25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಜು.26: ಅಭಯ ಆಸ್ಪತ್ರೆಯಲ್ಲಿ ಉಚಿತ ಜನರಲ್ ಸರ್ಜರಿ ತಪಾಸಣಾ ಶಿಬಿರ

ಗುರುವಾಯನಕೆರೆ: ಇಲ್ಲಿಯ ಪ್ರತಿಷ್ಠಿತ ಅಭಯ ಆಸ್ಪತ್ರೆಯಲ್ಲಿ ಜು.26ರಂದು ಬೆಳಿಗ್ಗೆ 9ರಿಂದ ಮಧ್ಯಾಹ್ನ 1ವರೆಗೆ ಉಚಿತ ಜನರಲ್ ಸರ್ಜರಿ ತಪಾಸಣಾ ಶಿಬಿರ ಜರುಗಲಿದೆ.

ಡಾ| ಕಿರಣ್ ಕುಮಾರ್ MBBS MS [GENERAL Surgeon] ಜನರಲ್ ಸರ್ಜನ್ ಪಾಲ್ಗೊಳ್ಳುವರು. ಶಿಬಿರದಲ್ಲಿ ಸಾಮಾನ್ಯ ಶಸ್ತ್ರಚಿಕಿತ್ಸಾ ತಪಾಸಣೆ, ಹರ್ನಿಯಾ(ಕಿಬೊಟ್ಟೆ, ತೊಡೆಸಂದು, ಹೊಕ್ಕಳು), ಮೂಲವ್ಯಾಧಿ, ಪಿಸ್ತುಲಾ, ವೃಷಣಗಳ ನೋವು ರಹಿತ ಊತ, ಚರ್ಮದ ಗಾಯಗಳು (ಗೆಡ್ಡೆಗಳು) ತಪಾಸಣೆ ನಡೆಯಲಿದೆ. ಆಯ್ಕೆಯಾದ ರೋಗಿಗಳಿಗೆ ರಿಯಾಯಿತಿ ದರದಲ್ಲಿ ಶಸ್ತ್ರಚಿಕಿತ್ಸೆ ನಡೆಸಿಕೊಡಲಾಗುವುದು ಎಂದು ಆಡಳಿತ ಮಂಡಳಿ ತಿಳಿಸಿದೆ.

Related posts

ಸುಲ್ಕೇರಿ ಶ್ರೀರಾಮ ಶಾಲೆಯಲ್ಲಿ ವಾರ್ಷಿಕೋತ್ಸವ ಪ್ರಯುಕ್ತ ಕ್ರೀಡಾ ಕಲರವ ಉದ್ಘಾಟನೆ

Suddi Udaya

ದ.ಕ ಜಿಲ್ಲಾ ಕೇಂದ್ರ ಬ್ಯಾಂಕಿನಿಂದ ಪಡಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಸಾಧನ ಪ್ರಶಸ್ತಿ

Suddi Udaya

ಡಿ.10: ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನದಲ್ಲಿ ಕಾರ್ತಿಕ ದೀಪೋತ್ಸವ: ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ನೀತಿ ಸಂಹಿತೆ ಜಾರಿ: ಸೆ.21-25 ರೊಳಗೆ ಮಹಾಸಭೆ ನಡೆಸುವವರು ಚುನಾವಣಾಧಿಕಾರಿಯಿಂದ ಅನುಮತಿ ಪಡೆಯುವಂತೆ ವಿನಂತಿ

Suddi Udaya

ಜ. 31 -ಫೆ.04: ತೆಂಕಕಾರಂದೂರು ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ಜಾತ್ರಾ ಮಹೋತ್ಸವ: ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

AISECT ಯುನಿವರ್ಸಿಟಿ ಕರ್ನಾಟಕ ರಾಜ್ಯ ಸಮ್ಮೇಳನ 2025: ದ.ಕ. ವಿದ್ಯಾರ್ಥಿಗಳ ಭವಿಷ್ಯ ನಿರ್ಮಾಣಕ್ಕೆ ಬೆಳ್ತಂಗಡಿ ಅನುಗ್ರಹ ಟ್ರೈನಿಂಗ್ ಕಾಲೇಜಿನಿಂದ ಶೈಕ್ಷಣಿಕ ಶಕ್ತಿ

Suddi Udaya
error: Content is protected !!