July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ತೆಕ್ಕಾರುವಿನಲ್ಲಿ ಭಾರೀ ಗಾಳಿ ಮಳೆಗೆ ರಸ್ತೆಗೆ ಬಿದ್ದ ಮರ; ಸಂಚಾರಕ್ಕೆ ತೊಂದರೆ

ತೆಕ್ಕಾರು : ಭಾರೀ ಗಾಳಿ ಮಳೆಗೆ ತೆಕ್ಕಾರು ಗ್ರಾಮದ ವ್ಯಾಪ್ತಿಯಲ್ಲಿ ಹಲವಾರು ಮನೆಯ ಮೇಲ್ಚಾವಣಿ ಹಾರಿಹೋಗಿದ್ದು, ಕೆಲವು ಕಡೆ ಮರ ಬಿದ್ದು ವಿದ್ಯುತ್ ಕಂಬಗಳು ಧರಾಶಾಹಿಯಾದ ಘಟನೆ ಜು. 25 ರಂದು ನಡೆದಿದೆ.

ರಸ್ತೆಗೆ ಮರ ಬಿದ್ದ ಪರಿಣಾಮ ರಸ್ತೆ ಸಂಚಾರಕ್ಕೆ ಅಡ್ಡಿಯಾಗಿದೆ. ಕೂಡಲೇ ಸ್ಥಳೀಯರು, ಮೆಸ್ಕಾಂ ಇಲಾಖೆ ಯವರು ಸೇರಿ ತೆರವು ಕಾರ್ಯ ನಡೆಸಿದರು. ಕಾಪಿಗುಡ್ಡೆಯಲ್ಲಿ ಮೂರು ಮನೆಗಳ ಮೇಲ್ಛಾವಣಿ ಹಾರಿಹೋಗಿದೆ. ಹಾಗೂ ಮನೆಗೆ ಮರ ಬಿದ್ದು ಲಲಿತ & ಗಾಯತ್ರಿ ಗೆ ಗಾಯ ಆಸ್ಪತ್ರೆ ಗೆ ದಾಖಲಾಗಿದ್ದಾರೆ.

Related posts

ಬೆಳ್ತಂಗಡಿ: ಕೆಸರ್ ಕoಡೊಡು ಗೌಡೆರೆ ಗೌಜಿ -ಗಮ್ಮತ್ ಕ್ರೀಡಾಕೂಟದಲ್ಲಿ ಮೊಗ್ರು ಗ್ರಾಮದ ಗೌಡರ ಯಾನೆ ಒಕ್ಕಲಿಗರ ಗ್ರಾಮ ಸಮಿತಿಗೆ ಹಲವು ಪ್ರಶಸ್ತಿ

Suddi Udaya

ಉಜಿರೆ: ಬೆನಕ ಹೆಲ್ತ್ ಸೆಂಟರ್ ನಲ್ಲಿ ದಾದಿಯರ ದಿನಾಚರಣೆ

Suddi Udaya

ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷರಾಗಿ ಶಶಿಧರ್ ಶೆಟ್ಟಿ ನವಶಕ್ತಿ ಆಯ್ಕೆ

Suddi Udaya

ಶಿಶಿಲ: ಬರ್ಗುಳದಲ್ಲಿ ಹದಗೆಟ್ಟ ರಸ್ತೆ : ಅರಸಿನಮಕ್ಕಿ ಶಿಶಿಲ ಶೌರ್ಯ ಘಟಕ ಸ್ವಯಂಸೇವಕರಿಂದ ದುರಸ್ತಿ ಕಾರ್ಯ

Suddi Udaya

ಉಜಿರೆ ಸಂತ ಅಂತೋಣಿ ಚರ್ಚ್ ಗೆ ಶಾಸಕ ಹರೀಶ್ ಪೂಂಜ ಭೇಟಿ

Suddi Udaya

ಗರ್ಡಾಡಿ: ಸತ್ಯ ಶೋಧಕ ವೇದಿಕೆಯಿಂದ ಹಚ್ಚಾಡಿ ಅಂಗನವಾಡಿ ಕೇಂದ್ರದಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya
error: Content is protected !!