37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸೇವಾಭಾರತಿಯಿಂದ ಬ್ಯಾಂಕ್ ನೋಟ್ ಪೇಪರ್ ಮಿಲ್ ಪ್ರೈವೇಟ್ ಲಿಮಿಟೆಡ್ ಗೆ ಭೇಟಿ

ಬೆಳ್ತಂಗಡಿ: ಮೈಸೂರು ಬ್ಯಾಂಕ್ ನೋಟ್ ಪೇಪರ್ ಮಿಲ್ ಪ್ರೈವೇಟ್ ಲಿಮಿಟೆಡ್ ನ ಚೀಫ್ ಜನರಲ್ ಮ್ಯಾನೇಜರ್ ಅನಂತ ಹೆಗ್ಡೆ ಮತ್ತು ಶ್ರೀ ಗೋಪಾಲಕೃಷ್ಣರವರನ್ನು ಜು. 24 ರಂದು ಭೇಟಿ ಮಾಡಲಾಯಿತು. ಸೇವಾಧಾಮ ಸೇವಾಭಾರತಿಯ ಸೇವಾಕಾರ್ಯಗಳ ಬಗ್ಗೆ ಅವರಿಗೆ ವಿವರಿಸಿ ಕನ್ಯಾಡಿಯಲ್ಲಿ ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರಿಗೆ ನಿರ್ಮಾಣವಾಗುವ ನೂತನ ಪುನಶ್ಚೇತನ ಕೇಂದ್ರದ ಕಟ್ಟಡಕ್ಕಾಗಿ ತಮ್ಮ ಬ್ಯಾಂಕ್ ನ ಸಿಎಸ್.ಆರ್ ನ ಮೂಲಕ ಸಹಕರಿಸುವಂತೆ ಮನವಿ ಮಾಡಲಾಯಿತು.

ಈ ಸಂದರ್ಭದಲ್ಲಿ ಸೇವಾಧಾಮ ಸಂಸ್ಥೆಯ ಸಂಸ್ಥಾಪಕರಾದ ಶ್ರೀ ಕೆ. ವಿನಾಯಕ ರಾವ್ ಮತ್ತು ಹಿರಿಯ ಪ್ರಬಂಧಕರಾದ ಶ್ರೀ ಚರಣ್ ಕುಮಾರ್ ಎಂ, ಅನುಸರಣೆ ಮತ್ತು ಹಣಕಾಸು ವ್ಯವಸ್ಥಾಪಕ ಶ್ರೀ ಮೋಹನ ಎಸ್ ಉಪಸ್ಥಿತರಿದ್ದರು.

Related posts

ಇಂದು ಶ್ರೀ ಕ್ಷೇ.ಧ.ಗ್ರಾ.ಯೋಜನೆ ಕಾರ್ಯನಿರ್ವಾಹಕ ನಿರ್ದೇಶಕ ಡಾ.ಎಲ್. ಎಚ್. ಮಂಜುನಾಥ್ ರವರಿಗೆ ಬೀಳ್ಕೊಡುಗೆ

Suddi Udaya

ಹೊಸಂಗಡಿ ಶೌರ್ಯ ‌ವಿಪತ್ತು ನಿರ್ವಹಣಾ ಘಟಕದಿಂದ ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಗಿಡ ನಾಟಿ

Suddi Udaya

ಕುವೆಟ್ಟು: ಮನೆಗೆ ನುಗ್ಗಿದ್ದ ಕಳ್ಳರು: ನಗದು ಸಹಿತ ರೂ. 3.87 ಲಕ್ಷ ಮೌಲ್ಯದ ಚಿನ್ನಾಭರಣ ಕಳವು

Suddi Udaya

ಓಡಿಲ್ನಾಳ ಸ. ಉ. ಪ್ರಾ. ಶಾಲೆಗೆ ನೆರಿಯ ಪೆಟ್ರೋ ನೆಟ್ ಸಂಸ್ಥೆಯಿಂದ ಡಿಜಿಟಲ್ ಪ್ರಾಜೆಕ್ಟರ್ ಹಸ್ತಾಂತರ

Suddi Udaya

ಉಜಿರೆ ಗ್ರಾ.ಪಂ. ನಲ್ಲಿ ಮಹಾತ್ಮ ಗಾಂಧೀಜಿಯವರ ಜನ್ಮದಿನದ ಪ್ರಯುಕ್ತ “ ಸ್ವಚ್ಛ ಭಾರತ ದಿನ ” ವಿಶೇಷ ಗ್ರಾಮ ಸಭೆ

Suddi Udaya

ಉಜಿರೆ : ಎಸ್.ಡಿ.ಎಂ. ಮಹಿಳಾ ಐಟಿಐಯಲ್ಲಿ ‘ಕೌಶಲ್ಯಾಭಿವೃದ್ಧಿ ಕಾರ್ಯಾಗಾರ’

Suddi Udaya
error: Content is protected !!