September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಶಾಸಕ ಹರೀಶ್ ಪೂಂಜರಿಂದ ಜಿಲ್ಲಾ ಅರಣ್ಯ ಸಂರಕ್ಷಣಾಧಿಕಾರಿ ಭೇಟಿ:

ಬೆಳ್ತಂಗಡಿ: ಶಾಸಕ ಹರೀಶ್ ಪೂಂಜರಿಂದ ಜಿಲ್ಲಾ ಅರಣ್ಯ ಸಂರಕ್ಷಣಾಧಿಕಾರಿ ಆಂಟೋನಿ ಮರಿಯಪ್ಪ ಅವರನ್ನು ಭೇಟಿಯಾಗಿ ಇತ್ತೀಚಿಗೆ ಕೊಕ್ಕಡದ ಬಳಿ ಆನೆ ದಾಳಿಗೆ ಮೃತಪಟ್ಟ ಬಾಲಕೃಷ್ಣ ಶೆಟ್ಟಿ ಅವರ ಕುಟುಂಬಕ್ಕೆ ಪರಿಹಾರ ಹಾಗೂ ಮಗಳಿಗೆ ಉದ್ಯೋಗ ದೊರಕಿಸಿ ಕೊಡುವ ಬಗ್ಗೆ ಹಾಗೂ ಕಾಡು ಪ್ರಾಣಿಗಳಿಂದ ಕೃಷಿಕರಿಗೆ ಆಗುವ ತೊಂದರೆಗಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳುವಂತೆ ಮತ್ತು ಉಜಿರೆ -ಚಾರ್ಮಾಡಿ ಹಾಗೂ ಉಜಿರೆ -ಪೆರಿಯಶಾಂತಿ ರಸ್ತೆಯ ದ್ವೀಪಥ ಕಾಮಗಾರಿ ಆರಂಭ ಆಗುವ ಸಂದರ್ಭದಲ್ಲಿ ಅರಣ್ಯ ಇಲಾಖೆಯಿಂದ ನೀರಕ್ಷೇಪಣೆ ನೀಡುವ ಬಗ್ಗೆ ಹಾಗೂ ಹಲವಾರು ಬಡವರು ಆಶ್ರಯ ಪಡೆದಿರುವ 94C ಜಾಗದಲ್ಲಿ ಅರಣ್ಯ ಇಲಾಖೆಯ ತೊಡಕುಗಳನ್ನು ನಿವಾರಿಸಿ ನೀರಕ್ಷೇಪಣೆ ನೀಡುವ ಕುರಿತು ಚರ್ಚಿಸಿದರು.

Related posts

ಅಳದಂಗಡಿ ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ಒಕ್ಕೂಟದ ಸಭೆ

Suddi Udaya

ಬೆದ್ರಬೆಟ್ಟು ಮರಿಯಾಂಬಿಕಾ ಆಂ.ಮಾ. ಶಾಲೆಯಲ್ಲಿ ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ

Suddi Udaya

ಸಾರ್ವಜನಿಕ ಗಣೇಶೋತ್ಸವವನ್ನು ಆಚರಿಸುವ ಉದ್ದೇಶ ಹಾಗೂ ಆದರ್ಶ ಗಣೇಶೋತ್ಸವದ ಆಚರಣೆ ಬಗ್ಗೆ ಹಿಂದೂ ಜನಜಾಗೃತಿ ಸಮಿತಿ ವತಿಯಿಂದ ಮಾಹಿತಿ

Suddi Udaya

ಕಳೆಂಜ: ಆರ್ವಿ ಶೆಟ್ಟಿ ಹುಟ್ಟುಹಬ್ಬದ ಪ್ರಯುಕ್ತ ಶಿಬರಾಜೆ ಅಂಗನವಾಡಿ ಮಕ್ಕಳಿಗೆ ಕುರ್ಚಿ ಕೊಡುಗೆ

Suddi Udaya

ನವೋದಯ ಶಾಲಾ ಬಳಿ ದ್ವಿಚಕ್ರ ವಾಹನ ಹಾಗೂ ಬಸ್ ನಡುವೆ ಅಪಘಾತ: ಇಬ್ಬರಿಗೆ ಗಾಯ

Suddi Udaya

ಲಾಯಿಲ: ಕನ್ನಾಜೆ ಅಂಗನವಾಡಿ ಕೇಂದ್ರದಲ್ಲಿ ಹಣ್ಣಿನ ಗಿಡಗಳ ನಾಟಿ ಹಾಗೂ ಶಾಲಾ ಕೈತೋಟ ರಚನೆ

Suddi Udaya
error: Content is protected !!