22.6 C
ಪುತ್ತೂರು, ಬೆಳ್ತಂಗಡಿ
July 23, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸುಭಾಷ್ ಚಂದ್ರ ಬೋಸ್ ಐಕಾನ್ ಅವಾರ್ಡ್ 2025ರ ಪ್ರಶಸ್ತಿಗೆ ಭಾಜನರಾದ ರಾಜಕೇಸರಿ ಸಂಘಟನೆ ಸಂಸ್ಥಾಪಕ ದೀಪಕ್ ಜಿ ಬೆಳ್ತಂಗಡಿ

ಬೆಳ್ತಂಗಡಿ: ಕಳೆದ 13 ವರ್ಷಗಳಿಂದ ನಿರಂತರವಾಗಿ ಸಮಾಜದಿಂದ ಸಮಾಜಕ್ಕೆ ಕೊಡುಗೆ ನೀಡುತ್ತಿರುವ ರಾಜ ಕೇಸರಿಯ ಟ್ರಸ್ಟನ್ನು ಹುಟ್ಟಿಹಾಕಿ ಶ್ರಮಿಕ ಯುವಕರನ್ನು ಒಟ್ಟುಗೂಡಿಸಿ ಮತ್ತು ಅವರ ಕೈಲಾದ ಸೇವಾ ಮೂಲಕ ಸಮಾಜದ ದಾನಿಗಳ ಮೂಲಕ ಕುಟುಂಬಗಳಿಗೆ ಆಸರೆಯಾಗಿ ಎಷ್ಟೋ ವಿದ್ಯಾರ್ಥಿಗಳ ಬಾಳಲ್ಲಿ ಬೆಳಕಾಗಿ ರಾಜ್ಯ ಮಟ್ಟದಲ್ಲಿ ಜನ ಸೇವಾ

ಮನೋಭಾವದ ಮೂಲಕ ರಾಜ್ಯ ಮಟ್ಟದಲ್ಲಿ ಗುರುತಿಸಿಕೊಂಡಿರುವಂತಹ ಸೇವಾ ಸಂಘಟನೆಯಾದ ರಾಜ ಕೇಸರಿ ಸಂಘಟನೆಯನ್ನು ಮುನ್ನಡೆಸುತ್ತಿರುವಂತಹ ದೀಪಕ್ ಜಿ ಬೆಳ್ತಂಗಡಿ ಅವರಿಗೆ ಜೀವನ್ ಜಾಗೃತಿ ಸೇವಾ ಸಂಸ್ಥೆ ವತಿಯಿಂದ ಸುಭಾಷ್ ಚಂದ್ರ ಬೋಸ್ ಐಕಾನ್ ಪ್ರಶಸ್ತಿ ಲಭಿಸಿದೆ

Related posts

ಜೆ ಸಿ ಐ ಕೊಕ್ಕಡ ಕಪಿಲ ಘಟಕದಿಂದ ಎಲ್.ಡಿ.ಎಂ.ಟಿ. ಯ ತರಬೇತಿ

Suddi Udaya

ಬಿಜೆಪಿ ಶಿಶಿಲ ಗ್ರಾಮ ಸಮಿತಿಗೆ ನೂತನ ಅಧ್ಯಕ್ಷ, ಕಾರ್ಯದರ್ಶಿಗಳ ಆಯ್ಕೆ

Suddi Udaya

ಧರ್ಮಸ್ಥಳ ಶ್ರೀ ಮಂ.ಅ. ಪ್ರೌಢಶಾಲೆಯಲ್ಲಿ ವಿದ್ಯಾರ್ಥಿ ಸರಕಾರದ ಪ್ರಮಾಣ ವಚನ ಸ್ವೀಕಾರ

Suddi Udaya

ಹೈಕೋರ್ಟ್ ಇ.ಡಿ ಪರ ವಕೀಲರಾಗಿ ಕರುಣಾಕರ ಗೌಡ ಪಿ. ಕೊಯ್ಯೂರು ಆಯ್ಕೆ

Suddi Udaya

ಆಗಸ್ಟ್ ತಿಂಗಳಿನಲ್ಲಿ ನಡೆಯಲಿರುವ NET-2024 ಮರು ಪರೀಕ್ಷೆಗೆ ವಿದ್ಯಾಮಾತಾ ಅಕಾಡೆಮಿಯಿಂದ ಕ್ರ್ಯಾಶ್ ಕೋರ್ಸ್: ಜು.10 ರಿಂದ ಆನ್ಲೈನ್ ತರಗತಿಗಳು ಪ್ರಾರಂಭ

Suddi Udaya

ಬಳಂಜ: ಬದಿನಡೆ ದೇವಸ್ಥಾನದಲ್ಲಿ ವರಮಹಾಲಕ್ಷ್ಮೀ ಪೂಜೆ

Suddi Udaya
error: Content is protected !!