25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶಿಶಿಲ: ತೋಟಕ್ಕೆ ನುಗ್ಗಿದ ಕಾಡಾನೆ : ಸ್ಥಳಕ್ಕೆ ಶಾಸಕ ಹರೀಶ್ ಪೂಂಜ ಭೇಟಿ

ಶಿಶಿಲ: ಇಲ್ಲಿಯ ಕಂಚಿನಡ್ಕ ಎಂಬಲ್ಲಿ ಸುಬ್ಬ ಗೌಡ ಎಂಬವರ ತೋಟಕ್ಕೆ ಕಾಡಾನೆ ದಾಳಿ ಮಾಡಿ, ಅಪಾರ ಕೃಷಿ ಹಾನಿ ಮಾಡಿದ್ದು ಸ್ಥಳಕ್ಕೆ ಶಾಸಕ ಹರೀಶ್ ಪೂಂಜ, ಹತ್ಯಡ್ಕ ಸಹಕಾರಿ ಸಂಘದ ನಿರ್ದೇಶಕ ಕೊರಗಪ್ಪ ಗೌಡ, ಮಾಜಿ ಅಧ್ಯಕ್ಷ ಸಂದೀಪ್, ಗಣೇಶ್ ಗೌಡ ಹೊಸ್ತೋಟ,, ರಾಧಾಕೃಷ್ಣ ಗುತ್ತು, ಕರುಣಾಕರ ಶಿಶಿಲ, ಹತ್ಯಡ್ಕ ಸಹಕಾರಿ ಸಂಘದ ಉಪಾಧ್ಯಕ್ಷ ರಾಜು ಕೆ ಸಾಲಿಯಾನ್, ಅರಸಿನಮಕ್ಕಿ ಗ್ರಾ. ಪಂ. ನಿಕಟ ಪೂರ್ವಧ್ಯಕ್ಷ ನವೀನ್ ರೆಖ್ಯಾ, ಇನ್ನಿತರರು ಉಪಸ್ಥಿತರಿದ್ದರು.

ಇದೇ ವೇಳೆ ಗಾಳಿ ಮಳೆಗೆ ಹಾನಿಯಾದ ಗೋಪಾಲಕೃಷ್ಣ ಅಡ್ಡಹಳ್ಳ ಹಾಗೂ ಹರೀಶ್ ಗೌಡ ಅಡ್ಡಹಳ್ಳ ಮನೆಗಳಿಗೆ ಭೇಟಿ ನೀಡಿ ಪರಿಶೀಲಿಸಿದರು.

Related posts

ಅಳದಂಗಡಿ ಶ್ರೀ ಸತ್ಯ ದೇವತೆ ಕಲ್ಲುರ್ಟಿ ದೇವಸ್ಥಾನಕ್ಕೆ ನಟ ವಿಜಯರಾಘವೇಂದ್ರ ಭೇಟಿ

Suddi Udaya

ಹಳೆಕೋಟೆ ಮನೆಯಲ್ಲಿ ನಡೆದ ಬಂಗೇರರ ಅಂತಿಮ ವಿಧಿ-ವಿಧಾನ: ತಾಲೂಕು ಕ್ರೀಡಾಂಗಣದಲ್ಲಿ ಸಾರ್ವಜನಿಕ ದರ್ಶಕ್ಕೆ ಅವಕಾಶ: ವರ್ತಕರಿಂದ ಅಂಗಡಿ-ಮುಂಗಟ್ಟು ಬಂದ್ ಮಾಡಿ ಗೌರವ

Suddi Udaya

ಬೆಳ್ತಂಗಡಿ ಧರ್ಮಾಧ್ಯಕ್ಷ ಲಾರೆನ್ಸ್ ಮುಕ್ಕುಝೀ ಯವರನ್ನು ಮಾಜಿ ಸಚಿವ ಮತ್ತು ಕೆಪಿಸಿಸಿ ಉಪಾಧ್ಯಕ್ಷರು ಗಂಗಾಧರ ಗೌಡ ಭೇಟಿ

Suddi Udaya

ಮರೋಡಿ: ಅಡುಗೆ ಮಾಡುವ ವೇಳೆ ಆಕಸ್ಮಿಕವಾಗಿ ಒಲೆಯ ಮೇಲೆ ಬಿದ್ದ ಮಹಿಳೆ: ಚಿಕಿತ್ಸೆ ಫಲಕಾರಿಯಾಗದೆ ಸಾವು

Suddi Udaya

ರಿಕ್ಷಾ ಬಾಡಿಗೆ ದರ ಪರಿಷ್ಕರಣೆ ಹಾಗೂ ಎಲ್.ಪಿ.ಜಿ/ಸಿ.ಎನ್.ಜಿ. ಗ್ಯಾಸ್ ಸಮಸ್ಯೆ ಪರಿಹಾರಕ್ಕೆ ಜಿಲ್ಲಾಧಿಕಾರಿಗೆ ಮನವಿ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ನೂತನ ಅಧ್ಯಕ್ಷರಾಗಿ ಜೆಸಿ ಆಶಾಲತಾ ಪ್ರಶಾಂತ ಆಯ್ಕೆ

Suddi Udaya
error: Content is protected !!