23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಂಜೊಟ್ಟಿ- ಮಂಚಕಲ್ಲುವಿನಲ್ಲಿ ಧರೆಗುರುಳಿದ ಮರ, ಸಂಚಾರಕ್ಕೆ ತೊಂದರೆ

ಬೆಳ್ತಂಗಡಿ: ಮಂಜೊಟ್ಟಿ- ಮಂಜಕಲ್ಲುವಿನಲ್ಲಿ ಮೂರು ಮರಗಳು ಧರೆಗುರುಳಿ ಬಿದ್ದು ವಾಹನ ಸಂಚಾರಕ್ಕೆ ತೊಂದರೆಯಾದ ಘಟನೆ ನಡೆದಿದೆ.

ಕಳೆದ ಕೆಲ ಸಮಯದಿಂದ ಅರಣ್ಯ ಇಲಾಖೆ ಹಾಗೂ ಮೆಸ್ಕಾಂ ಇಲಾಖೆಯವರಿಗೆ ರಸ್ತೆ ಬದಿಯಲ್ಲಿರುವ ಅಪಾಯಕಾರಿ ಮರಗಳನ್ನು ತೆರವುಗೊಳಿಸಲು ಮನವಿ ಸಲ್ಲಿಸಿದರು ಇಷ್ಟರ ತನಕ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಗ್ರಾಮಸ್ಥರು ತಿಳಿಸಿದ್ದಾರೆ. ಇನ್ನಾದರೂ ಅಪಾಯಕಾರಿ ಮರಗಳನ್ನು ತೆರವುಗೊಳಿಸಬೇಕು ಎಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.

Related posts

ಧರ್ಮಸ್ಥಳ ಅಜೆಕುರಿ ಅಕ್ರಮ ಮರಳು ಅಡ್ಡೆಗೆ ಗಣಿ ಇಲಾಖೆ ದಾಳಿ: ಸ್ಥಳದಲ್ಲಿದ್ದ ನಾಲ್ಕು ಬೋಟ್ ಮತ್ತು ಮರಳು ವಶಕ್ಕೆ

Suddi Udaya

ಬೆಳ್ತಂಗಡಿ ಮಹಿಳಾ ಮಂಡಲ ಒಕ್ಕೂಟದ ವತಿಯಿಂದ ಸಾನಿಧ್ಯ ತರಬೇತಿ ಕೇಂದ್ರಕ್ಕೆ ಕ್ರಾಫ್ಟ್ ವರ್ಕ್ ಗೆ ಬೇಕಾದ ಪರಿಕರಗಳು ಹಾಗೂ ಮೂರು ಅಂಗನವಾಡಿ ಕೇಂದ್ರ ಕೇಂದ್ರಗಳಿಗೆ ಬೇಕಾದ ಕ್ಲೀನಿಂಗ್ ಐಟಂಗಳ ವಿತರಣೆ

Suddi Udaya

ಕೆಎಂಜೆ ಉಜಿರೆ ಸರ್ಕಲ್ ಸಮಿತಿ ರಚನೆ

Suddi Udaya

ನಾಳ ಗಂಪದಕೋಡಿ ನಿವಾಸಿ ಶ್ರೀಮತಿ ನಾಗರತ್ನಮ್ಮ ನಿಧನ

Suddi Udaya

ಕೊಯ್ಯೂರು ಕಸಬ ಸ.ಉ. ಹಿ.ಪ್ರಾ. ಶಾಲೆಯ ವಾರ್ಷಿಕೋತ್ಸವ ಸಮಾರಂಭ

Suddi Udaya

ಕಲ್ಮಂಜ : ಕಲ್ಲೆ ನಿವಾಸಿ ದೇವಕಿ ಕೊಳ್ತಿಗೆ ನಿಧನ

Suddi Udaya
error: Content is protected !!