23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಭಾರಿ ಮಳೆಗೆ ರಸ್ತೆಯ ಬದಿ ಕುಸಿತ: ಕಳೆಂಜ ಗ್ರಾಮಸ್ಥರಿಂದ ತಡೆಗೋಡೆ ನಿರ್ಮಾಣ

ಕಳೆಂಜ: ಶಿಬರಾಜೆಯ ಎಣ್ಣೆಗದ್ದೆ ಸಮೀಪ ಸುರಿದ ಭಾರಿ ಮಳೆಗೆ ರಸ್ತೆಯ ಒಂದು ಬದಿ ಸಂಪೂರ್ಣ ಕೊಚ್ಚಿಕೊಂಡು ಹೋಗಿದ್ದು ಅಪಾಯದ ಸ್ಥಿತಿ ನಿರ್ಮಾಣವಾಗಿತ್ತು.

ಕೂಡಲೇ ಸಂಬಂಧಿಸಿದ ಜನಪ್ರತಿನಿಧಿಗಳಿಗೆ ಮನವಿ ಮಾಡಿದರೂ ಸ್ಪಂದನೆ ಸಿಗದ ಕಾರಣ , ಊರಿನ ನಾಗರಿಕರಾದ ಹೊನ್ನಪ್ಪ ಗೌಡ ಎಣ್ಣೆಗದ್ದೆ, ಪದ್ಮನಾಭ ಎಣ್ಣೆಗದ್ದೆ, ಲಕ್ಷ್ಮಿ ನಾರಾಯಣ ಎಣ್ಣೆಗದ್ದೆ, ಧರ್ಣಪ್ಪ ಗೌಡ ವಳಂಬಲ, ಹರ್ಷಿತ್ ಎಣ್ಣೆಗದ್ದೆ, ರಮೇಶ್ ಗೌಡ ಎಣ್ಣೆಗದ್ದೆ, ಬಾಬು ಗೌಡ ಎಣ್ಣೆಗದ್ದೆ, ಇವರುಗಳ ಜತೆ ಶೌರ್ಯ ವಿಪತ್ತು ನಿರ್ವಹಣಾ ಶಿಶಿಲ,-ಅರಸಿನಮಕ್ಕಿ ಘಟಕದ ಹರೀಶ್ ಕುಮಾರ್ ವಳಗುಡ್ಡೆ ಸೇರಿಕೊಂಡು ರಸ್ತೆಗೆ ಕಲ್ಲಿನ ತಡೆಗೋಡೆ ನಿರ್ಮಿಸಲಾಯಿತು.

Related posts

ವಿಜಯರತ್ನ ಪ್ರಶಸ್ತಿ ಪುರಸ್ಕೃತ ಎಕ್ಸೆಲ್ ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಅವರಿಗೆ ಕುಡುಮಶ್ರೀ ಟೈಗರ್ಸ್ ಧರ್ಮಸ್ಥಳ ತಂಡದಿಂದ ಗೌರವದ ಸನ್ಮಾನ

Suddi Udaya

ಮಡಂತ್ಯಾರುವಿನಲ್ಲಿ ವೈಭವದ ಮೊಸರು ಕುಡಿಕೆ ಉತ್ಸವ-ಸಾಧಕರಿಗೆ ಸನ್ಮಾನ, ಧಾರ್ಮಿಕ ಕಾರ್ಯಕ್ರಮ

Suddi Udaya

ಅಕ್ರಮ ಕಲ್ಲು ಕೋರೆ ದಾಳಿ ನೆಪದಲ್ಲಿ ಬಿಜೆಪಿ ಕಾರ್ಯಕರ್ತನ ಬಂಧನ: ಇಂದು ಬಿಜೆಪಿ ಯುವ ಮೋರ್ಚಾ ವತಿಯಿಂದ ಬೃಹತ್ ಪ್ರತಿಭಟನೆ

Suddi Udaya

ಬೆಳ್ತಂಗಡಿ ತಾಲೂಕಿನ ಕೃಷಿಕರಿಗೆ ರೂ. 48.28 ಕೋಟಿ ಬೆಳೆ ವಿಮೆ ಮಂಜೂರು: ಶಾಸಕ ಹರೀಶ್ ಪೂಂಜ

Suddi Udaya

ಕಾಶಿಬೆಟ್ಟುನಲ್ಲಿ ರಸ್ತೆ ಮಧ್ಯೆ ಕೈಕೊಟ್ಟ ಟ್ರಕ್: ತಾಸುಗಟ್ಟಲೆ ವಾಹನ ಬ್ಲಾಕ್

Suddi Udaya

ಎಸ್ಸೆಸ್ಸೆಲ್ಸಿ ಫಲಿತಾಂಶ: ಸೇಕ್ರೆಡ್‌ ಹಾರ್ಟ್ ಆಂಗ್ಲ ಮಾಧ್ಯಮ ಪ್ರೌಢಶಾಲೆಗೆ ಶೇ.100 ಫಲಿತಾಂಶ

Suddi Udaya
error: Content is protected !!