ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಜೇಸಿಐ ಕೊಕ್ಕಡ ಕಪಿಲಾ ಘಟಕದ ಸದಸ್ಯ ಜೆಸಿ ಅಕ್ಷತ್ ರೈ ರವರು “ಸಾಧನಶ್ರೀ” ಪ್ರಶಸ್ತಿಗೆ ಆಯ್ಕೆ

ಕೊಕ್ಕಡ: ದ.ಕ., ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳನ್ನೊಳಗೊಂಡ ಜೆಸಿಐ ವಲಯ 15ರ ವ್ಯವಹಾರ ಸಮ್ಮೇಳನ – 2025 ಮೃದಂಗ ಸಾಧಕ ಜೆಸಿಗಳ ಸಾಧನೆಯ ತರಂಗ ಕಾರ್ಯಕ್ರಮದಲ್ಲಿ

ಸುದ್ದಿ ಉದಯ ಪತ್ರಿಕಾ ವಿತರಕ, ಜೇಸಿಐ ಕೊಕ್ಕಡ ಕಪಿಲಾ ಘಟಕದ ಶ್ರೇಷ್ಠ ಸದಸ್ಯರಾಗಿದ್ದು, ಹಳ್ಳಿ ಪ್ರದೇಶದ ವ್ಯಾಪಾರ ಕ್ಷೇತ್ರದಲ್ಲಿ ವಿಶಿಷ್ಟ ಸಾಧನೆ, ನಿಸ್ವಾರ್ಥ ಸೇವೆಯನ್ನು ಪರಿಗಣಿಸಿ ಕಳೆಂಜ ಶಿಬರಾಜೆಯ ಜೆಸಿ ಅಕ್ಷತ್ ರೈ ರವರು “ಸಾಧನಶ್ರೀ” ಪ್ರಶಸ್ತಿಗೆ ಪುರಸ್ಕೃತರಾಗಿರುತ್ತಾರೆ.

Related posts

ಉಜಿರೆಯಲ್ಲಿ ಗೌತಮ್ ಬಿ.ಆರ್ ಮಾಲಕತ್ವದ ಹೋಟೆಲ್ ನ್ಯೂ ಸಪ್ನಾ ಶುಭಾರಂಭ

Suddi Udaya

ಬಿಜೆಪಿ ಹತ್ಯಡ್ಕ ಬೂತ್ ಸಂಖ್ಯೆ 216 ರ ಅಧ್ಯಕ್ಷರಾಗಿ ಪ್ರೇಮಚಂದ್ರ ಎಸ್. , ಕಾರ್ಯದರ್ಶಿಯಾಗಿ ರಾಜೇಶ್ ಗೌಡ ಆಯ್ಕೆ

Suddi Udaya

ದ.ಕ. ಎಸ್ಪಿ, ಕಮೀಷನರ್ ವರ್ಗಾವಣೆ-ಪವರ್‌’ಫುಲ್ ಅಧಿಕಾರಿಗಳ ಎಂಟ್ರಿ ಎಸ್ಪಿಯಾಗಿ ಅರುಣ್ ಕುಮಾ‌ರ್, ಕಮೀಷನ‌ರ್ ಆಗಿ ಸುಧೀರ್ ಕುಮಾ‌ರ್ ರೆಡ್ಡಿ

Suddi Udaya

ಬೆಳ್ತಂಗಡಿ: ಸರಕಾರಿ ಪ.ಪೂ. ಕಾಲೇಜು ಹಾಗೂ ಸರಕಾರಿ ಪ್ರೌಢಶಾಲೆಯ ಸಂಯುಕ್ತ ಆಶ್ರಯದಲ್ಲಿ ವಿದ್ಯಾರ್ಥಿಗಳ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ

Suddi Udaya

ಶ್ರೀ ಕ್ಷೇ.ಧ.ಗ್ರಾ. ಯೋಜನೆ ಪ್ರಗತಿ ಬಂಧು ಸ್ವ-ಸಹಾಯ ಸಂಘಗಳ ಒಕ್ಕೂಟ ಗುರಿಪಳ್ಳ ಹಾಗೂ ಶ್ರೀ ಗುರುರಾಘವೇಂದ್ರ ಭಜನಾ ಮಂಡಳಿ ಆಶ್ರಯದಲ್ಲಿ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ, ಭಜನಾ ಮಂಡಳಿಯ ವಾರ್ಷಿಕೋತ್ಸವ ಹಾಗೂ ಒಕ್ಕೂಟದ ಪದಗ್ರಹಣ ಕಾರ್ಯಕ್ರಮ

Suddi Udaya

ತಾಲೂಕಿನ ಪ್ರಸಿದ್ದ ದೈವಪಾತ್ರಿ ರಾಮಣ್ಣ ಪೂಜಾರಿ ಹುಂಬೆಜೆ ನಿಧನ

Suddi Udaya
error: Content is protected !!