24 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಪ್ಪಾರಪಳಿಕೆ ಸ.ಹಿ.ಪ್ರಾ. ಶಾಲೆಗೆ ಬೆಳ್ತಂಗಡಿ ಬೆಸ್ಟ್ ಫೌಂಡೇಶನ್ ಮತ್ತು ಸೌತಡ್ಕ ಸೇವಾ ಸಮಿತಿಯ ವತಿಯಿಂದ ಪುಸ್ತಕ ವಿತರಣೆ

ಬೆಳ್ತಂಗಡಿ: ಕೊಕ್ಕಡ ಗ್ರಾಮದ ಉಪ್ಪಾರ ಪಳಿಕೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಗೆ, ಬೆಸ್ಟ್ ಫೌಂಡೇಶನ್ ಮತ್ತು ಸೌತಡ್ಕ ಸೇವಾ ಸಮಿತಿಯ ವತಿಯಿಂದ ಶಾಲಾ ಮಕ್ಕಳಿಗೆ ಬರೆಯುವ ಪುಸ್ತಕವನ್ನು ಬೆಸ್ಟ್ ಫೌಂಡೇಶನ್ ನ ಅಧ್ಯಕ್ಷ ರಕ್ಷಿತ್ ಶಿವರಾಂ ವಿತರಣೆ ಮಾಡಿದರು.

ಈ ಸಂದರ್ಭದಲ್ಲಿ ಸೌತಡ್ಕ ಮಹಾಗಣಪತಿ ಕ್ಷೇತ್ರದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷ ಸುಬ್ರಹ್ಮಣ್ಯ ಶಬರಾಯ, ಸದಸ್ಯರಾದ ಪ್ರಶಾಂತ್ ಮಚ್ಚಿನ ಗಣೇಶ್ ಕಾಶಿ, ಹರಿಶ್ಚಂದ್ರ, ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ನಾಗೇಶ್ ಕುಮಾರ್ ಗೌಡ, ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಯುವ ಕಾಂಗ್ರೆಸ್ ಅಧ್ಯಕ್ಷ ಹಕೀಮ್ ಕೊಕ್ಕಡ, ಮಾಜಿ ಗ್ರಾಮ ಪಂಚಾಯತ್ ಅಧ್ಯಕ್ಷ ಜಯಪ್ರಕಾಶ್ ಬಾಳ್ತಿಲ್ಲಾಯ , ಶಾಲಾ ಅಭಿವೃದ್ಧಿ ಸಮಿತಿಯ ಅಧ್ಯಕ್ಷರು, ಮಕ್ಕಳ ಪೋಷಕರು ಮುಖ್ಯೋಪಾಧ್ಯಾಯರು, ಶಿಕ್ಷಕರು .ಹಾಗೂ ಪ್ರಮುಖರಾದ ಅರುಣ್ ಲೋಬೊ, ನವೀನ ಗೌಡ, ಆಸಿಫ್ ಐಡಿಯಲ್, ನಿತಿನ್ ಕಡಿರ, ಬಿ ಎಂ ಜಗದೀಶ್, ಗಣೇಶ್ ಪಿ.ಕೆ, ಕಲಂದರ್ ಕೊಕ್ಕಡ ಉಪಸ್ಥಿತರಿದ್ದರು.

Related posts

ಸಾವಿರಾರು ರೈತರ ಕೃಷಿ ಜಮೀನು ಆರ್.ಟಿ.ಸಿ ಯಲ್ಲಿ ವಕ್ಫ್ ಅಸ್ತಿ ಎಂದು ದಾಖಲು: ಕಾಂಗ್ರೆಸ್ ಸರಕಾರದ ಮುಸ್ಲಿಂ ತುಷ್ಟೀಕರಣ ನೀತಿಯಿಂದ ರೈತರು ಆತ್ಮಹತ್ಯೆ ಮಾಡಬೇಕಾದ ಸ್ಥಿತಿ ನಿಮಾ೯ಣ : ಹರೀಶ್ ಪೂಂಜ

Suddi Udaya

ಬೆಳ್ತಂಗಡಿ ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಯ ಸನ್ನಿಧಿ ಎಸ್ ಹೆಗ್ಡೆ ಹಾಗೂ ದಿಯಾ ಎಸ್ ಎಸ್ ಎಲ್ ಸಿ ಯಲ್ಲಿ ರಾಜ್ಯಕ್ಕೆ 7ನೇ ಸ್ಥಾನ

Suddi Udaya

ಬೆಳ್ತಂಗಡಿ: ವಿಶೇಷ ವಿಕಲಚೇತನರ ಗುರುತಿನ ಚೀಟಿ ನವೀಕರಣ ಮತ್ತು ಹೊಸ ಗುರುತಿಸುವಿಕೆಯ ಶಿಬಿರ

Suddi Udaya

ಕುಸ್ತಿ ಪಂದ್ಯಾಟ: ಎಸ್.ಡಿ.ಎಮ್ ಪಿಯು ಕಾಲೇಜಿಗೆ ಸಮಗ್ರ ಪ್ರಶಸ್ತಿ

Suddi Udaya

ಬೆಳ್ತಂಗಡಿ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ ಪ್ರಥಮ ದರ್ಜೆ ಸಹಾಯಕ ಎಂ.ಆ‌ರ್. ಪ್ರಸನ್ನರಿಗೆ ಬೀಳ್ಕೊಡುಗೆ

Suddi Udaya

ಜ.25: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದಿಂದ ಪಿ.ಯು.ಶಿಕ್ಷಣ : ಭವಿಷ್ಯದ ಅವಕಾಶಗಳ ಕುರಿತು ಮಾರ್ಗದರ್ಶನ ಕಾರ್ಯಕ್ರಮವು

Suddi Udaya
error: Content is protected !!