23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ನಾವೂರು : ಕೈಕಂಬ ಬಳಿ ರಸ್ತೆಗೆ ಬಿದ್ದ ಮರ: ನಾವೂರು ಗ್ರಾ.ಪಂ. ಹಾಗೂ ಸ್ಥಳೀಯರಿಂದ ತೆರವು ಕಾರ್ಯ

ನಾವೂರು: ಜು. 24 ರಂದು ಸುರಿದ ಭಾರಿ ಮಳೆಗೆ ನಾವೂರು ಗ್ರಾಮದ ಕೈಕಂಬ ರಸ್ತೆ ಬದಿಯ ಮರ ಕಿಲ್ಲೂರು ರಸ್ತೆ ಗೆ ಬಿದ್ದು ವಾಹನ ಸಂಚಾರಕ್ಕೆ ತೊಂದರೆಯಾಗಿತ್ತು.

ವಿಷಯ ತಿಳಿದ ತಕ್ಷಣ ಗ್ರಾಮ ಪಂಚಾಯತ್ ಮರ ತೆರವುಗೊಳಿಸಿ ವಾಹನ ಸಂಚಾರಕ್ಕೆ ಅನುವು ಮಾಡಿಕೊಡಲಾಯಿತು.

ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ , ಹಾಲಿ ಸದಸ್ಯರಾದ ಗಣೇಶ್ ಗೌಡ ನಾವೂರು, ಹಾಗೂ ಸ್ಥಳೀಯರಾದ ಆದಂ ಕೈಕಂಬ, ಲೈನ್ ಮ್ಯಾನ್ ಸುಧಾಕರ್, ಸಂತೋಷ್ ನೆರೋಲ್ದಪಲಿಕೆ ರವರು ಮರವನ್ನು ತೆರವುಗೊಳಿಸಲು ಸಹಕರಿಸಿದರು.

Related posts

ಬೆಳ್ತಂಗಡಿ ಸಂತೆ ಮಾರುಕಟ್ಟೆಯ ವಿದ್ಯುತ್ ಕಂಬಕ್ಕೆ ಸುತ್ತುವರಿದ ಮರದ ಕೊಂಬೆಗಳ ತೆರವು

Suddi Udaya

ಪಾಲ್ತಾಡಿ ರಾಮಕೃಷ್ಣ ಆಚಾರ್ಯ ರವರ ನಿಧನಕ್ಕೆ ಡಾ. ಡಿ. ವೀರೇಂದ್ರ ಹೆಗ್ಗಡೆಯವರಿಂದ ಸಂತಾಪ

Suddi Udaya

ಓಡಿಲ್ನಾಳ ದ.ಕ ಜಿ.ಪಂ ಉನ್ನತೀಕರಿಸಿದ ಪ್ರಾಥಮಿಕ ಶಾಲಾ ಪ್ರಾರಂಭೊತ್ಸವ

Suddi Udaya

ಮಾ.31: ಲಾಯಿಲ ಪಿಲಿಪಂಜರ ಕ್ಷೇತ್ರದಲ್ಲಿ ದೈವಗಳ ಪ್ರತಿಷ್ಠಾ ಮಹೋತ್ಸವ ಹಾಗೂ ದೈವಗಳ ನೇಮೋತ್ಸವ: ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಹೊಸಪಟ್ಣ: ಶ್ರೀ ಸತ್ಯನಾರಾಯಣ ರಂಗ ಮಂದಿರದ ವಠಾರದಲ್ಲಿ ಮೊಸರು ಕುಡಿಕೆ ಉತ್ಸವ

Suddi Udaya

ಧರ್ಮಸ್ಥಳ: ಶ್ರೀ ಮಂ.ಸ್ವಾ.ಅ.ಹಿ.ಪ್ರಾ. ಶಾಲೆಯಲ್ಲಿ ವಾರ್ಷಿಕ ಪ್ರತಿಭಾ ದಿನಚಾರಣೆಯ ಅಂಗವಾಗಿ ಬಹುಮಾನ ವಿತರಣಾ ಸಮಾರಂಭ

Suddi Udaya
error: Content is protected !!