23.7 C
ಪುತ್ತೂರು, ಬೆಳ್ತಂಗಡಿ
April 24, 2026
ವರದಿ

ಕೊಕ್ಕಡ ಪ್ರಾ.ಕೃ.ಪ.ಸ. ಸಂಘದಿಂದ ದಿ. ಪದ್ಮನಾಭ ಆಚಾರ್ಯ ಕುಟುಂಬಕ್ಕೆ ಧನ ಸಹಾಯ ಹಸ್ತಾಂತರ

ಕೊಕ್ಕಡ: ಕೊಕ್ಕಡ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ ಹಲವು ವರ್ಷಗಳಿಂದ ಚಿನ್ನ ಪರಿಶೋಧಕರಾಗಿ ಪ್ರಾಮಾಣಿಕವಾಗಿ ಕೆಲಸ ನಿರ್ವಹಿಸುತ್ತಿದ್ದ ಪದ್ಮನಾಭ ಆಚಾರ್ಯರವರು ಜು.21ರಂದು ಹೃದಯಾಘಾತದಿಂದ ನಿಧನರಾಗಿದ್ದರು.

ಮನೆಗೆ ಆಧಾರಸ್ತಂಭವಾಗಿದ್ದ ಪದ್ಮನಾಭ ಆಚಾರ್ಯ ಅವರ ಮನೆಗೆ ಜು. 25ರಂದು ತೆರಳಿದ ಸಂಘದ ಅಧ್ಯಕ್ಷ ಕುಶಾಲಪ್ಪ ಗೌಡ ಪೂವಾಜೆ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ನವೀನ್ ಕೆ, ನಿರ್ದೇಶಕರಾದ ವಿಠಲ ಭಂಡಾರಿ, ಶ್ರೀನಾಥ್ ಬಡಕೈಲು,ಮುತ್ತಪ್ಪ ಕೊಕ್ಕಡ, ಉದಯ ಕುಮಾರ್ ಅನಾರು ,ಸುನಿಲ್ ಕೊಲ್ಲಾಜೆ, ಮಹಾಬಲ ಶೆಟ್ಟಿ ಪಟ್ಟೂರು, ವಿಶ್ವನಾಥ ಕಕ್ಕುದೋಳಿ, ಶ್ರೀಮತಿ ಪ್ರೇಮ ಕಲ್ಲಾಜೆ, ಶ್ರೀಮತಿ ರವಿ ಅಶ್ವಿನಿ ನಾಯ್ಕ್ ಓಣಿತಾರು, ಪದ್ಮನಾಭ ಕಾಯಿಲ, ರವಿಚಂದ್ರ ಪುಡ್ಕೇತ್ತೂರು ಸಂಘದ ವತಿಯಿಂದ ಧನಸಹಾಯವನ್ನು ಮನೆಯವರಿಗೆ ನೀಡಿದರು.

Related posts

ಇಕೋಆಕ್ಷನ್ ಬಯೋ-ಡೈವರ್ಸಿಟಿ ಕ್ವಿಜ್ ಸ್ಪರ್ಧೆ: ಉಜಿರೆ ಎಸ್.ಡಿ.ಎಮ್ ಆಂ.ಮಾ. (ಸಿ.ಬಿ.ಎಸ್.ಇ) ಶಾಲೆ ವಿದ್ಯಾರ್ಥಿಗಳು ಗ್ಲೋಬಲ್ ಮಟ್ಟದಲ್ಲಿ ದ್ವಿತೀಯ ಸ್ಥಾನ

Suddi Udaya

ಧರ್ಮಸ್ಥಳ: ಶ್ರೀ ಮಂ.ಸ್ವಾ.ಅ.ಹಿ.ಪ್ರಾ. ಶಾಲೆಯಲ್ಲಿ ವಾರ್ಷಿಕ ಪ್ರತಿಭಾ ದಿನಚಾರಣೆಯ ಅಂಗವಾಗಿ ಬಹುಮಾನ ವಿತರಣಾ ಸಮಾರಂಭ

Suddi Udaya

ಧರ್ಮಸ್ಥಳ ಸಂತಾನ ಪ್ರದ ನಾಗಕ್ಷೇತ್ರದಲ್ಲಿ ಶ್ರೀ ನಾಗದೇವರ ಬಿಂಬ ಹಾಗೂ ದೈವಗಳ ಪುನರ್ ಪ್ರತಿಷ್ಠೆ ಮಹೋತ್ಸವ

Suddi Udaya

ಬೆಳಾಲು ಗ್ರಾಮ ಪಂಚಾಯತ್ ನಲ್ಲಿ ಬೇಸಿಗೆ ಶಿಬಿರದ ಸಮಾರೋಪ

Suddi Udaya

ಶಿರ್ಲಾಲು ಗ್ರಾಮ ಸಭೆ: ಶಿರ್ಲಾಲುವಿನಲ್ಲಿರುವ ಗೋಮಾಲಾ ಜಾಗವನ್ನು ಕಂದಾಯ ಇಲಾಖೆ ತನ್ನ ಸುಪರ್ಧಿಗೆ ಪಡೆಯಬೇಕೆಂದು ಗ್ರಾಮಸ್ಥರ ಒತ್ತಾಯ

Suddi Udaya

ಮಚ್ಚಿನ: ತಾರೆಮಾರು ಸೇತುವೆಯ ಬಳಿ ವಾಮಾಚಾರಕ್ಕೆ ಬಳಸಿದ ವಸ್ತುಗಳನ್ನು ಎಸೆಯುವ ಬಗ್ಗೆ ಸ್ಥಳೀಯರ ಅಕ್ರೋಶ

Suddi Udaya
error: Content is protected !!