July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಭರತನಾಟ್ಯ ವಿಧ್ವತ್ ಪೂರ್ವ ಪರೀಕ್ಷೆಯಲ್ಲಿ ಗುರುವಾಯನಕೆರೆಯ ಕು. ರಕ್ಷಾ ಶೆಣೈರವರಿಗೆ ಉತ್ತಮ ಶ್ರೇಣಿ

ಬೆಳ್ತಂಗಡಿ: ಕರ್ನಾಟಕ ರಾಜ್ಯ ಡಾ. ಗಂಗೂಬಾಯಿ ಹಾನಗಲ್ ಮ್ಯೂಸಿಕ್ ಮತ್ತು ಪ್ರೋಗ್ರಾಮಿಂಗ್ ಆರ್ಟ್ಸ್ ಯುನಿವರ್ಸಿಟಿ ಇವರು 2025 ಮೇ ತಿಂಗಳಿನಲ್ಲಿ ನಡೆಸಿದ ಭರತನಾಟ್ಯ ವಿಧ್ವತ್ ಪೂರ್ವ ಪರೀಕ್ಷೆಯಲ್ಲಿ ಗುರುವಾಯನಕೆರೆಯ ನಿವಾಸಿ ಹಾಗೂ ಶೆಣೈ ರೆಸ್ಟೋರೆಂಟ್ ಇದರ ಮಾಲೀಕ ಪ್ರಕಾಶ್ ಶೆಣೈ ಹಾಗೂ ದೀಪಾ ಶೆಣೈ ದಂಪತಿಯ ಪುತ್ರಿ ಕು. ರಕ್ಷಾ ಶೆಣೈ ಇವರು ಉತ್ತಮ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ.

ಇವರು ಭರತನಾಟ್ಯ ವಿಧ್ವತ್ ಪೂರ್ವ ತರಬೇತಿಯನ್ನು ವಿಧೂಷಿ ಸ್ವಾತಿ ಕಿರಣ್ ಇವರಲ್ಲಿ ಹಾಗೂ ಭರತನಾಟ್ಯ ಜ್ಯೂನಿಯರ್ ಮತ್ತು ಸೀನಿಯರ್ ತರಬೇತಿಯನ್ನು ವಿಧೂಷಿ ವಿದ್ಯಾ ಮನೋಜ್ ಇವರಲ್ಲಿ ಪಡೆದಿರುತ್ತಾರೆ.

Related posts

ಜ.14: ಆಮಂತ್ರಣ ಪರಿವಾರದ ಸಾರಥ್ಯದಲ್ಲಿ ಕುಣಿತ ಭಜನೆ

Suddi Udaya

ಪಣಕಜೆ : ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಲಾರಿ

Suddi Udaya

ಧರ್ಮ ಜಾಗರಣ ವೇದಿಕೆಯ ಜಿಲ್ಲಾ ಸಂಚಾಲಕರಾಗಿ ಪ್ರಸಾದ್ ಬೆಳಾಲು ಆಯ್ಕೆ

Suddi Udaya

ಜೂ 11 ರವರೆಗೆ ದ.ಕ. ಸಹಿತ ಕರಾವಳಿಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆ: ಮುನ್ನೆಚ್ಚರಿಕೆ ವಹಿಸಲು ಡಿಸಿ ರವಿಕುಮಾರ್ ಸೂಚನೆ

Suddi Udaya

ಮುಂಬೈ, ಗೋವಾ, ಮಹಾರಾಷ್ಟ ನಬಾರ್ಡ್ ಬ್ಯಾಂಕ್ ಅಧಿಕಾರಿಯವರಿಂದ ಸಿಡ್ಬಿ ಸಾಲ ಪಡೆದು ಸ್ವ ಉದ್ಯೋಗ ನಡೆಸುತ್ತಿರುವ ಘಟಕಕ್ಕೆ ಭೇಟಿ

Suddi Udaya

ಬಡಗಕಾರಂದೂರು ಸ.ಉ.ಹಿ.ಪ್ರಾ ಶಾಲೆಯಲ್ಲಿ ಶಾಲಾಭಿವೃದ್ಧಿ-ಮೇಲುಸ್ತುವಾರಿ ಸಮಿತಿಯ ವತಿಯಿಂದ ಸ್ವಚ್ಚತಾ ಕಾರ್ಯಕ್ರಮ

Suddi Udaya
error: Content is protected !!