ಸಂರಕ್ಷಣಾಧಿಕಾರಿ ಆಂಟೋನಿ ಮರಿಯಪ್ಪ ಅವರನ್ನು ಭೇಟಿಯಾಗಿ ಇತ್ತೀಚಿಗೆ ಕೊಕ್ಕಡದ ಬಳಿ ಆನೆ ದಾಳಿಗೆ ಮೃತಪಟ್ಟ ಬಾಲಕೃಷ್ಣ ಶೆಟ್ಟಿ ಅವರ ಕುಟುಂಬಕ್ಕೆ ಪರಿಹಾರ ಹಾಗೂ ಮಗಳಿಗೆ ಉದ್ಯೋಗ ದೊರಕಿಸಿ ಕೊಡುವ ಬಗ್ಗೆ ಹಾಗೂ ಕಾಡು ಪ್ರಾಣಿಗಳಿಂದ ಕೃಷಿಕರಿಗೆ ಆಗುವ ತೊಂದರೆಗಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳುವಂತೆ ಮತ್ತು ಉಜಿರೆ -ಚಾರ್ಮಾಡಿ ಹಾಗೂ ಉಜಿರೆ -ಪೆರಿಯಶಾಂತಿ ರಸ್ತೆಯ ದ್ವೀಪಥ ಕಾಮಗಾರಿ ಆರಂಭ ಆಗುವ ಸಂದರ್ಭದಲ್ಲಿ ಅರಣ್ಯ ಇಲಾಖೆಯಿಂದ ನೀರಕ್ಷೇಪಣೆ ನೀಡುವ ಬಗ್ಗೆ ಹಾಗೂ ಹಲವಾರು ಬಡವರು ಆಶ್ರಯ ಪಡೆದಿರುವ 94C ಜಾಗದಲ್ಲಿ ಅರಣ್ಯ ಇಲಾಖೆಯ ತೊಡಕುಗಳನ್ನು ನಿವಾರಿಸಿ ನೀರಕ್ಷೇಪಣೆ ನೀಡುವ ಕುರಿತು ಚರ್ಚಿಸಿದರು.

Related posts

ಶ್ರೀ ಕ್ಷೇತ್ರ ಧರ್ಮಸ್ಥಳ ಲಕ್ಷದೀಪೋತ್ಸವ  ಬೆಂಗಳೂರಿನ ನೃತ್ಯಕುಟೀರ ತಂಡದವರಿಂದ ವಿದುಷಿ ಶ್ರೀಮತಿ ದೀಪಾ ಭಟ್ ನಿರ್ದೇಶನದಲ್ಲಿ ನೃತ್ಯರೂಪಕ

Suddi Udaya

ಉಜಿರೆ ಬೃಹತ್ ಹಿಂದೂ ಸಂಗಮ ಆಯೋಜನಾ ಸಮಿತಿ ರಚನೆ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಸುಳ್ಯದ ಶಾಸಕಿ ಭಾಗೀರಥಿ ಮುರುಳ್ಯ ಭೇಟಿ

Suddi Udaya

ರೂ. 35 ಲಕ್ಷ ವೆಚ್ಚದಲ್ಲಿ ನಿರ್ಮಿಸಲಾಗಿರುವ ಪಟ್ಟಣ ಪಂಚಾಯತ್ ಕಛೇರಿ ವಿಸ್ತ್ರತ ಕಟ್ಟಡದ ಸಭಾಂಗಣ ಶಾಸಕ ಹರೀಶ್ ಪೂಂಜರಿಂದ ಉದ್ಘಾಟನೆ

Suddi Udaya

ಪೆರಿಂಜೆ: ಪೇಪರ್ ಪೆನ್ ತಯಾರಿ ಕಾರ್ಯಾಗಾರ ಹಾಗೂ ಪರಿಸರ ಜಾಗೃತಿ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ತಾಲೂಕಿನ ವಿವಿಧ ಕಡೆಗಳಲ್ಲಿ ಗೆಜ್ಜೆಗಿರಿ ಜಾತ್ರೋತ್ಸವದ ಸಮಾಲೋಚನಾ ಸಭೆ ಹಾಗೂ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!