23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ತೆಕ್ಕಾರುವಿನಲ್ಲಿ ಭಾರೀ ಗಾಳಿ ಮಳೆಗೆ ರಸ್ತೆಗೆ ಬಿದ್ದ ಮರ; ಸಂಚಾರಕ್ಕೆ ತೊಂದರೆ

ತೆಕ್ಕಾರು : ಭಾರೀ ಗಾಳಿ ಮಳೆಗೆ ತೆಕ್ಕಾರು ಗ್ರಾಮದ ವ್ಯಾಪ್ತಿಯಲ್ಲಿ ಹಲವಾರು ಮನೆಯ ಮೇಲ್ಚಾವಣಿ ಹಾರಿಹೋಗಿದ್ದು, ಕೆಲವು ಕಡೆ ಮರ ಬಿದ್ದು ವಿದ್ಯುತ್ ಕಂಬಗಳು ಧರಾಶಾಹಿಯಾದ ಘಟನೆ ಜು. 25 ರಂದು ನಡೆದಿದೆ.

ರಸ್ತೆಗೆ ಮರ ಬಿದ್ದ ಪರಿಣಾಮ ರಸ್ತೆ ಸಂಚಾರಕ್ಕೆ ಅಡ್ಡಿಯಾಗಿದೆ. ಕೂಡಲೇ ಸ್ಥಳೀಯರು, ಮೆಸ್ಕಾಂ ಇಲಾಖೆ ಯವರು ಸೇರಿ ತೆರವು ಕಾರ್ಯ ನಡೆಸಿದರು. ಕಾಪಿಗುಡ್ಡೆಯಲ್ಲಿ ಮೂರು ಮನೆಗಳ ಮೇಲ್ಛಾವಣಿ ಹಾರಿಹೋಗಿದೆ. ಹಾಗೂ ಮನೆಗೆ ಮರ ಬಿದ್ದು ಲಲಿತ & ಗಾಯತ್ರಿ ಗೆ ಗಾಯ ಆಸ್ಪತ್ರೆ ಗೆ ದಾಖಲಾಗಿದ್ದಾರೆ.

Related posts

ಲೋಕಸಭಾ ಬಿಜೆಪಿ ಅಭ್ಯರ್ಥಿ ಕ್ಯಾ. ಬ್ರಿಜೇಶ್ ಚೌಟ ಮಾಜಿ ಶಾಸಕ ಪ್ರಭಾಕರ್ ಮನೆಗೆ ಭೇಟಿ

Suddi Udaya

ಕೊಕ್ಕಡ ಕಪಿಲಾ ಜೇಸಿಗೆ ವಲಯ ಉಪಾಧ್ಯಕ್ಷರ ಭೇಟಿ

Suddi Udaya

ಧರ್ಮಸ್ಥಳ: ಅಪರಿಚಿತ ವ್ಯಕ್ತಿ ಶವ ಪತ್ತೆ: ವಾರೀಸುದಾರರು ಪತ್ತೆಗಾಗಿ ಮನವಿ

Suddi Udaya

ಮರೋಡಿ: ವಿದ್ಯುತ್ ಪರಿವರ್ತಕದಿಂದ ಬೆಂಕಿ ಅವಘಡ

Suddi Udaya

ತೆಕ್ಕಾರು ಪರಿಸರದ ಹಲವು ಮನೆಗಳಲ್ಲಿ ಕಳ್ಳತನ: ಲಕ್ಷಾಂತರ ರೂ. ನಗ-ನಗದು ಕಳವು

Suddi Udaya

ಉಜಿರೆ ಎಸ್‌ಡಿಎಂ ಪಾಲಿಟೆಕ್ನಿಕ್‌ನಲ್ಲಿ ತಾಂತ್ರಿಕ ಸಂವಾದ

Suddi Udaya
error: Content is protected !!