25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಭರತನಾಟ್ಯ ವಿಧ್ವತ್ ಪೂರ್ವ ಪರೀಕ್ಷೆಯಲ್ಲಿ ಗುರುವಾಯನಕೆರೆಯ ಕು. ರಕ್ಷಾ ಶೆಣೈರವರಿಗೆ ಉತ್ತಮ ಶ್ರೇಣಿ

ಬೆಳ್ತಂಗಡಿ: ಕರ್ನಾಟಕ ರಾಜ್ಯ ಡಾ. ಗಂಗೂಬಾಯಿ ಹಾನಗಲ್ ಮ್ಯೂಸಿಕ್ ಮತ್ತು ಪ್ರೋಗ್ರಾಮಿಂಗ್ ಆರ್ಟ್ಸ್ ಯುನಿವರ್ಸಿಟಿ ಇವರು 2025 ಮೇ ತಿಂಗಳಿನಲ್ಲಿ ನಡೆಸಿದ ಭರತನಾಟ್ಯ ವಿಧ್ವತ್ ಪೂರ್ವ ಪರೀಕ್ಷೆಯಲ್ಲಿ ಗುರುವಾಯನಕೆರೆಯ ನಿವಾಸಿ ಹಾಗೂ ಶೆಣೈ ರೆಸ್ಟೋರೆಂಟ್ ಇದರ ಮಾಲೀಕ ಪ್ರಕಾಶ್ ಶೆಣೈ ಹಾಗೂ ದೀಪಾ ಶೆಣೈ ದಂಪತಿಯ ಪುತ್ರಿ ಕು. ರಕ್ಷಾ ಶೆಣೈ ಇವರು ಉತ್ತಮ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ.

ಇವರು ಭರತನಾಟ್ಯ ವಿಧ್ವತ್ ಪೂರ್ವ ತರಬೇತಿಯನ್ನು ವಿಧೂಷಿ ಸ್ವಾತಿ ಕಿರಣ್ ಇವರಲ್ಲಿ ಹಾಗೂ ಭರತನಾಟ್ಯ ಜ್ಯೂನಿಯರ್ ಮತ್ತು ಸೀನಿಯರ್ ತರಬೇತಿಯನ್ನು ವಿಧೂಷಿ ವಿದ್ಯಾ ಮನೋಜ್ ಇವರಲ್ಲಿ ಪಡೆದಿರುತ್ತಾರೆ.

Related posts

ಬೆಳ್ತಂಗಡಿ ಪಶುವೈದ್ಯ ಆಸ್ಪತ್ರೆಯಲ್ಲಿ ಸೇವಾ ನಿವೃತ್ತಿ ಹೊಂದಿದ ಡಾ.ಮಂಜ ನಾಯ್ಕ ಹಾಗೂ ಡಾ.ಜಯ ಕೀರ್ತಿ ಜೈನ್ ರವರಿಗೆ ಬೀಳ್ಕೊಡುಗೆ ಸಮಾರಂಭ

Suddi Udaya

ಕೊಕ್ಕಡ: ಮೈಪಾಲ ಸೇತುವೆ ಬಳಿ ನೀರಿನ ಟ್ರಾಕ್ಟರ್‌ ಪಲ್ಟಿಯಾಗಿ ಕಾರ್ಮಿಕ ಸಾವು: ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಕಸದಿಂದ ರಸ ಸ್ಪರ್ಧೆ

Suddi Udaya

ಸುಲ್ಕೇರಿಮೊಗ್ರು: ಭಾರಿ ಮಳೆಗೆ ಮನೆಯ ಕಂಪೌಂಡ್ ಕುಸಿತ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀ ವತಿಯಿಂದ ಇಂಜಿನಿಯರ್ಸ್ ಡೇ ಆಚರಣೆ

Suddi Udaya

ಕಳೆಂಜ: ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆಯ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!