24 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬಳ್ಳಮಂಜದಲ್ಲಿ ಆಟಿಡೊಂಜಿ ದಿನ ಕೆಸರ್ದ ಗೊಬ್ಬು ಕ್ರೀಡಾಕೂಟದ ಆಮಂತ್ರಣ ಪತ್ರಿಕೆ ಬಿಡುಗಡೆ

ಮಚ್ಚಿನ : ಮಚ್ಚಿನ ಮೂಲ್ಯರೆ ಯಾನೆ ಕುಂಬಾರರ ಯುವ ವೇದಿಕೆ ಮಡಂತ್ಯಾರ್ ವಲಯ ಇದರ ವತಿಯಿಂದ ಬಳ್ಳಮಂಜದಲ್ಲಿ ಆ 10 ರಂದು ನಡೆಯಲಿರುವ ವಲಯ ಮಟ್ಟದ ಆಟಿಡೊಂಜಿ ದಿನ ಕೆಸರ್ದ ಗೊಬ್ಬು ಕ್ರೀಡಾಕೂಟದ ಆಮಂತ್ರಣ ಪತ್ರಿಕೆಯನ್ನು ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನದಲ್ಲಿ ದೇವರಿಗೆ ಸಮರ್ಪಿಸಿ ಬಿಡುಗಡೆಗೊಳಿಸಲಾಯಿತು.

ಈ ಸಂದರ್ಭದಲ್ಲಿ ವಲಯ ಕ್ರೀಡಾಕೂಟ ಸಮಿತಿಯ ಅಧ್ಯಕ್ಷ ವಿಜಯ ಮಡಕ್ಕಿಲ, ಕಾರ್ಯದರ್ಶಿ ಸವಿತ ನಾಗೇಶ್ , ಕೋಶಾಧಿಕಾರಿ ಚಿದಾನಂದ ಪಿ , ಬಳ್ಳಮಂಜ ವಲಯ ಸಮಿತಿಯ ಅಧ್ಯಕ್ಷ ಸಚಿನ್ ಬಿ ಬಳ್ಳಮಂಜ, ಕಾರ್ಯದರ್ಶಿ ಸುಕೇಶ್ ಸಾಲುಮರ, ಕೋಶಾಧಿಕಾರಿ ರಕ್ಷಿತ್ ಮಾಣುರು, ಗ್ರಾಮ ಪಂಚಾಯತ್ ಸದಸ್ಯರಾದ ರವಿಚಂದ್ರ, ಬಿಜೆಪಿ ಜಿಲ್ಲಾ ಕಾರ್ಯದರ್ಶಿ ವಸಂತಿ ಲಕ್ಷ್ಮಣ್, ಹರ್ಷ ಬಳ್ಳಮಂಜ, ದಿನೇಶ್ ಎಮ್, ರಾಜೇಶ್ ಕೊಡೈಲು ಹಾಗೂ ಪದಾಧಿಕಾರಿಗಳು, ಸರ್ವ ಸದಸ್ಯರು ಉಪಸ್ಥಿತರಿದ್ದರು .

✍️ಹರ್ಷ ಬಳ್ಳಮಂಜ

Related posts

ಬಳೆಂಜ: ಕಾಪಿನಡ್ಕದಲ್ಲಿ ಪ್ರವಾಸಿಗರ ಕಾರು ಧರೆಗೆ ಡಿಕ್ಕಿ; ಚಾಲಕ ಸೇರಿದಂತೆ ಪ್ರಯಾಣಿಕರಿಗೆ ಗಾಯ

Suddi Udaya

ಮೇಲಂತಬೆಟ್ಟು ಯುವಕ ಜಾಂಡೀಸ್ ನಿಂದ ನಿಧನ

Suddi Udaya

ಕೊಕ್ಕಡ : ಮಾಯಿಲಕೋಟೆ ದೈವಗಳ ಸನ್ನಿಧಿಗೆ ಸುಳ್ಯದ ಶಾಸಕಿ ಭಾಗೀರಥಿ ಮುರುಳ್ಯ ಭೇಟಿ

Suddi Udaya

ಬೆಳ್ತಂಗಡಿ: ಆ.7ರಿಂದ ಯಕ್ಷಸಾಂಗತ್ಯ ಸಪ್ತಕ ತಾಳಮದ್ದಳೆ

Suddi Udaya

ಗೇರುಕಟ್ಟೆ ಪ್ರೌಢ ಶಾಲಾ ಸಮೀಪ ಡೆಂಗ್ಯೂ, ಮಲೇರಿಯಾ ಹರಡುವ ಕೇಂದ್ರ ಸೃಷ್ಟಿ

Suddi Udaya

ಮಾ14-15 ಎಸ್.ಡಿ.ಎಂ ಝೇಂಕಾರ ಉತ್ಸವ: ಖ್ಯಾತ ನಟ ರಮೇಶ್ ಅರವಿಂದ್ ವಿಶೇಷ ಆಕರ್ಷಣೆ

Suddi Udaya
error: Content is protected !!