30 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶಿಶಿಲ: ತೋಟಕ್ಕೆ ನುಗ್ಗಿದ ಕಾಡಾನೆ : ಸ್ಥಳಕ್ಕೆ ಶಾಸಕ ಹರೀಶ್ ಪೂಂಜ ಭೇಟಿ

ಶಿಶಿಲ: ಇಲ್ಲಿಯ ಕಂಚಿನಡ್ಕ ಎಂಬಲ್ಲಿ ಸುಬ್ಬ ಗೌಡ ಎಂಬವರ ತೋಟಕ್ಕೆ ಕಾಡಾನೆ ದಾಳಿ ಮಾಡಿ, ಅಪಾರ ಕೃಷಿ ಹಾನಿ ಮಾಡಿದ್ದು ಸ್ಥಳಕ್ಕೆ ಶಾಸಕ ಹರೀಶ್ ಪೂಂಜ, ಹತ್ಯಡ್ಕ ಸಹಕಾರಿ ಸಂಘದ ನಿರ್ದೇಶಕ ಕೊರಗಪ್ಪ ಗೌಡ, ಮಾಜಿ ಅಧ್ಯಕ್ಷ ಸಂದೀಪ್, ಗಣೇಶ್ ಗೌಡ ಹೊಸ್ತೋಟ,, ರಾಧಾಕೃಷ್ಣ ಗುತ್ತು, ಕರುಣಾಕರ ಶಿಶಿಲ, ಹತ್ಯಡ್ಕ ಸಹಕಾರಿ ಸಂಘದ ಉಪಾಧ್ಯಕ್ಷ ರಾಜು ಕೆ ಸಾಲಿಯಾನ್, ಅರಸಿನಮಕ್ಕಿ ಗ್ರಾ. ಪಂ. ನಿಕಟ ಪೂರ್ವಧ್ಯಕ್ಷ ನವೀನ್ ರೆಖ್ಯಾ, ಇನ್ನಿತರರು ಉಪಸ್ಥಿತರಿದ್ದರು.

ಇದೇ ವೇಳೆ ಗಾಳಿ ಮಳೆಗೆ ಹಾನಿಯಾದ ಗೋಪಾಲಕೃಷ್ಣ ಅಡ್ಡಹಳ್ಳ ಹಾಗೂ ಹರೀಶ್ ಗೌಡ ಅಡ್ಡಹಳ್ಳ ಮನೆಗಳಿಗೆ ಭೇಟಿ ನೀಡಿ ಪರಿಶೀಲಿಸಿದರು.

Related posts

ವಲಯ ಮಟ್ಟದ ಪ್ರತಿಭಾ ಕಾರಂಜಿ: ಉಜಿರೆ ಶ್ರೀ ಧ. ಮಂ. ಆಂಗ್ಲ ಮಾಧ್ಯಮ (ರಾಜ್ಯ ಪಠ್ಯಕ್ರಮ) ಶಾಲೆಗೆ ಸಮಗ್ರ ಪ್ರಶಸ್ತಿ

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್ ವತಿಯಿಂದ ಧನಸಹಾಯ

Suddi Udaya

ಕಾಶಿಪಟ್ಣ ಕೇಳ ಸಾರ್ವಜನಿಕ ಗಣೇಶೋತ್ಸವ ಸಮಿತಿಯ ಅಧ್ಯಕ್ಷರಾಗಿ ಯತೀಶ್ ಕೇದಿಗೆ

Suddi Udaya

ಬೆಳಾಲು ಪ್ರೌಢಶಾಲೆಯಲ್ಲಿ ವಿದ್ಯಾರ್ಥಿ ಸರಕಾರ ಹಾಗೂ ವಿವಿಧ ಸಂಘಗಳ ಉದ್ಘಾಟನೆ

Suddi Udaya

ನಡ ಗ್ರಾ.ಪಂ. ಉಪಾಧ್ಯಕ್ಷ ದಿವಾಕರ ಪೂಜಾರಿ ರಾಜೀನಾಮೆ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಿಂದ ಘಟಕದ ಸದಸ್ಯರುಗಳಿಗೆ ತರಬೇತಿ ಕಾರ್ಯಾಗಾರ

Suddi Udaya
error: Content is protected !!