25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಭಾರೀ ಗಾಳಿ ಮಳೆ: ನೆರಿಯ ನೆಕ್ಕರೆಯಲ್ಲಿ ಮನೆಗೆ ಮರ ಬಿದ್ದು ಹಾನಿ

ನೆರಿಯ: ಇಂದು (ಜು.25) ಸುರಿದ ಭಾರೀ ಗಾಳಿ, ಮಳೆಗೆನೆರಿಯ ಗ್ರಾಮದ ನೆಕ್ಕರೆಯಲ್ಲಿ ಮನೆಗೆ ಮರ ಬಿದ್ದು ಮಹಿಳೆಗೆ ಗಾಯವಾದ ಬಗ್ಗೆ ವರದಿಯಾಗಿದೆ.

ನೆಕ್ಕರೆ ನಿವಾಸಿ ಶ್ರೀಶಾ ಎಂಬವರ ಮನೆಗೆ ಮರ ಬಿದ್ದು ಮನೆಗೆ ಹಾನಿಯಾಗಿದ್ದು, ಮನೆಯಲ್ಲಿ ಇದ್ದ ಉಷಾ ಸಣ್ಣ ಪುಟ್ಟ ಗಾಯದಿಂದ ಜೀವಾಪಾಯದಿಂದ ಪಾರಾಗಿದ್ದಾರೆ.

ಸ್ಥಳಕ್ಕೆ ಗ್ರಾಮ ಪಂಚಾಯತ್ ಪಿಡಿಓ ಸುಮಾ, ಕಾರ್ಯದರ್ಶಿ ಅಜಿತ್, ವಿ.ಎ. ಸಿದ್ದೇಶ್, ಗ್ರಾಮ ಸಹಾಯಕ ಶ್ರೀನೀವಾಸ್, ಗ್ರಾ. ಪಂ. ಸದಸ್ಯರಾದ ದಿನೇಶ್, ಮೊಹಮ್ಮದ್ ಅವರು ಭೇಟಿ ನೀಡಿದ್ದಾರೆ.

Related posts

ಮಾ. 2: ಮುಗೇರಡ್ಕ ಹೊನಲು ಬೆಳಕಿನ ಮ್ಯಾಟ್ ಕಬಡ್ಡಿ ಹಾಗೂ ಮಹಿಳೆಯರ ಹಗ್ಗಜಗ್ಗಾಟ ಮತ್ತು ಆಹಾರ ಮೇಳ: ಚಪ್ಪರ ಮೂಹೂರ್ತ

Suddi Udaya

ನಿಡ್ಲೆ : ಚಾಲಕನ ನಿಯಂತ್ರಣ ತಪ್ಪಿ ಟಿಪ್ಪರ್ ಪಲ್ಟಿ

Suddi Udaya

ಉಜಿರೆ ಅನುಗ್ರಹ ಪೂರ್ವ ಪ್ರಾಥಮಿಕ ಶಾಲಾ ಪ್ರಾರಂಭೋತ್ಸವ

Suddi Udaya

ಬೆಳ್ತಂಗಡಿ: ಜಯಲಕ್ಷ್ಮಿ ಲೇತ್ ಅಂಡ್ ಇಂಜಿನಿಯರಿಂಗ್ ವರ್ಕ್ ಶಾಪ್ ಪುನರಾರಂಭ

Suddi Udaya

ಶಿಶಿಲ: ಶ್ರೀ ಗಡಿ ಚಾಮುಂಡಿ ದೇವಸ್ಥಾನದಲ್ಲಿ ಪುನಃಪ್ರತಿಷ್ಠಾ ಬ್ರಹ್ಮಕಲಶೋತ್ಸವ: ಚಾಮುಂಡೇಶ್ವರಿ ಅಮ್ಮನವರಿಗೆ ಬ್ರಹ್ಮಕಲಶಾಭಿಷೇಕ

Suddi Udaya

ಕೊಕ್ಕಡ ನಿವಾಸಿ ರೇಖಾ ವಿಷ ಸೇವಿಸಿ ಆತ್ಮಹತ್ಯೆ

Suddi Udaya
error: Content is protected !!