32.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಧಮ೯ಸ್ಥಳ ಮೃತದೇಹ ಹೂತು ಹಾಕಿದ ಪ್ರಕರಣ ತನಿಖೆ: ಬೆಳ್ತಂಗಡಿ ಠಾಣಾ ಬಳಿ ಎಸ್.ಐ.ಟಿ ಕಚೇರಿ

ಬೆಳ್ತಂಗಡಿ : ಧರ್ಮಸ್ಥಳದಲ್ಲಿ ಹಲವರು ಮೃತದೇಹ ಹೂತು ಹಾಕಿದ ಪ್ರಕರಣ ಸಂಬಂಧ ತನಿಖೆ ಹಿನ್ನೆಲೆಯಲ್ಲಿ ಬೆಳ್ತಂಗಡಿ ಪೊಲೀಸ್ ಠಾಣೆ ಬಳಿ ಜುಲೈ 25 ರಂದು ಎಸ್.ಐ.ಟಿ ಕಚೇರಿ ಆರಂಭವಾಗಲಿದೆ ಎಂದು ವರದಿಯಾಗಿದೆ.

ಬೆಳ್ತಂಗಡಿ ಪೊಲೀಸ್ ಠಾಣೆಯ ಪಕ್ಕದಲ್ಲಿರುವ ಪೊಲೀಸ್ ಇಲಾಖೆಗೆ ಸೇರಿದ ಹೊಸ ಕಟ್ಟಡದಲ್ಲಿ ಎಸ್.ಐ.ಟಿ ಕಚೇರಿ ಓಪನ್ ಆಗಲಿದೆ. ಹೊಸ ಕಟ್ಟಡದ ನೆಲ ಮಹಡಿಯ ಎರಡು ಕೋಣೆಗಳನ್ನು ಎಸ್.ಐ.ಟಿ ಅಧಿಕಾರಿಗಳು ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಮೃತದೇಹ ಹೂತು ಹಾಕಿದ ಪ್ರಕರಣದ ತನಿಖೆಗಾಗಿ ಕಚೇರಿ ತೆರೆಯಲಿದ್ದಾರೆ ಎಂದು ತಿಳಿದು ಬಂದಿದೆ.

Related posts

ಡಿ.20: ಗುರುವಾಯನಕೆರೆ ವಿದ್ವತ್ ಪಿಯು ಕಾಲೇಜಿನ ಭವ್ಯ ರಂಗಮಂಟಪದಲ್ಲಿ “ದೇವಿ ಮಹಾತ್ಮೆ” ಯಕ್ಷಗಾನ ಬಯಲಾಟ

Suddi Udaya

ಹಿಂದೂ ಜನಜಾಗೃತಿ ಸಮಿತಿ ವತಿಯಿಂದ ನಾನಾ ಬೇಡಿಕೆಗಳ ಈಡೇರಿಕೆಗಾಗಿ ಉಪ ತಹಶೀಲ್ದಾರ್ ರವರ ಮೂಲಕ ರಾಜ್ಯಪಾಲರಿಗೆ ಮನವಿ

Suddi Udaya

ತೆಕ್ಕಾರು ಗ್ರಾಮದ ಕುಟ್ಟಿಕಲ ಶಾಲೆಯ ಬಳಿ ರಸ್ತೆಗೆ ಉರುಳಿ ಬಿದ್ದ ಮರ

Suddi Udaya

ಮೂಲ ಕೋಟೆ ತರವಾಡು ವತಿಯಿಂದ ಡಾ. ರವೀಶ್ ಪಡುಮಲೆಗೆ ಸನ್ಮಾನ

Suddi Udaya

ಕೌಕ್ರಾಡಿ: ಮಣ್ಣಗುಂಡಿಯಲ್ಲಿ ಗುಡ್ಡ ಕುಸಿತ: ಹೆದ್ದಾರಿ ವಾಹನ ಸಂಚಾರ ಸ್ಥಗಿತ

Suddi Udaya

ಕನ್ಯಾಡಿ ಶ್ರೀರಾಮ ಕ್ಷೇತ್ರದ ಪೀಠಾಧಿಪತಿ ಸದ್ಗುರು ಬ್ರಹ್ಮಾನಂದ ಸರಸ್ವತಿ ಸ್ವಾಮಿಜೀಯರಿಂದ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬೃಜೇಶ್ ಚೌಟ

Suddi Udaya
error: Content is protected !!