September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಧರ್ಮಸ್ಥಳ ಕ್ಷೇತ್ರದ ಮೇಲೆ ನಡೆಯುತ್ತಿರುವ ಅಪಪ್ರಚಾರ ಕೊನೆಯಾಗುವಂತೆ ಕರವೇ ಮಹಿಳಾ ತಂಡದ ಸದಸ್ಯರಿಂದ ಉರುಳು ಸೇವೆ

ಧರ್ಮಸ್ಥಳ: ಧರ್ಮಸ್ಥಳ ಕ್ಷೇತ್ರದ ಮೇಲೆ ನಡೆಯುತ್ತಿರುವ ಅಪಪ್ರಚಾರ ಕೊನೆಯಾಗಬೇಕು, ಅಪಪ್ರಚಾರ ಮಾಡುತ್ತಿರುವವರಿಗೆ ತಕ್ಕ ಶಿಕ್ಷೆಯಾಗಬೇಕು ಎಂದು ಪ್ರಾರ್ಥಿಸಿ ಜು.25ರಂದು ಮುಂಜಾನೆ ಬೆಂಗಳೂರು, ಮಂಡ್ಯ ಕರವೇ ಮಹಿಳಾ ತಂಡದ ಸದಸ್ಯರು ಉರುಳು ಸೇವೆ ಮಾಡಿದರು.

ಸುಮಾರು 40 ಜನ ಮಹಿಳೆಯರು ಬೆಳಗ್ಗೆ ಉರುಳು ಸೇವೆ ಮಾಡಿ ನಂತರ ದೇವರ ದರ್ಶನ ಪಡೆದು ಧರ್ಮಸ್ಥಳದ ವಿರುದ್ಧ ಅಪಪ್ರಚಾರ ಮಾಡುತ್ತಿರುವವರಿಗೆ ಶ್ರೀ ಮಂಜುನಾಥ ಸ್ವಾಮಿ ಸದ್ಭುದ್ಧಿಯನ್ನು ಕೊಡಲಿ ಹಾಗೂ ಸೌಜನ್ಯ ಪ್ರಕರಣ ಶೀಘ್ರ ಇತ್ಯರ್ಥವಾಗಲಿ, ಧರ್ಮಸ್ಥಳಕ್ಕೆ ಅಂಟಿರುವ ಕಂಟಕ ದೂರವಾಗಲಿ ಎಂದು ಕರವೇ ಮಹಿಳಾ ಘಟಕದ ವತಿಯಿಂದ ಶ್ರೀ ಮಂಜುನಾಥ ಸ್ವಾಮಿ ಸನ್ನಿಧಾನದಲ್ಲಿ ಉರುಳು ಸೇವೆ ಸಲ್ಲಿಸಿದರು.

Related posts

ಪಾರೆಂಕಿ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ ವತಿಯಿಂದ ಶಾಲಾ ಮಕ್ಕಳಿಗೆ ಪುಸ್ತಕ ವಿತರಣೆ ಹಾಗೂ ವಿಶಿಷ್ಟ ಶ್ರೇಣಿಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಗೌರವಾರ್ಪಣೆ

Suddi Udaya

ಉಜಿರೆ ವರ್ತಕರ ಸಂಘದಿಂದ 80ನೇ ಸ್ವಾತಂತ್ರ್ಯ ದಿನಾಚರಣೆ

Suddi Udaya

ಜಿಲ್ಲಾ ಮಹಿಳಾ ಕಾಂಗ್ರೆಸ್‌ನ ನೂತನ ಕಾರ್ಯದರ್ಶಿಯಾಗಿ ಶಿಲ್ಪಾ ಕಾಶಿಪಟ್ಣ ಆಯ್ಕೆ

Suddi Udaya

ಉಜಿರೆ ರುಡ್ ಸೆಟ್ ಸಂಸ್ಥೆಯಲ್ಲಿ ಹಪ್ಪಳ ಸಂಡಿಗೆ, ಉಪ್ಪಿನ ಕಾಯಿ ಮತ್ತು ಮಸಾಲ ಪೌಡರ್ ತಯಾರಿಕೆ ತರಬೇತಿಯ ಸಮಾರೋಪ ಸಮಾರಂಭ

Suddi Udaya

ಕಲ್ಮಂಜ: ನಿಡಿಗಲ್ ನಿವಾಸಿ ಗಿರಿಜಾ ಮಡಿವಾಳ ನಿಧನ

Suddi Udaya

ಬೆಳ್ತಂಗಡಿ ಪ.ಪಂ. ನಿವೃತ್ತ ನೌಕರ ವಿಜಯ ಕುಮಾರ್ ಜೈನ್ ನಿಧನ

Suddi Udaya
error: Content is protected !!