25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಂಜೊಟ್ಟಿ- ಮಂಚಕಲ್ಲುವಿನಲ್ಲಿ ಧರೆಗುರುಳಿದ ಮರ, ಸಂಚಾರಕ್ಕೆ ತೊಂದರೆ

ಬೆಳ್ತಂಗಡಿ: ಮಂಜೊಟ್ಟಿ- ಮಂಜಕಲ್ಲುವಿನಲ್ಲಿ ಮೂರು ಮರಗಳು ಧರೆಗುರುಳಿ ಬಿದ್ದು ವಾಹನ ಸಂಚಾರಕ್ಕೆ ತೊಂದರೆಯಾದ ಘಟನೆ ನಡೆದಿದೆ.

ಕಳೆದ ಕೆಲ ಸಮಯದಿಂದ ಅರಣ್ಯ ಇಲಾಖೆ ಹಾಗೂ ಮೆಸ್ಕಾಂ ಇಲಾಖೆಯವರಿಗೆ ರಸ್ತೆ ಬದಿಯಲ್ಲಿರುವ ಅಪಾಯಕಾರಿ ಮರಗಳನ್ನು ತೆರವುಗೊಳಿಸಲು ಮನವಿ ಸಲ್ಲಿಸಿದರು ಇಷ್ಟರ ತನಕ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಗ್ರಾಮಸ್ಥರು ತಿಳಿಸಿದ್ದಾರೆ. ಇನ್ನಾದರೂ ಅಪಾಯಕಾರಿ ಮರಗಳನ್ನು ತೆರವುಗೊಳಿಸಬೇಕು ಎಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.

Related posts

ರಾಜ್ಯಮಟ್ಟದ ಅಥ್ಲೆಟಿಕ್ ಕ್ರೀಡಾಕೂಟ: ಎಸ್ ಡಿ ಎಂ ಕಾಲೇಜಿನ ವಿದ್ಯಾರ್ಥಿನಿ ನಿತ್ಯಶ್ರೀ. ವಿ ರಾಷ್ಟ್ರಮಟ್ಟಕ್ಕೆ ಆಯ್ಕೆ

Suddi Udaya

ಬಳಂಜ: ಶ್ರೀ ಧರ್ಮರಸು ದೈವ ಕೊಡಮಣಿತ್ತಾಯ ಬೊಂಟ್ರೊಟ್ಟು ಕ್ಷೇತ್ರದಿಂದ ಶಾಸಕ ಹರೀಶ್ ಪೂಂಜರಿಗೆ ಗೌರವಾರ್ಪಣೆ

Suddi Udaya

ಮಡಂತ್ಯಾರು ರೋಟರಿ ಕ್ಲಬ್ ವತಿಯಿಂದ ಪಾರೆಂಕಿ ಬಿಸಿಎಂ ಹಾಸ್ಟೆಲ್ ಗೆ ಟಿ.ವಿ. ಕೊಡುಗೆ

Suddi Udaya

ಉಜಿರೆ ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಕಲಾ ಮತ್ತು ಕರಕುಶಲ ಚಟುವಟಿಕೆ

Suddi Udaya

ಸ್ವಾತಂತ್ರ್ಯೋತ್ಸವ ಪ್ರಯುಕ್ತ ಎಸ್‌ವೈಎಸ್ ಉಜಿರೆ ಸರ್ಕಲ್ ವತಿಯಿಂದ ಎಂಡೋ ಪೀಡಿತರಿಗೆ ಆಹಾರದ ಕಿಟ್ ವಿತರಣೆ

Suddi Udaya

ಮಚ್ಚಿನ ಸ.ಪ್ರೌ. ಶಾಲೆಯಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya
error: Content is protected !!