July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ರಾಣಿ ಚೆನ್ನಭೈರಾದೇವಿ ಅವರ ಸ್ಮರಣಾರ್ಥ ಅಂಚೆ ಚೀಟಿ ಬಿಡುಗಡೆ: ಡಾ| ಹೆಗ್ಗಡೆ ಭಾಗಿ

ಬೆಳ್ತಂಗಡಿ: “ಮೆಣಸಿನ ರಾಣಿ” ಎಂದೇ ಪ್ರಸಿದ್ದವಾಗಿರುವ ರಾಣಿ ಚೆನ್ನಭೈರಾದೇವಿ ಅವರ ಸ್ಮರಣಾರ್ಥ ರಾಷ್ಟ್ರಪತಿ ಶ್ರೀಮತಿ ದ್ರೌಪದಿ ಮುರ್ಮುರವರು ರಾಷ್ಟ್ರಪತಿ ಭವನದಲ್ಲಿ ಅಂಚೆ ಚೀಟಿ ಬಿಡುಗಡೆಗೊಳಿಸಿದರು.

ಕರ್ನಾಟಕದ ಗೇರುಸೊಪ್ಪಿನ ರಾಣಿಯಾಗಿ, ರೈನಾ ಡಾ ಪಿಮೆಂಟಾ ಎಂದು ಪೋರ್ಚುಗೀಸರು ಕರೆಯುತ್ತಿದ್ದ ರಾಣಿ ಚೆನ್ನಭೈರಾದೇವಿ ಕರ್ನಾಟಕದ ಶಕ್ತಿಯ ಹೆಮ್ಮೆಯ ಸಂಕೇತವಾದ. 54 ವರ್ಷಗಳ ಕಾಲ ರಾಜ್ಯದ ರಕ್ಷಣೆ, ಪರಂಪರೆ ಮತ್ತಷ್ಟು ಸ್ಫೂರ್ತಿಯಾಗಿದೆ.

ಈ ಸಂದರ್ಭದಲ್ಲಿ ಕೇಂದ್ರ ಸಚಿವ ಪ್ರಹ್ಲಾದ ಜೋಶಿ, ಶ್ರೀ ಕ್ಷೇತ್ರ ಧರ್ಮಸ್ಥಳ ಧರ್ಮಾಧಿಕಾರಿ ಹಾಗೂ ರಾಜ್ಯಸಭಾ ಸದಸ್ಯ ಡಿ. ವೀರೇಂದ್ರ ಹೆಗ್ಗಡೆ, ಎಕ್ಸಲೆಂಟ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಯುವರಾಜ್ ಜೈನ್ ಮತ್ತು ಪತ್ನಿ, ಮತ್ತಿತರರು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ: ಶ್ರೀ ಧ.ಆಂ.ಮಾ. ಶಾಲಾ ವಿದ್ಯಾರ್ಥಿಗಳಿಗೆ ಮೊಬೈಲ್ ಬಳಕೆ ಹಾಗೂ ದುಷ್ಪರಿಣಾಮಗಳ ಬಗ್ಗೆ ಮಾಹಿತಿ

Suddi Udaya

ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ಬಾಯ೯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ಸಾಧನ ಶ್ರೀ ಪ್ರಶಸ್ತಿ

Suddi Udaya

ಕೊಕ್ಕಡ : ಮಾಯಿಲಕೋಟೆ ದೈವಗಳ ಸನ್ನಿಧಿಗೆ ಸುಳ್ಯದ ಶಾಸಕಿ ಭಾಗೀರಥಿ ಮುರುಳ್ಯ ಭೇಟಿ

Suddi Udaya

ಮೇಲಂತಬೆಟ್ಟು: ಹಾನಿಗೊಳಗಾದ ಪ್ರದೇಶಗಳಿಗೆ ವಿ.ಪ. ಶಾಸಕ ಪ್ರತಾಪ್ ಸಿಂಹ ನಾಯಕ್ ಭೇಟಿ; ಪರಿಶೀಲನೆ

Suddi Udaya

ಸಿರಿ ಸಂಸ್ಥೆಯ 2024ನೇ ವ‍‍‍‍‍‍‍‍‍‍‍‍‍‍‍‍‍‍ರ್ಷದ ಕ್ಯಾಲೆಂಡರ್ ಡಾ. ಡಿ. ವೀರೇಂದ್ರ ಹೆಗ್ಗಡೆಯವರಿಂದ ಬಿಡುಗಡೆ

Suddi Udaya

ಲಾಯಿಲ : ರಸ್ತೆಗಳ ಬದಿಯಲ್ಲಿರುವ ಚರಂಡಿಗಳ ಹೂಳೆತ್ತುವಂತೆ ಮತ್ತು ಗಿಡ ಗಂಟಿಗಳನ್ನು ತೆರವುಗೊಳಿಸುವಂತೆ ಸಾರ್ವಜನಿಕರಿಂದ ಗ್ರಾ.ಪಂ.ಗೆ ಮನವಿ

Suddi Udaya
error: Content is protected !!