25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಪ್ಪಾರಪಳಿಕೆ ಸ.ಹಿ.ಪ್ರಾ. ಶಾಲೆಗೆ ಬೆಳ್ತಂಗಡಿ ಬೆಸ್ಟ್ ಫೌಂಡೇಶನ್ ಮತ್ತು ಸೌತಡ್ಕ ಸೇವಾ ಸಮಿತಿಯ ವತಿಯಿಂದ ಪುಸ್ತಕ ವಿತರಣೆ

ಬೆಳ್ತಂಗಡಿ: ಕೊಕ್ಕಡ ಗ್ರಾಮದ ಉಪ್ಪಾರ ಪಳಿಕೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಗೆ, ಬೆಸ್ಟ್ ಫೌಂಡೇಶನ್ ಮತ್ತು ಸೌತಡ್ಕ ಸೇವಾ ಸಮಿತಿಯ ವತಿಯಿಂದ ಶಾಲಾ ಮಕ್ಕಳಿಗೆ ಬರೆಯುವ ಪುಸ್ತಕವನ್ನು ಬೆಸ್ಟ್ ಫೌಂಡೇಶನ್ ನ ಅಧ್ಯಕ್ಷ ರಕ್ಷಿತ್ ಶಿವರಾಂ ವಿತರಣೆ ಮಾಡಿದರು.

ಈ ಸಂದರ್ಭದಲ್ಲಿ ಸೌತಡ್ಕ ಮಹಾಗಣಪತಿ ಕ್ಷೇತ್ರದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷ ಸುಬ್ರಹ್ಮಣ್ಯ ಶಬರಾಯ, ಸದಸ್ಯರಾದ ಪ್ರಶಾಂತ್ ಮಚ್ಚಿನ ಗಣೇಶ್ ಕಾಶಿ, ಹರಿಶ್ಚಂದ್ರ, ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ನಾಗೇಶ್ ಕುಮಾರ್ ಗೌಡ, ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಯುವ ಕಾಂಗ್ರೆಸ್ ಅಧ್ಯಕ್ಷ ಹಕೀಮ್ ಕೊಕ್ಕಡ, ಮಾಜಿ ಗ್ರಾಮ ಪಂಚಾಯತ್ ಅಧ್ಯಕ್ಷ ಜಯಪ್ರಕಾಶ್ ಬಾಳ್ತಿಲ್ಲಾಯ , ಶಾಲಾ ಅಭಿವೃದ್ಧಿ ಸಮಿತಿಯ ಅಧ್ಯಕ್ಷರು, ಮಕ್ಕಳ ಪೋಷಕರು ಮುಖ್ಯೋಪಾಧ್ಯಾಯರು, ಶಿಕ್ಷಕರು .ಹಾಗೂ ಪ್ರಮುಖರಾದ ಅರುಣ್ ಲೋಬೊ, ನವೀನ ಗೌಡ, ಆಸಿಫ್ ಐಡಿಯಲ್, ನಿತಿನ್ ಕಡಿರ, ಬಿ ಎಂ ಜಗದೀಶ್, ಗಣೇಶ್ ಪಿ.ಕೆ, ಕಲಂದರ್ ಕೊಕ್ಕಡ ಉಪಸ್ಥಿತರಿದ್ದರು.

Related posts

ಜೆಸಿಐ ಕೊಕ್ಕಡ ಕಪಿಲಾ ಘಟಕದ ಸಾಮಾನ್ಯ ಸಭೆ

Suddi Udaya

ಮುಂಡೂರು ಶ್ರೀ ನಾಗಂಬಿಕಾ ದೇವಸ್ಥಾನದಲ್ಲಿ ಸಂಭ್ರಮದ ನವರಾತ್ರಿ ಪೂಜಾ ಮಹೋತ್ಸವ

Suddi Udaya

ಬೆಳ್ತಂಗಡಿ: ರಾಜ್ಯ ಸರ್ಕಾರಿ ನೌಕರರ ವಿವಿಧೋದ್ದೇಶ ಸಹಕಾರಿ ಸಂಘದಿಂದ ಆರೋಗ್ಯ ಇಲಾಖೆ ನೌಕರರಿಗೆ ಉಚಿತ ಸಮವಸ್ತ್ರ ವಿತರಣೆ

Suddi Udaya

ಫೆ.9: ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್ ನೇತೃತ್ವ ಯುವಸಿರಿ ರೈತ ಭಾರತದ ಐಸಿರಿ ವಿಶಿಷ್ಟ ಕಾರ್ಯಕ್ರಮ; ಬೆಳಾಲು ಅನಂತೋಡಿಯಲ್ಲಿ 1000 ಕ್ಕೂ ವಿಕ್ಕಿ ಯುವ ಜನತೆಯಿಂದ ಭತ್ತ ಕಟಾವು

Suddi Udaya

ಉಜಿರೆ: ಕಿರಣ್ ಆಗ್ರೋಟೆಕ್, ಸ್ಥಳಾಂತರಿತ ನೂತನ ಮಳಿಗೆ ಹಾಗೂ ಸೇವಾ ಕೇಂದ್ರ ಉದ್ಘಾಟನೆ

Suddi Udaya

ಡಾ| ಡಿ. ವೀರೇಂದ್ರ ಹೆಗ್ಗಡೆಯವರ ಹುಟ್ಟು ಹಬ್ಬದ ಪ್ರಯುಕ್ತ ಶ್ರೀ ಉಮಾಮಹೇಶ್ವರ ದೇವರಿಗೆ ಸೀಯಾಳ ಅಭಿಷೇಕ ಹಾಗೂ ವಿಶೇಷ ಪೂಜೆ

Suddi Udaya
error: Content is protected !!