September 6, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸುಭಾಷ್ ಚಂದ್ರ ಬೋಸ್ ಐಕಾನ್ ಅವಾರ್ಡ್ 2025ರ ಪ್ರಶಸ್ತಿಗೆ ಭಾಜನರಾದ ರಾಜಕೇಸರಿ ಸಂಘಟನೆ ಸಂಸ್ಥಾಪಕ ದೀಪಕ್ ಜಿ ಬೆಳ್ತಂಗಡಿ

ಬೆಳ್ತಂಗಡಿ: ಕಳೆದ 13 ವರ್ಷಗಳಿಂದ ನಿರಂತರವಾಗಿ ಸಮಾಜದಿಂದ ಸಮಾಜಕ್ಕೆ ಕೊಡುಗೆ ನೀಡುತ್ತಿರುವ ರಾಜ ಕೇಸರಿಯ ಟ್ರಸ್ಟನ್ನು ಹುಟ್ಟಿಹಾಕಿ ಶ್ರಮಿಕ ಯುವಕರನ್ನು ಒಟ್ಟುಗೂಡಿಸಿ ಮತ್ತು ಅವರ ಕೈಲಾದ ಸೇವಾ ಮೂಲಕ ಸಮಾಜದ ದಾನಿಗಳ ಮೂಲಕ ಕುಟುಂಬಗಳಿಗೆ ಆಸರೆಯಾಗಿ ಎಷ್ಟೋ ವಿದ್ಯಾರ್ಥಿಗಳ ಬಾಳಲ್ಲಿ ಬೆಳಕಾಗಿ ರಾಜ್ಯ ಮಟ್ಟದಲ್ಲಿ ಜನ ಸೇವಾ

ಮನೋಭಾವದ ಮೂಲಕ ರಾಜ್ಯ ಮಟ್ಟದಲ್ಲಿ ಗುರುತಿಸಿಕೊಂಡಿರುವಂತಹ ಸೇವಾ ಸಂಘಟನೆಯಾದ ರಾಜ ಕೇಸರಿ ಸಂಘಟನೆಯನ್ನು ಮುನ್ನಡೆಸುತ್ತಿರುವಂತಹ ದೀಪಕ್ ಜಿ ಬೆಳ್ತಂಗಡಿ ಅವರಿಗೆ ಜೀವನ್ ಜಾಗೃತಿ ಸೇವಾ ಸಂಸ್ಥೆ ವತಿಯಿಂದ ಸುಭಾಷ್ ಚಂದ್ರ ಬೋಸ್ ಐಕಾನ್ ಪ್ರಶಸ್ತಿ ಲಭಿಸಿದೆ

Related posts

ಉಜಿರೆ: ಗಾಂಧಿನಗರದಲ್ಲಿ ಡಾ.ಬಿ.ಆರ್ ಅಂಬೇಡ್ಕರ್ ಜನ್ಮದಿನಾಚರಣೆ

Suddi Udaya

ಉಜಿರೆ ಎಸ್.ಡಿ.ಎಂ ಕಾಲೇಜಿನಲ್ಲಿ ರಾಷ್ಟ್ರೀಯ ಸಂಖ್ಯಾಶಾಸ್ತ್ರ ದಿನ ಆಚರಣೆ

Suddi Udaya

ಜೂ.15: ಮಡಂತ್ಯಾರ್‌ನಲ್ಲಿ ಆಲ್ಕೋಹಾಲಿಕ್ಸ್ ಅನೋನಿಮಸ್ (ಎ.ಎ) ಗ್ರೂಪ್‌ನ ಆರಂಭ: ಫಾ. ಸ್ಟಾನಿ ಗೋವಿಯಸ್

Suddi Udaya

ಮಾಜಿ ಶಾಸಕ ಕೆ. ವಸಂತ ಬಂಗೇರ ರವರಿಗೆ ಅಂತಿಮ ನಮನ ಸಲ್ಲಿಸಿದ್ದ ಮಾಜಿ ಸಚಿವ ವಿನಯ ಕುಮಾರ್ ಸೊರಕೆ ಹಾಗೂ ಮಾಜಿ ಶಾಸಕ ಜೆ.ಆರ್ ಲೋಬೋ

Suddi Udaya

ನಿಡಿಗಲ್ ಶ್ರೀ ಸತ್ಯನಾರಾಯಣ ಭಜನಾ ಮಂದಿರದ ಹರಿ ಓಂ ಬಾಲ ಸಂಸ್ಕಾರ ಕೇಂದ್ರದ ಮಕ್ಕಳಿಗೆ ಬ್ಯಾಗ್, ಕೊಡೆ ಹಾಗೂ ಪುಸ್ತಕ ವಿತರಣೆ

Suddi Udaya

ಧರ್ಮಸ್ಥಳ ಗ್ರಾ.ಪಂ. ಸ್ವಚ್ಛತೆಯೇ ಸೇವೆ ಕಾರ್ಯಕ್ರಮದಲ್ಲಿ ಸ್ವಚ್ಛತಾ ನೌಕರರ ಕುಟುಂಬದ ಆರೋಗ್ಯ ತಪಾಸಣೆ, ಸನ್ಮಾನ ಹಾಗೂ ವಸ್ತ್ರ ವಿತರಣೆ

Suddi Udaya
error: Content is protected !!