23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಭರತನಾಟ್ಯ ವಿಧ್ವತ್ ಅಂತಿಮ ಪರೀಕ್ಷೆ : ಗುರುವಾಯನಕೆರೆಯ ಸುಕನ್ಯಾ ಕಾಮತ್ ಉತ್ತೀರ್ಣ

ಬೆಳ್ತಂಗಡಿ: ಕರ್ನಾಟಕ ರಾಜ್ಯ ಡಾ. ಗಂಗೂಬಾಯಿ ಹಾನಗಲ್ ಮ್ಯೂಸಿಕ್ ಮತ್ತು ಪ್ರೋಗ್ರಾಮಿಂಗ್ ಆರ್ಟ್ಸ್ ಯುನಿವರ್ಸಿಟಿ ಇವರು 2025 ಮೇ ತಿಂಗಳಿನಲ್ಲಿ ನಡೆಸಿದ ಭರತನಾಟ್ಯ ವಿಧ್ವತ್ ಅಂತಿಮ ಪರೀಕ್ಷೆಯಲ್ಲಿ ಗುರುವಾಯನಕೆರೆಯ ನಿವಾಸಿ ಹಾಗೂ ಉಜಿರೆಯ ಎಸ್.ಡಿ.ಎಂ ಮಹಿಳಾ ಐ.ಟಿ.ಐ ಕಾಲೇಜಿನ ಪ್ರಾಂಶುಪಾಲರಾದ ವಿ ಪ್ರಕಾಶ್ ಕಾಮತ್ ಮತ್ತು ಶ್ರೀಮತಿ ರಾಧಿಕಾ ದಂಪತಿಯ ಪುತ್ರಿ ವಿಧೂಷಿ ಸಿ.ಎ ಸುಕನ್ಯಾ ಕಾಮತ್ ಉತ್ತೀರ್ಣರಾಗಿದ್ದಾರೆ.

ಇವರು ಭರತನಾಟ್ಯ ವಿಧ್ವತ್ ಅಂತಿಮ ಹಾಗೂ ವಿಧ್ವತ್ ಪೂರ್ವ ತರಬೇತಿಯನ್ನು ವಿಧೂಷಿ ಸ್ವಾತಿ ಕಿರಣ್ ಇವರಲ್ಲಿ ಹಾಗೂ ಭರತನಾಟ್ಯ ಜ್ಯೂನಿಯರ್ ಮತ್ತು ಸೀನಿಯರ್ ತರಬೇತಿಯನ್ನು ವಿಧೂಷಿ ವಿದ್ಯಾ ಮನೋಜ್ ಇವರಲ್ಲಿ ಪಡೆದಿರುತ್ತಾರೆ.
ಕರ್ನಾಟಕ ಶಾಸ್ತ್ರೀಯ ಸಂಗೀತದಲ್ಲಿ ಜ್ಯೂನಿಯರ್ ಹಾಗೂ ಸೀನಿಯರ್ ತರಬೇತಿಯನ್ನು ಪೂರ್ಣಗೊಳಿಸಿರುತ್ತಾರೆ.
ಇವರು ವಾಣಿ ಆಂಗ್ಲ ಮಾಧ್ಯಮ ಶಾಲೆ ಹಾಗೂ ಎಸ್.ಡಿ.ಎಂ ಪಿ.ಯು ಕಾಲೇಜಿನ ಹಳೇಯ ವಿದ್ಯಾರ್ಥಿನಿ. ಪ್ರಸ್ತುತ ಪೈರಿಯನ್ ಸರ್ವಿಸಸ್ ಮಂಗಳೂರಿನಲ್ಲಿ ಉದ್ಯೋಗ ಮಾಡುತ್ತಿದ್ದಾರೆ.

Related posts

ಜ. 20 : ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜು ಸಭಾಂಗಣದಲ್ಲಿ ಯುವ ನಿಧಿ ನೋಂದಣಿ ಶಿಬಿರ

Suddi Udaya

ವಾಣಿ ಕಾಲೇಜಿನ ಪರಂಪರಾ ವೇದಿಕೆಯಿಂದ ಉಪನ್ಯಾಸ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಪಟ್ಟಣ ಪಂಚಾಯತ್ ಅಧ್ಯಕ್ಷರಾಗಿ ಜಯಾನಂದ ಗೌಡ, ಉಪಾಧ್ಯಕ್ಷರಾಗಿ ಗೌರಿ ಅವಿರೋಧ ಆಯ್ಕೆ

Suddi Udaya

ನರಸಿಂಹಗಡದಲ್ಲಿ ಶ್ರೀ ಲಕ್ಷೀ ನರಸಿಂಹ ಉತ್ಸವ-ಧರ್ಮ ದೈವಗಳ ಪರ್ವಸೇವೆ

Suddi Udaya

ಲಾಯಿಲ ವಿಮುಕ್ತಿ ಸ್ವ-ಸಹಾಯ ಸಂಘಗಳ ಟ್ರಸ್ಟ್ ನ ಬೆಳ್ಳಿ ಹಬ್ಬ – ಸಂಭ್ರಮ ಸಡಗರದಿಂದ ಆಚರಣೆ

Suddi Udaya

ರಾಷ್ಟ್ರೀಯ ಸ್ವಯಂಸೇವಕ ಸಂಘದ ಹಿರಿಯ ಸದಸ್ಯ ಶ್ರೀಧರ ಪೂಜಾರಿ ನಿಧನ

Suddi Udaya
error: Content is protected !!