September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಭಾರಿ ಮಳೆಗೆ ರಸ್ತೆಯ ಬದಿ ಕುಸಿತ: ಕಳೆಂಜ ಗ್ರಾಮಸ್ಥರಿಂದ ತಡೆಗೋಡೆ ನಿರ್ಮಾಣ

ಕಳೆಂಜ: ಶಿಬರಾಜೆಯ ಎಣ್ಣೆಗದ್ದೆ ಸಮೀಪ ಸುರಿದ ಭಾರಿ ಮಳೆಗೆ ರಸ್ತೆಯ ಒಂದು ಬದಿ ಸಂಪೂರ್ಣ ಕೊಚ್ಚಿಕೊಂಡು ಹೋಗಿದ್ದು ಅಪಾಯದ ಸ್ಥಿತಿ ನಿರ್ಮಾಣವಾಗಿತ್ತು.

ಕೂಡಲೇ ಸಂಬಂಧಿಸಿದ ಜನಪ್ರತಿನಿಧಿಗಳಿಗೆ ಮನವಿ ಮಾಡಿದರೂ ಸ್ಪಂದನೆ ಸಿಗದ ಕಾರಣ , ಊರಿನ ನಾಗರಿಕರಾದ ಹೊನ್ನಪ್ಪ ಗೌಡ ಎಣ್ಣೆಗದ್ದೆ, ಪದ್ಮನಾಭ ಎಣ್ಣೆಗದ್ದೆ, ಲಕ್ಷ್ಮಿ ನಾರಾಯಣ ಎಣ್ಣೆಗದ್ದೆ, ಧರ್ಣಪ್ಪ ಗೌಡ ವಳಂಬಲ, ಹರ್ಷಿತ್ ಎಣ್ಣೆಗದ್ದೆ, ರಮೇಶ್ ಗೌಡ ಎಣ್ಣೆಗದ್ದೆ, ಬಾಬು ಗೌಡ ಎಣ್ಣೆಗದ್ದೆ, ಇವರುಗಳ ಜತೆ ಶೌರ್ಯ ವಿಪತ್ತು ನಿರ್ವಹಣಾ ಶಿಶಿಲ,-ಅರಸಿನಮಕ್ಕಿ ಘಟಕದ ಹರೀಶ್ ಕುಮಾರ್ ವಳಗುಡ್ಡೆ ಸೇರಿಕೊಂಡು ರಸ್ತೆಗೆ ಕಲ್ಲಿನ ತಡೆಗೋಡೆ ನಿರ್ಮಿಸಲಾಯಿತು.

Related posts

ರಾಜ್ಯಕ್ಕೆ 8ನೇ ರ‍್ಯಾಂಕ್ ಪಡೆದ ಸಂಜನಾ ಪೈ ಯವರಿಗೆ ಶಾಸಕ ಹರೀಶ್‌ ಪೂಂಜರಿಂದ ಸನ್ಮಾನ

Suddi Udaya

ಸಿದ್ಧಕಟ್ಟೆಯಲ್ಲಿ ರಸ್ತೆ ದಾಟುತ್ತಿದ್ದ ಗುಂಡೂರಿ ಗ್ರಾಮದ ಮಹಿಳೆಗೆ ಬೈಕ್ ಡಿಕ್ಕಿ; ಗಂಭೀರ ಗಾಯಗೊಂಡು ಮಂಗಳೂರು ವೆನ್ಲಾಕ್ ಆಸ್ಪತ್ರೆಗೆ ದಾಖಲು

Suddi Udaya

ಪದ್ಮುಂಜ ಸ.ಹಿ.ಪ್ರಾ. ಶಾಲೆಯ ವಿದ್ಯಾರ್ಥಿಗಳಿಗೆ ಗದ್ದೆ ನಾಟಿ ಪ್ರಾತ್ಯಕ್ಷತೆ

Suddi Udaya

ಮನಕಲಕುವ ಹೃದಯ ವಿದ್ರಾವಕ ಘಟನೆ: ನಲ್ಲೂರು ಬಳಿ ಬೈಕ್- ಮಿನಿ ಲಾರಿ ನಡುವೆ ಅಪಘಾತ: ಬೈಕ್ ನಲ್ಲಿದ್ದ ಪುಟ್ಟ ಮಕ್ಕಳು ಸೇರಿ ನಾಲ್ವರು ದುರ್ಮರಣ

Suddi Udaya

ಕಳಿಯ ಗ್ರಾಮ ಪಂಚಾಯತ್ ನಲ್ಲಿ ಪ್ರಥಮ ಸುತ್ತಿನ ವಾರ್ಡ್ ಸಭೆ

Suddi Udaya

ಶಿರ್ಲಾಲು‌ ಗ್ರಾ.ಪಂ. ವಿಕಲಚೇತನರ ಸಮನ್ವಯ ಗ್ರಾಮ ಸಭೆ

Suddi Udaya
error: Content is protected !!