September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶಿಶಿಲ: ತೋಟಕ್ಕೆ ನುಗ್ಗಿದ ಕಾಡಾನೆ : ಸ್ಥಳಕ್ಕೆ ಶಾಸಕ ಹರೀಶ್ ಪೂಂಜ ಭೇಟಿ

ಶಿಶಿಲ: ಇಲ್ಲಿಯ ಕಂಚಿನಡ್ಕ ಎಂಬಲ್ಲಿ ಸುಬ್ಬ ಗೌಡ ಎಂಬವರ ತೋಟಕ್ಕೆ ಕಾಡಾನೆ ದಾಳಿ ಮಾಡಿ, ಅಪಾರ ಕೃಷಿ ಹಾನಿ ಮಾಡಿದ್ದು ಸ್ಥಳಕ್ಕೆ ಶಾಸಕ ಹರೀಶ್ ಪೂಂಜ, ಹತ್ಯಡ್ಕ ಸಹಕಾರಿ ಸಂಘದ ನಿರ್ದೇಶಕ ಕೊರಗಪ್ಪ ಗೌಡ, ಮಾಜಿ ಅಧ್ಯಕ್ಷ ಸಂದೀಪ್, ಗಣೇಶ್ ಗೌಡ ಹೊಸ್ತೋಟ,, ರಾಧಾಕೃಷ್ಣ ಗುತ್ತು, ಕರುಣಾಕರ ಶಿಶಿಲ, ಹತ್ಯಡ್ಕ ಸಹಕಾರಿ ಸಂಘದ ಉಪಾಧ್ಯಕ್ಷ ರಾಜು ಕೆ ಸಾಲಿಯಾನ್, ಅರಸಿನಮಕ್ಕಿ ಗ್ರಾ. ಪಂ. ನಿಕಟ ಪೂರ್ವಧ್ಯಕ್ಷ ನವೀನ್ ರೆಖ್ಯಾ, ಇನ್ನಿತರರು ಉಪಸ್ಥಿತರಿದ್ದರು.

ಇದೇ ವೇಳೆ ಗಾಳಿ ಮಳೆಗೆ ಹಾನಿಯಾದ ಗೋಪಾಲಕೃಷ್ಣ ಅಡ್ಡಹಳ್ಳ ಹಾಗೂ ಹರೀಶ್ ಗೌಡ ಅಡ್ಡಹಳ್ಳ ಮನೆಗಳಿಗೆ ಭೇಟಿ ನೀಡಿ ಪರಿಶೀಲಿಸಿದರು.

Related posts

ಸಿಯೋನ್ ಆಶ್ರಮದಲ್ಲಿ 77ನೇ ಗಣರಾಜ್ಯೋತ್ಸವ ಆಚರಣೆ

Suddi Udaya

INICET ಪರೀಕ್ಷೆ : ಕೊಯ್ಯೂರಿನ ಡಾ. ರಿತೇಶ್ ಕುಮಾರ್ ರಿಗೆ 679ನೇ ರ್‍ಯಾಂಕ್

Suddi Udaya

ಗೃಹಲಕ್ಷ್ಮಿ ಯೋಜನೆಯಲ್ಲಿ ತಾಂತ್ರಿಕ ತೊಡಕು, ಅರ್ಹ ಫಲಾನುಭವಿಗಳಿಗೆ ಯೋಜನೆಯ ಲಾಭ ಸಂಪೂರ್ಣವಾಗಿ ದೊರೆಯಲು ಕ್ರಮ ವಹಿಸುವಂತೆ ವಿಧಾನ ಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್ ರಿಂದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಗೆ ಪತ್ರ ಬರೆದು ಒತ್ತಾಯ

Suddi Udaya

ಎಕ್ಸೆಲ್ ಕಾಲೇಜಿನ ವಿದ್ಯಾರ್ಥಿ ವಿವೇಕ್ ಎನ್ ಡಿ ಎ ಕ್ಲಿಯರ್

Suddi Udaya

ಉಜಿರೆ ಶ್ರೀ ಧ.ಮಂ.ಪ.ಪೂ. ಕಾಲೇಜಿನ ವಾಣಿಜ್ಯ ವಿಭಾಗ ವತಿಯಿಂದ ಪ್ರಥಮ ದ್ವಿತೀಯ ವಿಭಾಗದ ವಿದ್ಯಾರ್ಥಿಗಳಿಗೆ ಸಿ.ಎ ಓರಿಯೆಂಟಷನ್  ಕಾರ್ಯಕ್ರಮ

Suddi Udaya

ಉಜಿರೆ ಎಸ್.ಡಿ.ಎಂ. ಬಿ.ಎಡ್. ಕಾಲೇಜಿನಲ್ಲಿ ಪರಿಸರ ದಿನಾಚರಣೆ

Suddi Udaya
error: Content is protected !!