September 6, 2026
ವರದಿ

ಕೊಕ್ಕಡ ಪ್ರಾ.ಕೃ.ಪ.ಸ. ಸಂಘದಿಂದ ದಿ. ಪದ್ಮನಾಭ ಆಚಾರ್ಯ ಕುಟುಂಬಕ್ಕೆ ಧನ ಸಹಾಯ ಹಸ್ತಾಂತರ

ಕೊಕ್ಕಡ: ಕೊಕ್ಕಡ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ ಹಲವು ವರ್ಷಗಳಿಂದ ಚಿನ್ನ ಪರಿಶೋಧಕರಾಗಿ ಪ್ರಾಮಾಣಿಕವಾಗಿ ಕೆಲಸ ನಿರ್ವಹಿಸುತ್ತಿದ್ದ ಪದ್ಮನಾಭ ಆಚಾರ್ಯರವರು ಜು.21ರಂದು ಹೃದಯಾಘಾತದಿಂದ ನಿಧನರಾಗಿದ್ದರು.

ಮನೆಗೆ ಆಧಾರಸ್ತಂಭವಾಗಿದ್ದ ಪದ್ಮನಾಭ ಆಚಾರ್ಯ ಅವರ ಮನೆಗೆ ಜು. 25ರಂದು ತೆರಳಿದ ಸಂಘದ ಅಧ್ಯಕ್ಷ ಕುಶಾಲಪ್ಪ ಗೌಡ ಪೂವಾಜೆ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ನವೀನ್ ಕೆ, ನಿರ್ದೇಶಕರಾದ ವಿಠಲ ಭಂಡಾರಿ, ಶ್ರೀನಾಥ್ ಬಡಕೈಲು,ಮುತ್ತಪ್ಪ ಕೊಕ್ಕಡ, ಉದಯ ಕುಮಾರ್ ಅನಾರು ,ಸುನಿಲ್ ಕೊಲ್ಲಾಜೆ, ಮಹಾಬಲ ಶೆಟ್ಟಿ ಪಟ್ಟೂರು, ವಿಶ್ವನಾಥ ಕಕ್ಕುದೋಳಿ, ಶ್ರೀಮತಿ ಪ್ರೇಮ ಕಲ್ಲಾಜೆ, ಶ್ರೀಮತಿ ರವಿ ಅಶ್ವಿನಿ ನಾಯ್ಕ್ ಓಣಿತಾರು, ಪದ್ಮನಾಭ ಕಾಯಿಲ, ರವಿಚಂದ್ರ ಪುಡ್ಕೇತ್ತೂರು ಸಂಘದ ವತಿಯಿಂದ ಧನಸಹಾಯವನ್ನು ಮನೆಯವರಿಗೆ ನೀಡಿದರು.

Related posts

ಉಜಿರೆ: ರುಡ್‌ಸೆಟ್ ಸಂಸ್ಥೆಯಲ್ಲಿ ಎಲೆಕ್ಟ್ರಿಕಲ್ ಮೊಟಾರ್ ರಿವೈಂಡಿಂಗ್ ಮತ್ತು ಮೆನ್ಸ್ ಪಾರ್ಲರ್ ಮೆನೇಜ್‌ಮೆಂಟ್ ತರಬೇತಿಗಳ ಸಮಾರೋಪ ಸಮಾರಂಭ

Suddi Udaya

ಮೇ 19: ಅಯೋಧ್ಯೆಯಲ್ಲಿ ಶ್ರೀ ಜಗದ್ಗುರು ಪೀಠದ ಪೀಠಾಧೀಶರಾದ ಮಹಾಮಂಡಲೇಶ್ವರ: 1008 ಸ್ವಾಮಿ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಮಹಾರಾಜರವರ ಶಾಖಾ ಮಠದ ಭೂಮಿ ಪೂಜೆ

Suddi Udaya

ನಾರಾವಿ ಉ.ಪ್ರಾಥಮಿಕ ಶಾಲೆ: ಪುಸ್ತಕ ವಿತರಣೆ

Suddi Udaya

ಬಿಜೆಪಿ ನಾವೂರು ಶಕ್ತಿಕೇಂದ್ರದ ಅಧ್ಯಕ್ಷರಾಗಿ ಪ್ರದೀಪ್ ನಾಗಜೆ ಆಯ್ಕೆ

Suddi Udaya

ರಾಷ್ಟ್ರೀಯ ಕರಾಟೆ ಪಂದ್ಯಾಟ: ಬೆಳ್ತಂಗಡಿಯ ಶೊರಿನ್ ರಿಯೊ ಕರಾಟೆ ಅಶೋಷಿಯೇಶನ್ ವಿದ್ಯಾರ್ಥಿಗಳಿಗೆ ಹಲವು ಪ್ರಶಸ್ತಿ

Suddi Udaya

ಶಿವಕುಮಾರ್ ಕೆ.ಎಸ್. ರವರು ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಯಾಗಿ ಭಡ್ತಿಗೊಂಡು ಮಂಗಳೂರಿಗೆ ವರ್ಗಾವಣೆ, ಬಿಳ್ಕೋಡುಗೆ ಸಮಾರಂಭ

Suddi Udaya
error: Content is protected !!