July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಭಾರಿ ಮಳೆಗೆ ರಸ್ತೆಯ ಬದಿ ಕುಸಿತ: ಕಳೆಂಜ ಗ್ರಾಮಸ್ಥರಿಂದ ತಡೆಗೋಡೆ ನಿರ್ಮಾಣ

ಕಳೆಂಜ: ಶಿಬರಾಜೆಯ ಎಣ್ಣೆಗದ್ದೆ ಸಮೀಪ ಸುರಿದ ಭಾರಿ ಮಳೆಗೆ ರಸ್ತೆಯ ಒಂದು ಬದಿ ಸಂಪೂರ್ಣ ಕೊಚ್ಚಿಕೊಂಡು ಹೋಗಿದ್ದು ಅಪಾಯದ ಸ್ಥಿತಿ ನಿರ್ಮಾಣವಾಗಿತ್ತು.

ಕೂಡಲೇ ಸಂಬಂಧಿಸಿದ ಜನಪ್ರತಿನಿಧಿಗಳಿಗೆ ಮನವಿ ಮಾಡಿದರೂ ಸ್ಪಂದನೆ ಸಿಗದ ಕಾರಣ , ಊರಿನ ನಾಗರಿಕರಾದ ಹೊನ್ನಪ್ಪ ಗೌಡ ಎಣ್ಣೆಗದ್ದೆ, ಪದ್ಮನಾಭ ಎಣ್ಣೆಗದ್ದೆ, ಲಕ್ಷ್ಮಿ ನಾರಾಯಣ ಎಣ್ಣೆಗದ್ದೆ, ಧರ್ಣಪ್ಪ ಗೌಡ ವಳಂಬಲ, ಹರ್ಷಿತ್ ಎಣ್ಣೆಗದ್ದೆ, ರಮೇಶ್ ಗೌಡ ಎಣ್ಣೆಗದ್ದೆ, ಬಾಬು ಗೌಡ ಎಣ್ಣೆಗದ್ದೆ, ಇವರುಗಳ ಜತೆ ಶೌರ್ಯ ವಿಪತ್ತು ನಿರ್ವಹಣಾ ಶಿಶಿಲ,-ಅರಸಿನಮಕ್ಕಿ ಘಟಕದ ಹರೀಶ್ ಕುಮಾರ್ ವಳಗುಡ್ಡೆ ಸೇರಿಕೊಂಡು ರಸ್ತೆಗೆ ಕಲ್ಲಿನ ತಡೆಗೋಡೆ ನಿರ್ಮಿಸಲಾಯಿತು.

Related posts

ಕಳಿಯ ಗ್ರಾಮ ಪಂಚಾಯತ್ ಜನಸ್ಪಂದನ ಸಭೆ

Suddi Udaya

ಮುಂಡಾಜೆ : ಕುರುಡ್ಯ ಎಂಬಲ್ಲಿ ಗುಡ್ಡಕ್ಕೆ ಬೆಂಕಿ

Suddi Udaya

ನಾಳೆ( ಮೇ 20): ದೇಶಾದ್ಯಂತ  ಮೆಡಿಕಲ್ ಶಾಪ್‌ಗಳು ಬಂದ್

Suddi Udaya

ಬಣಕಲ್ ಸಾಯಿಕೃಷ್ಣ ಹೆಲ್ತ್ ಸೆಂಟರ್ ನಲ್ಲಿ ಉಚಿತ ಆರೋಗ್ಯ ತಪಾಸಣೆ ಮತ್ತು ನೇತ್ರ ತಪಾಸಣೆ ಶಿಬಿರ

Suddi Udaya

ಸಹಕಾರಿ ಸಂಘದ ವತಿಯಿಂದ ನಿವೃತ್ತ ಕೃಷಿ ಅಧಿಕಾರಿ ಚಿದಾನಂದ ಹೂಗಾರ್ ಅವರಿಗೆ ಅಭಿನಂದನೆ

Suddi Udaya

ಗುರುವಾಯನಕೆರೆ: ವೈಭವ್ ಹಾರ್ಡ್‌ವೇರ್ ಮಾಲೀಕ ಸೀತರಾಮ ಶೆಟ್ಟಿಯವರ ಮಾತೃಶ್ರೀ ಸೋಮಕ್ಕ (ಲೀಲಾ ಶೆಟ್ಟಿ) ವಿಧಿವಶ

Suddi Udaya
error: Content is protected !!