September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಭಾರೀ ಗಾಳಿ ಮಳೆ: ನೆರಿಯ ನೆಕ್ಕರೆಯಲ್ಲಿ ಮನೆಗೆ ಮರ ಬಿದ್ದು ಹಾನಿ

ನೆರಿಯ: ಇಂದು (ಜು.25) ಸುರಿದ ಭಾರೀ ಗಾಳಿ, ಮಳೆಗೆನೆರಿಯ ಗ್ರಾಮದ ನೆಕ್ಕರೆಯಲ್ಲಿ ಮನೆಗೆ ಮರ ಬಿದ್ದು ಮಹಿಳೆಗೆ ಗಾಯವಾದ ಬಗ್ಗೆ ವರದಿಯಾಗಿದೆ.

ನೆಕ್ಕರೆ ನಿವಾಸಿ ಶ್ರೀಶಾ ಎಂಬವರ ಮನೆಗೆ ಮರ ಬಿದ್ದು ಮನೆಗೆ ಹಾನಿಯಾಗಿದ್ದು, ಮನೆಯಲ್ಲಿ ಇದ್ದ ಉಷಾ ಸಣ್ಣ ಪುಟ್ಟ ಗಾಯದಿಂದ ಜೀವಾಪಾಯದಿಂದ ಪಾರಾಗಿದ್ದಾರೆ.

ಸ್ಥಳಕ್ಕೆ ಗ್ರಾಮ ಪಂಚಾಯತ್ ಪಿಡಿಓ ಸುಮಾ, ಕಾರ್ಯದರ್ಶಿ ಅಜಿತ್, ವಿ.ಎ. ಸಿದ್ದೇಶ್, ಗ್ರಾಮ ಸಹಾಯಕ ಶ್ರೀನೀವಾಸ್, ಗ್ರಾ. ಪಂ. ಸದಸ್ಯರಾದ ದಿನೇಶ್, ಮೊಹಮ್ಮದ್ ಅವರು ಭೇಟಿ ನೀಡಿದ್ದಾರೆ.

Related posts

ಮಚ್ಚಿನ ಸರಕಾರಿ ಪ್ರೌಢ ಶಾಲಾ ಪ್ರಾರಂಭೋತ್ಸವ

Suddi Udaya

ಉಜಿರೆ : ಕರಿಗಂಧ ಸೇವಾ ಟ್ರಸ್ಟ್ ಇದರ ಆಶ್ರಯದಲ್ಲಿ ಅಣಬೆ ಬೇಸಾಯ ಪ್ರಾತ್ಯಕ್ಷಿಕೆಯ ತರಬೇತಿ

Suddi Udaya

ಖಂಡಿಗ ಶ್ರೀ ಸಂತಾನ ಗೋಪಾಲಕೃಷ್ಣ ದೇವಸ್ಥಾನದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ಮೊಸರು ಕುಡಿಕೆ ಉತ್ಸವ ಮತ್ತು ವಿವಿಧ ಸ್ಪರ್ಧೆಗಳು

Suddi Udaya

ಚಾರ್ಮಾಡಿಯಲ್ಲಿ ಅಕ್ರಮ ಮರಳು ಸಾಗಾಟ: ಲಾರಿಯನ್ನು ವಶಪಡಿಸಿಕೊಂಡ ಧರ್ಮಸ್ಥಳ ಪೊಲೀಸರು

Suddi Udaya

ಶಿಶಿಲ: ಸಂಜೀವಿನಿ ಮಹಿಳಾ ಒಕ್ಕೂಟದ ಸದಸ್ಯೆಯರಿಂದ ನೇಜಿ ನಾಟಿ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಡಿ. ಕೆ.ಆರ್.ಡಿ.ಎಸ್ ನಿಂದ ಕ್ರಿಸ್ಮಸ್ ಆಚರಣೆ

Suddi Udaya
error: Content is protected !!