25.8 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಜು.26: ಅಭಯ ಆಸ್ಪತ್ರೆಯಲ್ಲಿ ಉಚಿತ ಜನರಲ್ ಸರ್ಜರಿ ತಪಾಸಣಾ ಶಿಬಿರ

ಗುರುವಾಯನಕೆರೆ: ಇಲ್ಲಿಯ ಪ್ರತಿಷ್ಠಿತ ಅಭಯ ಆಸ್ಪತ್ರೆಯಲ್ಲಿ ಜು.26ರಂದು ಬೆಳಿಗ್ಗೆ 9ರಿಂದ ಮಧ್ಯಾಹ್ನ 1ವರೆಗೆ ಉಚಿತ ಜನರಲ್ ಸರ್ಜರಿ ತಪಾಸಣಾ ಶಿಬಿರ ಜರುಗಲಿದೆ.

ಡಾ| ಕಿರಣ್ ಕುಮಾರ್ MBBS MS [GENERAL Surgeon] ಜನರಲ್ ಸರ್ಜನ್ ಪಾಲ್ಗೊಳ್ಳುವರು. ಶಿಬಿರದಲ್ಲಿ ಸಾಮಾನ್ಯ ಶಸ್ತ್ರಚಿಕಿತ್ಸಾ ತಪಾಸಣೆ, ಹರ್ನಿಯಾ(ಕಿಬೊಟ್ಟೆ, ತೊಡೆಸಂದು, ಹೊಕ್ಕಳು), ಮೂಲವ್ಯಾಧಿ, ಪಿಸ್ತುಲಾ, ವೃಷಣಗಳ ನೋವು ರಹಿತ ಊತ, ಚರ್ಮದ ಗಾಯಗಳು (ಗೆಡ್ಡೆಗಳು) ತಪಾಸಣೆ ನಡೆಯಲಿದೆ. ಆಯ್ಕೆಯಾದ ರೋಗಿಗಳಿಗೆ ರಿಯಾಯಿತಿ ದರದಲ್ಲಿ ಶಸ್ತ್ರಚಿಕಿತ್ಸೆ ನಡೆಸಿಕೊಡಲಾಗುವುದು ಎಂದು ಆಡಳಿತ ಮಂಡಳಿ ತಿಳಿಸಿದೆ.

Related posts

ಜ.6: 49ನೇ ವರ್ಷದ ಬೆಳ್ತಂಗಡಿ ಶ್ರೀ ಅಯ್ಯಪ್ಪ ಸ್ವಾಮಿಯ ದೀಪೋತ್ಸವ

Suddi Udaya

ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವ ಪ್ರಯುಕ್ತ ಕಾರ್ಯಾಲಯ ಹಾಗೂ ಭಜನೋತ್ಸವ ಸಮಿತಿಯ ಸಮಾಲೋಚನಾ ಸಭೆ

Suddi Udaya

ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷರಾದ ಹರೀಶ್ ಕೆ ಪೂಜಾರಿ ಗೌರವಾರ್ಪಣೆ

Suddi Udaya

ಕನ್ಯಾಡಿ: ಶ್ರೀ ರಾಮ ಕ್ಷೇತ್ರದಲ್ಲಿ ಶ್ರೀ ಹನುಮಾನ್ ರಥೋತ್ಸವ

Suddi Udaya

ಬೆನಕ ರಜತ ಸಂಭ್ರಮ ಲಾಂಛನ ಅನಾವರಣ

Suddi Udaya

ದೇಶಭಕ್ತಿ ಗೀತೆ ಸ್ಪರ್ಧೆ: ಉಜಿರೆ ಶ್ರೀ. ಧ. ಮಂ ಆಂ.ಮಾ. ಶಾಲೆಯ ವಿದ್ಯಾರ್ಥಿಗಳಿಗೆ ಪ್ರಶಸ್ತಿ

Suddi Udaya
error: Content is protected !!