September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಭರತನಾಟ್ಯ ವಿಧ್ವತ್ ಪೂರ್ವ ಪರೀಕ್ಷೆಯಲ್ಲಿ ಗುರುವಾಯನಕೆರೆಯ ಕು. ರಕ್ಷಾ ಶೆಣೈರವರಿಗೆ ಉತ್ತಮ ಶ್ರೇಣಿ

ಬೆಳ್ತಂಗಡಿ: ಕರ್ನಾಟಕ ರಾಜ್ಯ ಡಾ. ಗಂಗೂಬಾಯಿ ಹಾನಗಲ್ ಮ್ಯೂಸಿಕ್ ಮತ್ತು ಪ್ರೋಗ್ರಾಮಿಂಗ್ ಆರ್ಟ್ಸ್ ಯುನಿವರ್ಸಿಟಿ ಇವರು 2025 ಮೇ ತಿಂಗಳಿನಲ್ಲಿ ನಡೆಸಿದ ಭರತನಾಟ್ಯ ವಿಧ್ವತ್ ಪೂರ್ವ ಪರೀಕ್ಷೆಯಲ್ಲಿ ಗುರುವಾಯನಕೆರೆಯ ನಿವಾಸಿ ಹಾಗೂ ಶೆಣೈ ರೆಸ್ಟೋರೆಂಟ್ ಇದರ ಮಾಲೀಕ ಪ್ರಕಾಶ್ ಶೆಣೈ ಹಾಗೂ ದೀಪಾ ಶೆಣೈ ದಂಪತಿಯ ಪುತ್ರಿ ಕು. ರಕ್ಷಾ ಶೆಣೈ ಇವರು ಉತ್ತಮ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ.

ಇವರು ಭರತನಾಟ್ಯ ವಿಧ್ವತ್ ಪೂರ್ವ ತರಬೇತಿಯನ್ನು ವಿಧೂಷಿ ಸ್ವಾತಿ ಕಿರಣ್ ಇವರಲ್ಲಿ ಹಾಗೂ ಭರತನಾಟ್ಯ ಜ್ಯೂನಿಯರ್ ಮತ್ತು ಸೀನಿಯರ್ ತರಬೇತಿಯನ್ನು ವಿಧೂಷಿ ವಿದ್ಯಾ ಮನೋಜ್ ಇವರಲ್ಲಿ ಪಡೆದಿರುತ್ತಾರೆ.

Related posts

ಜ.3 -4: ಭಾರತೀಯ ಜೈನ್ ಮಿಲನ್ ವಲಯ 8 ರ ಆಶ್ರಯದಲ್ಲಿ ರಾಜ್ಯ ಮಟ್ಟದ ಜಿನ ಭಜನಾ ಸ್ಪರ್ಧೆ ಸೀಸನ್ 9

Suddi Udaya

ಗೌಸಿಯಾ ಮುಸ್ಲಿಂ ವೆಲ್ಫೇರ್ ಎಸೋಸಿಯೇಶನ್ ಮಹಾಸಭೆ: ನೂತನ ಅಧ್ಯಕ್ಷರಾಗಿ ಅಯ್ಯೂಬ್ ಸಅದಿ, ಪ್ರಧಾನ ಕಾರ್ಯದರ್ಶಿಯಾಗಿ ಇಬ್ರಾಹಿಂ ಮುರ ಆಯ್ಕೆ

Suddi Udaya

ಬಂದಾರು: ಕಳೆದು ಹೋಗಿದ್ದ ರೂ.2.50 ಲಕ್ಷ ಮೌಲ್ಯದ ಚಿನ್ನ ಹಾಗೂ 10 ಸಾವಿರ ನಗದನ್ನು ಹಿಂದುರುಗಿಸಿ ಕೊಟ್ಟು ಮಾನವೀಯ ಮೆರೆದ ವಿನಯ್ ನಿವೇದಿತಾ

Suddi Udaya

ನಡ ಸ. ಪ. ಪೂ ಕಾಲೇಜಿನಲ್ಲಿ ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ಜೂನಿಯರ್ ಜೆಸಿ ಸಪ್ತಾಹ ಉದ್ಘಾಟನೆ ಮತ್ತು ವ್ಯಕ್ತಿತ್ವ ವಿಕಸನ ತರಬೇತಿ

Suddi Udaya

ಕನ್ಯಾಡಿ: ನಾರ್ಯ ನಿವಾಸಿ ಸೀತಮ್ಮ ನಿಧನ

Suddi Udaya

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ

Suddi Udaya
error: Content is protected !!