23.3 C
ಪುತ್ತೂರು, ಬೆಳ್ತಂಗಡಿ
March 7, 2026
ವರದಿ

ಕೊಕ್ಕಡ ಪ್ರಾ.ಕೃ.ಪ.ಸ. ಸಂಘದಿಂದ ದಿ. ಪದ್ಮನಾಭ ಆಚಾರ್ಯ ಕುಟುಂಬಕ್ಕೆ ಧನ ಸಹಾಯ ಹಸ್ತಾಂತರ

ಕೊಕ್ಕಡ: ಕೊಕ್ಕಡ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ ಹಲವು ವರ್ಷಗಳಿಂದ ಚಿನ್ನ ಪರಿಶೋಧಕರಾಗಿ ಪ್ರಾಮಾಣಿಕವಾಗಿ ಕೆಲಸ ನಿರ್ವಹಿಸುತ್ತಿದ್ದ ಪದ್ಮನಾಭ ಆಚಾರ್ಯರವರು ಜು.21ರಂದು ಹೃದಯಾಘಾತದಿಂದ ನಿಧನರಾಗಿದ್ದರು.

ಮನೆಗೆ ಆಧಾರಸ್ತಂಭವಾಗಿದ್ದ ಪದ್ಮನಾಭ ಆಚಾರ್ಯ ಅವರ ಮನೆಗೆ ಜು. 25ರಂದು ತೆರಳಿದ ಸಂಘದ ಅಧ್ಯಕ್ಷ ಕುಶಾಲಪ್ಪ ಗೌಡ ಪೂವಾಜೆ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ನವೀನ್ ಕೆ, ನಿರ್ದೇಶಕರಾದ ವಿಠಲ ಭಂಡಾರಿ, ಶ್ರೀನಾಥ್ ಬಡಕೈಲು,ಮುತ್ತಪ್ಪ ಕೊಕ್ಕಡ, ಉದಯ ಕುಮಾರ್ ಅನಾರು ,ಸುನಿಲ್ ಕೊಲ್ಲಾಜೆ, ಮಹಾಬಲ ಶೆಟ್ಟಿ ಪಟ್ಟೂರು, ವಿಶ್ವನಾಥ ಕಕ್ಕುದೋಳಿ, ಶ್ರೀಮತಿ ಪ್ರೇಮ ಕಲ್ಲಾಜೆ, ಶ್ರೀಮತಿ ರವಿ ಅಶ್ವಿನಿ ನಾಯ್ಕ್ ಓಣಿತಾರು, ಪದ್ಮನಾಭ ಕಾಯಿಲ, ರವಿಚಂದ್ರ ಪುಡ್ಕೇತ್ತೂರು ಸಂಘದ ವತಿಯಿಂದ ಧನಸಹಾಯವನ್ನು ಮನೆಯವರಿಗೆ ನೀಡಿದರು.

Related posts

ತಂದೆ -ತಾಯಿ ಕಳೆದುಕೊಂಡ ಬಾಲಕಿಯ ಶಿಕ್ಷಣ ಮತ್ತು ಪುನರ್ವಸತಿಗೆ ವ್ಯವಸ್ಥೆ ಮಾಡಿದ ನಿಡ್ಲೆ ಗ್ರಾಮ ಪಂಚಾಯತ್

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ, ಸಮುದಾಯ ವಿಭಾಗದಿಂದ ಪಾವಂಜೆ ದೇವಾಡಿಗ ಸಮಾಜ ಸೇವಾ ಸಂಘಕ್ಕೆ ಅನುದಾನ

Suddi Udaya

ವೇಣೂರು ಸರಕಾರಿ ಜಾಗದಲ್ಲಿ ಚಿರತೆಯ ಮೃತದೇಹ ಪತ್ತೆ

Suddi Udaya

ಬೆಳ್ತಂಗಡಿ ಮಾರಿಗುಡಿಯಲ್ಲಿ ಶಾಸಕ ಹರೀಶ್ ಪೂಂಜ ಪ್ರಮಾಣ: ನಾನು ಯಾರಿಂದಲೂ ಹಣವನ್ನು ಪಡೆದಿಲ್ಲ, ಭ್ರಷ್ಟಾಚಾರ ನಡೆಸಿಲ್ಲ: ದೀಪ ಬೆಳಗಿಸಿ, ಮಾರಿಗುಡಿ ಎದುರು ತೆಂಗಿನ ಕಾಯಿ ಒಡೆದು ಪ್ರಮಾಣ

Suddi Udaya

ಜನಸ್ಪಂದನ ಸಭೆಯ ಫಲಶ್ರುತಿ 108 ಹಕ್ಕು ಪತ್ರ, 54 ಮಂದಿಗೆ ನಡಾವಳಿ ವಿತರಣೆ

Suddi Udaya

ಎಂ.ಎನ್. ರಾಜೇಂದ್ರ ಕುಮಾ‌ರ್ ರವರಿಗೆ ‘ಗ್ಲೋಬಲ್ ಅಚೀವರ್ಸ್‌’ ಪ್ರಶಸ್ತಿ

Suddi Udaya
error: Content is protected !!