25.8 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ: ಶ್ರೀ ಧ.ಮ. ಇಂಜಿನಿಯರಿಂಗ್‌ ಕಾಲೇಜಿನಲ್ಲಿ ನ್ಯೂ ಬೈನರಿ ಅಕ್ರಿಡಿಟೇಶನ್ ಮತ್ತು ರಾಷ್ಟ್ರೀಯ ಶಿಕ್ಷಣ ನೀತಿ (NEP) ಕುರಿತು ಉಪನ್ಯಾಸ

ಉಜಿರೆ : ಶ್ರೀ ಧ.ಮ. ಇಂಜಿನಿಯರಿಂಗ್‌ ಕಾಲೇಜು (ಎಸ್‌ಡಿಎಂಐಟಿ), ಉಜಿರೆಯಲ್ಲಿ ಜುಲೈ 19 ರಂದು ಕೊಯಮತ್ತೂರಿನ ಎನ್‌ಜಿಐ (NGI) ಸಂಸ್ಥೆಯ ಕಾರ್ಯನಿರ್ವಾಹಕ ನಿರ್ದೇಶಕರಾದ ಡಾ. ಎಚ್.ಎನ್. ನಾಗರಾಜ್ ಅವರು ರಾಷ್ಟ್ರೀಯ ಶಿಕ್ಷಣ ನೀತಿ (NEP) ಮತ್ತು NAAC ನೂತನ ಬೈನರಿ ಮೌಲ್ಯಮಾಪನ ವ್ಯವಸ್ಥೆಯ ಕುರಿತಾಗಿ ಉಪನ್ಯಾಸ ನೀಡಿ ಉಪನ್ಯಾಸಕರೊಂದಿಗೆ ಸಂವಾದ ನಡೆಸಿದರು.

ಕಾರ್ಯಕ್ರಮದಲ್ಲಿ ಎಸ್‌ಡಿಎಂ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಡಾ. ಸತೀಶ್ಚಂದ್ರ ಹಾಗೂ ಶೈಕ್ಷಣಿಕ ಸಂಯೋಜಕರಾದ ಪ್ರೊ. ಎಸ್.ಎನ್. ಕಾಕತ್ಕರ್ ಗೌರವಾನ್ವಿತ ಅತಿಥಿಗಳಾಗಿ ಉಪಸ್ಥಿತರಿದ್ದರು. ಪ್ರಾಚಾರ್ಯ ಡಾ. ಅಶೋಕ್ ಕುಮಾರ್ ಅವರು  ಸ್ವಾಗತ ಕೋರಿದರು. ಮೆಕಾನಿಕಾಲ್ ವಿಭಾಗ ಮುಖ್ಯಸ್ಥ ಡಾ. ಗಿರೀಶ್ ಕುಮಾರ್ ಅವರು ವಂದನಾರ್ಪಣೆ ಸಲ್ಲಿಸಿದರು. ಕಾರ್ಯಕ್ರಮದಲ್ಲಿ ಎಸ್‌ಡಿಎಂಐಟಿ ಉಜಿರೆ, ಎಸ್‌ಡಿಎಂ ಪಿಜಿ ಸೆಂಟರ್ ಹಾಗೂ ಎಸ್‌ಡಿಎಂ ಪದವಿ ಕಾಲೇಜಿನ ಅಧ್ಯಾಪಕರು ಪಾಲ್ಗೊಂಡರು.

Related posts

ಬೆಳಾಲು ಶ್ರೀ ಧ.ಮಂ.ಅ. ಪ್ರೌಢ ಶಾಲೆಯಲ್ಲಿ ವಾರ್ಷಿಕ ಪ್ರತಿಭಾ ದಿನಾಚರಣೆ

Suddi Udaya

ಎಸ್.ಡಿ.ಎಂ ಕಾಲೇಜಿನಲ್ಲಿ ಎರಡು ದಿನಗಳ ಅಂತಾರಾಷ್ಟ್ರೀಯ ವಿಚಾರ ಸಂಕಿರಣ ಸಮಾರೋಪ ಸಮಾರಂಭ

Suddi Udaya

ನಾವೂರು: ವಾಲ್ಟರ್ ಪಾಯಸ್ ನಿಧನ

Suddi Udaya

ಉಜಿರೆಯಿಂದ ಪೆರಿಯಶಾಂತಿಯ ರಸ್ತೆ ಕಾಮಗಾರಿ ಕೇಂದ್ರದ ಯೋಜನೆ ಮುಗ್ರೋಡಿ ಕನ್ಸ್ ಟ್ರಕ್ಷನ್ ಗೆ ಟೆಂಡರ್

Suddi Udaya

ನಾರಾವಿ ಗ್ರಾಮ ಪಂಚಾಯತಿಗೆ ವಿ.ಪ. ಶಾಸಕ ಕಿಶೋರ್ ಕುಮಾರ್ ಪುತ್ತೂರು ಭೇಟಿ

Suddi Udaya

ಗೇರುಕಟ್ಟೆ: ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ

Suddi Udaya
error: Content is protected !!