22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬಳ್ಳಮಂಜದಲ್ಲಿ ಆಟಿಡೊಂಜಿ ದಿನ ಕೆಸರ್ದ ಗೊಬ್ಬು ಕ್ರೀಡಾಕೂಟದ ಆಮಂತ್ರಣ ಪತ್ರಿಕೆ ಬಿಡುಗಡೆ

ಮಚ್ಚಿನ : ಮಚ್ಚಿನ ಮೂಲ್ಯರೆ ಯಾನೆ ಕುಂಬಾರರ ಯುವ ವೇದಿಕೆ ಮಡಂತ್ಯಾರ್ ವಲಯ ಇದರ ವತಿಯಿಂದ ಬಳ್ಳಮಂಜದಲ್ಲಿ ಆ 10 ರಂದು ನಡೆಯಲಿರುವ ವಲಯ ಮಟ್ಟದ ಆಟಿಡೊಂಜಿ ದಿನ ಕೆಸರ್ದ ಗೊಬ್ಬು ಕ್ರೀಡಾಕೂಟದ ಆಮಂತ್ರಣ ಪತ್ರಿಕೆಯನ್ನು ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನದಲ್ಲಿ ದೇವರಿಗೆ ಸಮರ್ಪಿಸಿ ಬಿಡುಗಡೆಗೊಳಿಸಲಾಯಿತು.

ಈ ಸಂದರ್ಭದಲ್ಲಿ ವಲಯ ಕ್ರೀಡಾಕೂಟ ಸಮಿತಿಯ ಅಧ್ಯಕ್ಷ ವಿಜಯ ಮಡಕ್ಕಿಲ, ಕಾರ್ಯದರ್ಶಿ ಸವಿತ ನಾಗೇಶ್ , ಕೋಶಾಧಿಕಾರಿ ಚಿದಾನಂದ ಪಿ , ಬಳ್ಳಮಂಜ ವಲಯ ಸಮಿತಿಯ ಅಧ್ಯಕ್ಷ ಸಚಿನ್ ಬಿ ಬಳ್ಳಮಂಜ, ಕಾರ್ಯದರ್ಶಿ ಸುಕೇಶ್ ಸಾಲುಮರ, ಕೋಶಾಧಿಕಾರಿ ರಕ್ಷಿತ್ ಮಾಣುರು, ಗ್ರಾಮ ಪಂಚಾಯತ್ ಸದಸ್ಯರಾದ ರವಿಚಂದ್ರ, ಬಿಜೆಪಿ ಜಿಲ್ಲಾ ಕಾರ್ಯದರ್ಶಿ ವಸಂತಿ ಲಕ್ಷ್ಮಣ್, ಹರ್ಷ ಬಳ್ಳಮಂಜ, ದಿನೇಶ್ ಎಮ್, ರಾಜೇಶ್ ಕೊಡೈಲು ಹಾಗೂ ಪದಾಧಿಕಾರಿಗಳು, ಸರ್ವ ಸದಸ್ಯರು ಉಪಸ್ಥಿತರಿದ್ದರು .

✍️ಹರ್ಷ ಬಳ್ಳಮಂಜ

Related posts

ಪಡ್ಡಂದಡ್ಕದಲ್ಲಿ ಬಕ್ರೀದ್ ಆಚರಣೆ

Suddi Udaya

ಥಿಯರಿಟಿಕಲ್ ಫಿಸಿಕ್ಸ್ ನಲ್ಲಿ ಸಂಶೋಧನೆ ನಡೆಸಿ ಮಂಡಿಸಿದ ಪ್ರಬಂಧಕ್ಕೆ ಮಣಿಪಾಲ್ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ ನಿಂದ ರಂಜಿತ್ ಕುಮಾರ್ ಅವರಿಗೆ ಡಾಕ್ಟರೇಟ್ ಪದವಿ

Suddi Udaya

ಸುಲ್ಕೇರಿ ಶ್ರೀರಾಮ ಶಾಲೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆ : ಧರ್ಮಸ್ಥಳ ಶ್ರೀ ಮಂ.ಅ.ಪ್ರೌ. ಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಕೊಕ್ಕಡ: ಶ್ರೀಮತಿ ಮೋನಕ್ಕ ನಿಧನ

Suddi Udaya

ವೇಣೂರು: ಪಿಲಿಯೂರು ನಿವಾಸಿ ಸುರೇಶ್ ಗೋರೆ ನಿಧನ

Suddi Udaya
error: Content is protected !!