25.5 C
ಪುತ್ತೂರು, ಬೆಳ್ತಂಗಡಿ
April 24, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸುಭಾಷ್ ಚಂದ್ರ ಬೋಸ್ ಐಕಾನ್ ಅವಾರ್ಡ್ 2025ರ ಪ್ರಶಸ್ತಿಗೆ ಭಾಜನರಾದ ರಾಜಕೇಸರಿ ಸಂಘಟನೆ ಸಂಸ್ಥಾಪಕ ದೀಪಕ್ ಜಿ ಬೆಳ್ತಂಗಡಿ

ಬೆಳ್ತಂಗಡಿ: ಕಳೆದ 13 ವರ್ಷಗಳಿಂದ ನಿರಂತರವಾಗಿ ಸಮಾಜದಿಂದ ಸಮಾಜಕ್ಕೆ ಕೊಡುಗೆ ನೀಡುತ್ತಿರುವ ರಾಜ ಕೇಸರಿಯ ಟ್ರಸ್ಟನ್ನು ಹುಟ್ಟಿಹಾಕಿ ಶ್ರಮಿಕ ಯುವಕರನ್ನು ಒಟ್ಟುಗೂಡಿಸಿ ಮತ್ತು ಅವರ ಕೈಲಾದ ಸೇವಾ ಮೂಲಕ ಸಮಾಜದ ದಾನಿಗಳ ಮೂಲಕ ಕುಟುಂಬಗಳಿಗೆ ಆಸರೆಯಾಗಿ ಎಷ್ಟೋ ವಿದ್ಯಾರ್ಥಿಗಳ ಬಾಳಲ್ಲಿ ಬೆಳಕಾಗಿ ರಾಜ್ಯ ಮಟ್ಟದಲ್ಲಿ ಜನ ಸೇವಾ

ಮನೋಭಾವದ ಮೂಲಕ ರಾಜ್ಯ ಮಟ್ಟದಲ್ಲಿ ಗುರುತಿಸಿಕೊಂಡಿರುವಂತಹ ಸೇವಾ ಸಂಘಟನೆಯಾದ ರಾಜ ಕೇಸರಿ ಸಂಘಟನೆಯನ್ನು ಮುನ್ನಡೆಸುತ್ತಿರುವಂತಹ ದೀಪಕ್ ಜಿ ಬೆಳ್ತಂಗಡಿ ಅವರಿಗೆ ಜೀವನ್ ಜಾಗೃತಿ ಸೇವಾ ಸಂಸ್ಥೆ ವತಿಯಿಂದ ಸುಭಾಷ್ ಚಂದ್ರ ಬೋಸ್ ಐಕಾನ್ ಪ್ರಶಸ್ತಿ ಲಭಿಸಿದೆ

Related posts

ಮೇಲಂತಬೆಟ್ಟು ಹಾಲು ಉತ್ಪಾದಕರ ಸಹಕಾರ ಸಂಘದಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ಕುತ್ಲೂರು ಸ.ಉ. ಶಾಲಾ ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ ವಿತರಣಾ ಸಮಾರಂಭ

Suddi Udaya

ಡ್ರಾಯಿಂಗ್ ಗ್ರೇಡ್ ಪರೀಕ್ಷೆ: ಎಕ್ಸೆಲ್ ಟೆಕ್ನೊ ಸ್ಕೂಲ್ ವೇಣೂರಿಗೆ ಶೇ.100 ಫಲಿತಾಂಶ:ತೇರ್ಗಡೆಯಾದ ಎಲ್ಲಾ ವಿದ್ಯಾರ್ಥಿಗಳನ್ನು ಅಭಿನಂದಿಸಿದ ಸಂಸ್ಥೆಯ ಅಧ್ಯಕ್ಷರಾದ ಸುಮಂತ್ ಕುಮಾರ್ ಜೈನ್ ಬಿ

Suddi Udaya

ಕಕ್ಕಿಂಜೆ: ರಮ್ಯ ಡ್ರೆಸ್ಸಸ್ ನಲ್ಲಿ ಶೇ. 10-30 ಡಿಸ್ಕೌಂಟ್ ಸೇಲ್

Suddi Udaya

ಮಡಂತ್ಯಾರು ನೂತನ್ ಕ್ಲೋತ್ ಸೆಂಟರ್‌ನಲ್ಲಿ ಅಮೃತ ಮಹೋತ್ಸವ ಸಂಭ್ರಮ

Suddi Udaya

ಹಿರಿಯ ಯಕ್ಷಗಾನ ಕಲಾವಿದ ಕೆ. ಗೋವಿಂದ ಭಟ್ ನಿಧನಕ್ಕೆ ಡಾ|| ಡಿ. ವೀರೇಂದ್ರ ಹೆಗ್ಗಡೆಯವರಿಂದ ಸಂತಾಪ

Suddi Udaya
error: Content is protected !!