26.7 C
ಪುತ್ತೂರು, ಬೆಳ್ತಂಗಡಿ
June 8, 2026
ತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ: ಹೊಸ ನ್ಯಾಯಾಲಯ ಸಂಕೀರ್ಣ ಕಟ್ಟಡ ಕಾಮಗಾರಿಯ ಬಗ್ಗೆ ಸ್ಪೀಕರ್ ಖಾದರ್ ರೊಂದಿಗೆ ಚರ್ಚೆ

ಬೆಳ್ತಂಗಡಿ ಹೊಸ ನ್ಯಾಯಾಲಯ ಸಂಕೀರ್ಣ ಕಟ್ಟಡಕ್ಕೆ ಕರ್ನಾಟಕ ಘನ ಸರ್ಕಾರ ಮಂಜೂರುಗೊಳಿಸಿದ ರೂ 9 ಕೋಟಿ ವೆಚ್ಚದ ಕಾಮಗಾರಿಯ ವಿಚಾರದಲ್ಲಿ ಇಂದು ಬೆಂಗಳೂರಿನ ವಿಧಾನ ಸೌಧದಲ್ಲಿ ವಿಧಾನ ಸಭಾಧ್ಯಕ್ಷ ಯು.ಟಿ ಖಾದರ್ ರವರನ್ನು ಭೇಟಿ ಮಾಡಿ ಮುಂದಿನ ಕಾರ್ಯಯೋಜನೆಗಳ ಬಗ್ಗೆ ಚರ್ಚಿಸಲಾಯಿತು.

ಈ ಸಂದರ್ಭದಲ್ಲಿ ವಿಧಾನ ಪರಿಷತ್ ಶಾಸಕ ಐವನ್ ಡಿ ಸೋಜಾ, ಮಾಜಿ ಸಚಿವರಾದ ಅಭಯಚಂದ್ರ ಜೈನ್, ಬೆಳ್ತಂಗಡಿ ವಕೀಲರ ಸಂಘದ ಅಧ್ಯಕ್ಷರಾದ ವಸಂತ ಮರಕಡ, ಅಪರ ಸರ್ಕಾರಿ ವಕೀಲರಾದ ಮನೋಹರ ಕುಮಾರ್, ಹಿರಿಯ ಸಮಿತಿ ಚೇರ್ಮನ್ ಅಲೋಶಿಯಸ್ ಎಸ್ ಲೋಬೋ, ಮಾಜಿ ಅಧ್ಯಕ್ಷರುಗಳಾದ ಶಿವಕುಮಾರ್, ಎಸ್. ಎಂ, ಶಶಿಕಿರಣ್ ಜೈನ್, ಪ್ರದಾನ ಕಾರ್ಯದರ್ಶಿ ನವೀನ್ ಬಿ.ಕೆ, ಕೋಶಾಧಿಕಾರಿ ಪ್ರಶಾಂತ್ , ಎಂ , ಕಾರ್ಯಕಾರಿ ಸಮಿತಿ ಸದಸ್ಯರಾದ ಪ್ರವೀಣ್ ಕುಮಾರ್ ಉಪಸ್ಥಿತರಿದ್ದರು.

Related posts

ಖಾಸಗಿ ಶಿಕ್ಷಣ ಸಂಸ್ಥೆಯೊಂದರ ಬಸ್ಸನ್ನು ತಡೆದು ಅಪರಿಚಿತ ವ್ಯಕ್ತಿಯಿಂದ ಚಾಲಕನ ಮೇಲೆ ಹಲ್ಲೆ

Suddi Udaya

ಲಾಯಿಲ ಕರ್ನೋಡಿ ಸ.ಹಿ.ಪ್ರಾ. ಶಾಲೆಯಲ್ಲಿ ಸಂವಿಧಾನ ಆಚರಣೆ

Suddi Udaya

ಅಳದಂಗಡಿ: ಆಟೋ ಪಲ್ಟಿಯಾಗಿ ಚಾಲಕ ಸಾವು

Suddi Udaya

ಗುರುವಾಯನಕೆರೆ: ಮಳೆಯ ಆರ್ಭಟ, ಚರಂಡಿ ಮುಚ್ಚಿದ ಪರಿಣಾಮ ರಸ್ತೆಯಲ್ಲೆ ಹರಿಯುತ್ತಿದೆ ನೀರು,ಬಂಟರ ಭವನ, ವಿಜಯ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಗೆ ನುಗ್ಗಿದ ನೀರು, ಶೀಘ್ರ ದುರಸ್ಥಿಗೆ ಒತ್ತಾಯ

Suddi Udaya

ಉಜಿರೆ ಎಸ್‌.ಡಿ.ಎಂ ಸಿ.ಬಿ.ಎಸ್.ಇ ಶಾಲೆಯ ವಿದ್ಯಾರ್ಥಿಗಳ ಪೋಷಕರಿಗೆ “ಔಷಧವಾಗಿ ಆಹಾರ” ಕಾರ್ಯಾಗಾರ

Suddi Udaya

ಅರಸಿನಮಕ್ಕಿ : ಅರಿಕೆಗುಡ್ಡೆ ಸಮೀಪ ರಸ್ತೆಗೆ ಬಿದ್ದ ಮರ : 7 ವಿದ್ಯುತ್ ಕಂಬಗಳು ಧರಾಶಾಯಿ

Suddi Udaya
error: Content is protected !!