July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ರಾಣಿ ಚೆನ್ನಭೈರಾದೇವಿ ಅವರ ಸ್ಮರಣಾರ್ಥ ಅಂಚೆ ಚೀಟಿ ಬಿಡುಗಡೆ: ಡಾ| ಹೆಗ್ಗಡೆ ಭಾಗಿ

ಬೆಳ್ತಂಗಡಿ: “ಮೆಣಸಿನ ರಾಣಿ” ಎಂದೇ ಪ್ರಸಿದ್ದವಾಗಿರುವ ರಾಣಿ ಚೆನ್ನಭೈರಾದೇವಿ ಅವರ ಸ್ಮರಣಾರ್ಥ ರಾಷ್ಟ್ರಪತಿ ಶ್ರೀಮತಿ ದ್ರೌಪದಿ ಮುರ್ಮುರವರು ರಾಷ್ಟ್ರಪತಿ ಭವನದಲ್ಲಿ ಅಂಚೆ ಚೀಟಿ ಬಿಡುಗಡೆಗೊಳಿಸಿದರು.

ಕರ್ನಾಟಕದ ಗೇರುಸೊಪ್ಪಿನ ರಾಣಿಯಾಗಿ, ರೈನಾ ಡಾ ಪಿಮೆಂಟಾ ಎಂದು ಪೋರ್ಚುಗೀಸರು ಕರೆಯುತ್ತಿದ್ದ ರಾಣಿ ಚೆನ್ನಭೈರಾದೇವಿ ಕರ್ನಾಟಕದ ಶಕ್ತಿಯ ಹೆಮ್ಮೆಯ ಸಂಕೇತವಾದ. 54 ವರ್ಷಗಳ ಕಾಲ ರಾಜ್ಯದ ರಕ್ಷಣೆ, ಪರಂಪರೆ ಮತ್ತಷ್ಟು ಸ್ಫೂರ್ತಿಯಾಗಿದೆ.

ಈ ಸಂದರ್ಭದಲ್ಲಿ ಕೇಂದ್ರ ಸಚಿವ ಪ್ರಹ್ಲಾದ ಜೋಶಿ, ಶ್ರೀ ಕ್ಷೇತ್ರ ಧರ್ಮಸ್ಥಳ ಧರ್ಮಾಧಿಕಾರಿ ಹಾಗೂ ರಾಜ್ಯಸಭಾ ಸದಸ್ಯ ಡಿ. ವೀರೇಂದ್ರ ಹೆಗ್ಗಡೆ, ಎಕ್ಸಲೆಂಟ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಯುವರಾಜ್ ಜೈನ್ ಮತ್ತು ಪತ್ನಿ, ಮತ್ತಿತರರು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ಸರಕಾರಿ ಸಮುದಾಯ ಆಸ್ಪತ್ರೆಗೆ ಆರೋಗ್ಯ ರಕ್ಷಾ ಸಮಿತಿ ಭೇಟಿ: ಡೆಂಗ್ಯೂ ಹೆಚ್ಚಾಗುತ್ತಿರುವ ಬಗ್ಗೆ ಮುಂಜಾಗ್ರತಾ ಕ್ರಮ ಕೈಗೊಳ್ಳಲು ವೈದ್ಯಾಧಿಕಾರಿ ಜೊತೆ ಸಭೆ

Suddi Udaya

ಬೆಳಾಲು ಗ್ರಾ. ಪಂ. ಅಧ್ಯಕ್ಷರಾಗಿ ವಿದ್ಯಾಶ್ರೀನಿವಾಸ ಹಾಗೂ ಉಪಾಧ್ಯಕ್ಷರಾಗಿ ಗೀತಾ ಅವಿರೋಧ ಆಯ್ಕೆ

Suddi Udaya

ವೈದ್ಯಕೀಯ ದಾಖಲೆ ವಿಷಯದಲ್ಲಿ ತಂದೆ-ಮಗನ ನಡುವೆ ಜಗಳ: ಚೂರಿಯಿಂದ ಇರಿದು ಮಗನನ್ನು ಕೊಲೆ ಗೈದ ತಂದೆ

Suddi Udaya

ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಯಾಗಿ ಮರು ಆಯ್ಕೆಯಾದ ರಕ್ಷಿತ್ ಶಿವರಾಂ ರಿಗೆ ಬ್ಲಾಕ್ ಕಾಂಗ್ರೆಸ್ ವತಿಯಿಂದ ಗೌರವರ್ಪಣೆ

Suddi Udaya

ಇಂದು ನೈರುತ್ಯ ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರದ ಚುನಾವಣೆ: ಬೆಳ್ತಂಗಡಿ ತಾಲೂಕಿನ ಮೂರು ಮತಗಟ್ಟೆಗಳಲ್ಲಿ ನಡೆಯುತ್ತಿರುವ ಮತದಾನ

Suddi Udaya

ರಾಷ್ಟ್ರೀಯ ಸ್ವಯಂಸೇವಕ ಸಂಘದ ಹಿರಿಯ ಸದಸ್ಯ ಶ್ರೀಧರ ಪೂಜಾರಿ ನಿಧನ

Suddi Udaya
error: Content is protected !!