July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಧಮ೯ಸ್ಥಳ ಮೃತದೇಹ ಹೂತು ಹಾಕಿದ ಪ್ರಕರಣ ತನಿಖೆ: ಬೆಳ್ತಂಗಡಿ ಠಾಣಾ ಬಳಿ ಎಸ್.ಐ.ಟಿ ಕಚೇರಿ

ಬೆಳ್ತಂಗಡಿ : ಧರ್ಮಸ್ಥಳದಲ್ಲಿ ಹಲವರು ಮೃತದೇಹ ಹೂತು ಹಾಕಿದ ಪ್ರಕರಣ ಸಂಬಂಧ ತನಿಖೆ ಹಿನ್ನೆಲೆಯಲ್ಲಿ ಬೆಳ್ತಂಗಡಿ ಪೊಲೀಸ್ ಠಾಣೆ ಬಳಿ ಜುಲೈ 25 ರಂದು ಎಸ್.ಐ.ಟಿ ಕಚೇರಿ ಆರಂಭವಾಗಲಿದೆ ಎಂದು ವರದಿಯಾಗಿದೆ.

ಬೆಳ್ತಂಗಡಿ ಪೊಲೀಸ್ ಠಾಣೆಯ ಪಕ್ಕದಲ್ಲಿರುವ ಪೊಲೀಸ್ ಇಲಾಖೆಗೆ ಸೇರಿದ ಹೊಸ ಕಟ್ಟಡದಲ್ಲಿ ಎಸ್.ಐ.ಟಿ ಕಚೇರಿ ಓಪನ್ ಆಗಲಿದೆ. ಹೊಸ ಕಟ್ಟಡದ ನೆಲ ಮಹಡಿಯ ಎರಡು ಕೋಣೆಗಳನ್ನು ಎಸ್.ಐ.ಟಿ ಅಧಿಕಾರಿಗಳು ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಮೃತದೇಹ ಹೂತು ಹಾಕಿದ ಪ್ರಕರಣದ ತನಿಖೆಗಾಗಿ ಕಚೇರಿ ತೆರೆಯಲಿದ್ದಾರೆ ಎಂದು ತಿಳಿದು ಬಂದಿದೆ.

Related posts

ಮದ್ದಡ್ಕದಲ್ಲಿ 14ನೇ ವರ್ಷದ ಸಾರ್ವಜನಿಕ ಗಣೇಶೋತ್ಸವ

Suddi Udaya

ಆಮಂತ್ರಣ ಪರಿವಾರ ಮತ್ತು ಆಮಂತ್ರಣ ಸಾಂಸ್ಕೃತಿಕ ವೇದಿಕೆ ಕರ್ನಾಟಕ ಆಯೋಜಿಸಿರುವ ರಾಜ್ಯಮಟ್ಟದ ಮುದ್ದುಕೃಷ್ಣ ಸ್ಪರ್ಧೆಯ ಫಲಿತಾಂಶ

Suddi Udaya

ಮರೋಡಿ ಗ್ರಾ.ಪಂ. ನಲ್ಲಿ ಮಹಿಳಾ ಗ್ರಾಮ ಸಭೆ ಹಾಗೂ ಮಹಿಳಾ ದಿನಾಚರಣೆ

Suddi Udaya

ಶಿರ್ಲಾಲು ಸ. ಉ. ಪ್ರಾ. ಶಾಲೆಯ ವಿದ್ಯಾರ್ಥಿಗಳಿಗೆ ಉಚಿತ ನೋಟ್ ಪುಸ್ತಕ ವಿತರಣೆ

Suddi Udaya

ಲಾಯಿಲ ಗ್ರಾ.ಪಂ. ದ್ವಿತೀಯ ಹಂತದ ಗ್ರಾಮ ಸಭೆ

Suddi Udaya

ರಾಜ್ಯ ಮಟ್ಟದ ಮುಕ್ತ ಕರಾಟೆ ಪಂದ್ಯಾಟ: ಗೇರುಕಟ್ಟೆಯ ಅದೀಲ್ ರವರಿಗೆ ಕುಮಿತೆಯಲ್ಲಿ ಚಿನ್ನದ ಪದಕ

Suddi Udaya
error: Content is protected !!