September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ: ಶ್ರೀ ಧ.ಮ. ಇಂಜಿನಿಯರಿಂಗ್‌ ಕಾಲೇಜಿನಲ್ಲಿ ನ್ಯೂ ಬೈನರಿ ಅಕ್ರಿಡಿಟೇಶನ್ ಮತ್ತು ರಾಷ್ಟ್ರೀಯ ಶಿಕ್ಷಣ ನೀತಿ (NEP) ಕುರಿತು ಉಪನ್ಯಾಸ

ಉಜಿರೆ : ಶ್ರೀ ಧ.ಮ. ಇಂಜಿನಿಯರಿಂಗ್‌ ಕಾಲೇಜು (ಎಸ್‌ಡಿಎಂಐಟಿ), ಉಜಿರೆಯಲ್ಲಿ ಜುಲೈ 19 ರಂದು ಕೊಯಮತ್ತೂರಿನ ಎನ್‌ಜಿಐ (NGI) ಸಂಸ್ಥೆಯ ಕಾರ್ಯನಿರ್ವಾಹಕ ನಿರ್ದೇಶಕರಾದ ಡಾ. ಎಚ್.ಎನ್. ನಾಗರಾಜ್ ಅವರು ರಾಷ್ಟ್ರೀಯ ಶಿಕ್ಷಣ ನೀತಿ (NEP) ಮತ್ತು NAAC ನೂತನ ಬೈನರಿ ಮೌಲ್ಯಮಾಪನ ವ್ಯವಸ್ಥೆಯ ಕುರಿತಾಗಿ ಉಪನ್ಯಾಸ ನೀಡಿ ಉಪನ್ಯಾಸಕರೊಂದಿಗೆ ಸಂವಾದ ನಡೆಸಿದರು.

ಕಾರ್ಯಕ್ರಮದಲ್ಲಿ ಎಸ್‌ಡಿಎಂ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಡಾ. ಸತೀಶ್ಚಂದ್ರ ಹಾಗೂ ಶೈಕ್ಷಣಿಕ ಸಂಯೋಜಕರಾದ ಪ್ರೊ. ಎಸ್.ಎನ್. ಕಾಕತ್ಕರ್ ಗೌರವಾನ್ವಿತ ಅತಿಥಿಗಳಾಗಿ ಉಪಸ್ಥಿತರಿದ್ದರು. ಪ್ರಾಚಾರ್ಯ ಡಾ. ಅಶೋಕ್ ಕುಮಾರ್ ಅವರು  ಸ್ವಾಗತ ಕೋರಿದರು. ಮೆಕಾನಿಕಾಲ್ ವಿಭಾಗ ಮುಖ್ಯಸ್ಥ ಡಾ. ಗಿರೀಶ್ ಕುಮಾರ್ ಅವರು ವಂದನಾರ್ಪಣೆ ಸಲ್ಲಿಸಿದರು. ಕಾರ್ಯಕ್ರಮದಲ್ಲಿ ಎಸ್‌ಡಿಎಂಐಟಿ ಉಜಿರೆ, ಎಸ್‌ಡಿಎಂ ಪಿಜಿ ಸೆಂಟರ್ ಹಾಗೂ ಎಸ್‌ಡಿಎಂ ಪದವಿ ಕಾಲೇಜಿನ ಅಧ್ಯಾಪಕರು ಪಾಲ್ಗೊಂಡರು.

Related posts

ಶಿಬರಾಜೆ ಪಾದೆ ಅಂಗನವಾಡಿಯಲ್ಲಿ ಪೌಷ್ಠಿಕ ಆಹಾರ ಸಪ್ತಾಹ

Suddi Udaya

ವಾಣಿ ಕಾಲೇಜಿನಲ್ಲಿ ಅಕ್ಷರ ವಾಣಿ ಬಿತ್ತಿಪತ್ರಿಕೆ ಅನಾವರಣ

Suddi Udaya

ಬೆಳ್ತಂಗಡಿ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದಲ್ಲಿ ಶ್ರೀ ವರಮಹಾಲಕ್ಷ್ಮಿ ಪೂಜೆ: ಲಲಿತ ಸಹಸ್ರನಾಮ ಮತ್ತು ಶ್ರೀ ದೇವಿ ಅಷ್ಟೋತ್ತರ ಪಾರಾಯಣ,ಭಜನಾ ಕಾರ್ಯಕ್ರಮ

Suddi Udaya

ಪುದುವೆಟ್ಟು ಶ್ರೀ ಧ.ಮಂ.ಅ.ಹಿ. ಪ್ರಾ. ಶಾಲೆಯಲ್ಲಿ ಆಟಿಡೊಂಜಿ ದಿನ

Suddi Udaya

ಹಿರಿಯ ಸಹಕಾರಿ, ತಣ್ಣೀರುಪಂತ ಹಾಲು ಉತ್ಪಾದಕರ ಸಹಕಾರಿ ಸಂಘದ ಸ್ಥಾಪಕ ಅಧ್ಯಕ್ಷ ತಣ್ಣೀರುಪಂತ ಕೃಷಿಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ನಿರಂಜನ್ ಬಾವಂತಬೆಟ್ಟುರವರಿಗೆ ‘ಸಹಕಾರಿ ರತ್ನ ಪ್ರಶಸ್ತಿ’

Suddi Udaya

ರಾಜ್ಯಮಟ್ಟದ ಹ್ಯಾಕಥಾನ್ ಸ್ಪರ್ಧೆ: ಶ್ರೀ ಧ.ಮಂ. ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಗಳ ತಂಡ ಪ್ರಥಮ ಸ್ಥಾನ

Suddi Udaya
error: Content is protected !!