22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಭರತನಾಟ್ಯ ವಿಧ್ವತ್ ಅಂತಿಮ ಪರೀಕ್ಷೆ : ಗುರುವಾಯನಕೆರೆಯ ಸುಕನ್ಯಾ ಕಾಮತ್ ಉತ್ತೀರ್ಣ

ಬೆಳ್ತಂಗಡಿ: ಕರ್ನಾಟಕ ರಾಜ್ಯ ಡಾ. ಗಂಗೂಬಾಯಿ ಹಾನಗಲ್ ಮ್ಯೂಸಿಕ್ ಮತ್ತು ಪ್ರೋಗ್ರಾಮಿಂಗ್ ಆರ್ಟ್ಸ್ ಯುನಿವರ್ಸಿಟಿ ಇವರು 2025 ಮೇ ತಿಂಗಳಿನಲ್ಲಿ ನಡೆಸಿದ ಭರತನಾಟ್ಯ ವಿಧ್ವತ್ ಅಂತಿಮ ಪರೀಕ್ಷೆಯಲ್ಲಿ ಗುರುವಾಯನಕೆರೆಯ ನಿವಾಸಿ ಹಾಗೂ ಉಜಿರೆಯ ಎಸ್.ಡಿ.ಎಂ ಮಹಿಳಾ ಐ.ಟಿ.ಐ ಕಾಲೇಜಿನ ಪ್ರಾಂಶುಪಾಲರಾದ ವಿ ಪ್ರಕಾಶ್ ಕಾಮತ್ ಮತ್ತು ಶ್ರೀಮತಿ ರಾಧಿಕಾ ದಂಪತಿಯ ಪುತ್ರಿ ವಿಧೂಷಿ ಸಿ.ಎ ಸುಕನ್ಯಾ ಕಾಮತ್ ಉತ್ತೀರ್ಣರಾಗಿದ್ದಾರೆ.

ಇವರು ಭರತನಾಟ್ಯ ವಿಧ್ವತ್ ಅಂತಿಮ ಹಾಗೂ ವಿಧ್ವತ್ ಪೂರ್ವ ತರಬೇತಿಯನ್ನು ವಿಧೂಷಿ ಸ್ವಾತಿ ಕಿರಣ್ ಇವರಲ್ಲಿ ಹಾಗೂ ಭರತನಾಟ್ಯ ಜ್ಯೂನಿಯರ್ ಮತ್ತು ಸೀನಿಯರ್ ತರಬೇತಿಯನ್ನು ವಿಧೂಷಿ ವಿದ್ಯಾ ಮನೋಜ್ ಇವರಲ್ಲಿ ಪಡೆದಿರುತ್ತಾರೆ.
ಕರ್ನಾಟಕ ಶಾಸ್ತ್ರೀಯ ಸಂಗೀತದಲ್ಲಿ ಜ್ಯೂನಿಯರ್ ಹಾಗೂ ಸೀನಿಯರ್ ತರಬೇತಿಯನ್ನು ಪೂರ್ಣಗೊಳಿಸಿರುತ್ತಾರೆ.
ಇವರು ವಾಣಿ ಆಂಗ್ಲ ಮಾಧ್ಯಮ ಶಾಲೆ ಹಾಗೂ ಎಸ್.ಡಿ.ಎಂ ಪಿ.ಯು ಕಾಲೇಜಿನ ಹಳೇಯ ವಿದ್ಯಾರ್ಥಿನಿ. ಪ್ರಸ್ತುತ ಪೈರಿಯನ್ ಸರ್ವಿಸಸ್ ಮಂಗಳೂರಿನಲ್ಲಿ ಉದ್ಯೋಗ ಮಾಡುತ್ತಿದ್ದಾರೆ.

Related posts

ಕನ್ಯಾಡಿ ll ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪ್ರತಿಭಾ ಕಲೋತ್ಸವ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಮುಂಡಾಜೆ ಮಂಜುಶ್ರೀ ಭಜನಾ ಮಂಡಳಿಗೆ ಆರ್ಥಿಕ ನೆರವು

Suddi Udaya

ಚಾರ್ಮಾಡಿ ಶ್ರೀ ಕ್ಷೇತ್ರ ಮತ್ತೂರು ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ನಡೆಯಲಿರುವ ಶತ ಚಂಡಿಕಾಯಾಗದ ಪೂರ್ವಭಾವಿ ಸಭೆ

Suddi Udaya

ಅಕ್ರಮ ಕಲ್ಲು ಕೋರೆ ದಾಳಿ ನೆಪದಲ್ಲಿ ಬಿಜೆಪಿ ಕಾರ್ಯಕರ್ತನ ಬಂಧನ: ಇಂದು ಬಿಜೆಪಿ ಯುವ ಮೋರ್ಚಾ ವತಿಯಿಂದ ಬೃಹತ್ ಪ್ರತಿಭಟನೆ

Suddi Udaya

ಧರ್ಮಸ್ಥಳ ಬೂತ್ ಸಂಖ್ಯೆ 163ರ ಅಧ್ಯಕ್ಷ ಉಮಾನಾಥ್ ರವರ ಮನೆಗೆ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಭೇಟಿ

Suddi Udaya

ಹೊಕ್ಕಾಡಿಗೋಳಿ ಎಸ್. ಕೆ. ಫ್ರೆಂಡ್ಸ್ ನೀರಪಲ್ಕೆ ಇದರ ಆಶ್ರಯದಲ್ಲಿ ಸೂಪರ್ ಸಿಕ್ಸ್ ಕ್ರಿಕೆಟ್ ಪಂದ್ಯಾಟ ಉದ್ಘಾಟನೆ

Suddi Udaya
error: Content is protected !!