26.7 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಪಟ್ರಮೆ: ಪಟ್ಟೂರು ಗುತ್ತು ಮನೆತನದ ನಿವಾಸಿ ಕುಂಞಣ್ಣ ಶೆಟ್ಟಿ ನಿಧನ

ಪಟ್ರಮೆ: ಇಲ್ಲಿಯ ಪಟ್ಟೂರು ಗುತ್ತು ಮನೆತನದ ನಿವಾಸಿ ಕುಂಞಣ್ಣ ಶೆಟ್ಟಿ (90ವ ) ರವರು ಜು.25 ರಂದು ನಿಧನರಾದರು.

ಇವರು ಪ್ರಗತಿಪರ ಕೃಷಿಕರಾಗಿದ್ದರು.

ಮೃತರು ಪುತ್ರ ತಿಮ್ಮಪ್ಪ ಶೆಟ್ಟಿ, ಮೂವರು ಪುತ್ರಿಯರಾದ ಲಲಿತಾ, ಶಂಪಾ, ಬೇಬಿ ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ಯುವವಾಹಿನಿ ಬೆಳ್ತಂಗಡಿ ಘಟಕದ ಅಧ್ಯಕ್ಷರಾಗಿ ಗುರುರಾಜ್ ಗುರಿಪಳ್ಳ, ಕಾರ್ಯದರ್ಶಿಯಾಗಿ ಮಧುರ ರಾಘವ ಆಯ್ಕೆ

Suddi Udaya

ಬೆಳ್ತಂಗಡಿ ನಿವಾಸಿ ಪದ್ಮಲತಾ ನಿಧನ

Suddi Udaya

ಸೆ.23: ಮಡಂತ್ಯಾರು ಪ್ರಾ.ಕೃ.ಪ.ಸ. ಸಂಘದ 50 ರ ಸುವರ್ಣ ಮಹೋತ್ಸವ ಸಂಭ್ರಮ: ಸವಿ ನೆನಪಿನ ಕೇಂದ್ರ ಕಚೇರಿಯ ನೂತನ ಕಟ್ಟಡ ‘ಪರಿಶ್ರಮ’ ಇದರ ಉದ್ಘಾಟನಾ ಸಮಾರಂಭ: ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಿ‌ ಶುಭ ಹಾರೈಸಿದ ಸಹಕಾರ ರತ್ನ ಡಾ‌. ಎಂ.ಎನ್ ರಾಜೇಂದ್ರ ಕುಮಾರ್

Suddi Udaya

ಕರಾಟೆ ಚಾಂಪಿಯನ್‌ಶಿಪ್: ಹಿಮಾನ್ಸ್ ಕುಮಿಟೆ ಮತ್ತು ಕಟಾ ವಿಭಾಗದಲ್ಲಿ ಪ್ರಥಮ ಸ್ಥಾನ

Suddi Udaya

ಜನರ ಸುರಕ್ಷಿತ ದೃಷ್ಟಿಯಿಂದ ಗುರುವಾಯನಕೆರೆ- ಉಪ್ಪಿನಂಗಡಿ ರಾಜ್ಯ ಹೆದ್ದಾರಿಯ ಇನ್ನುಳಿದ ರಸ್ತೆ ಡಾಮರೀಕರಣಕ್ಕೆ ನಮ್ಮ ಪ್ರಯತ್ನ ನಿರಂತರ :ಪತ್ರಿಕಾಗೋಷ್ಠಿಯಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಮ್ ಹೇಳಿಕೆ

Suddi Udaya

ಬೆಳ್ತಂಗಡಿ: ಪೃಥ್ವಿ ಜುವೆಲ್ಸ್ ಮಹಾ ಪರ್ವದಲ್ಲಿ ಬಂಪರ್ ಬಹುಮಾನಗಳ ಅದೃಷ್ಟ ಲಕ್ಕಿ ಡ್ರಾ ವಿಜೇತರು

Suddi Udaya
error: Content is protected !!