July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಶಾಸಕ ಹರೀಶ್ ಪೂಂಜರಿಂದ ಜಿಲ್ಲಾ ಅರಣ್ಯ ಸಂರಕ್ಷಣಾಧಿಕಾರಿ ಭೇಟಿ:

ಬೆಳ್ತಂಗಡಿ: ಶಾಸಕ ಹರೀಶ್ ಪೂಂಜರಿಂದ ಜಿಲ್ಲಾ ಅರಣ್ಯ ಸಂರಕ್ಷಣಾಧಿಕಾರಿ ಆಂಟೋನಿ ಮರಿಯಪ್ಪ ಅವರನ್ನು ಭೇಟಿಯಾಗಿ ಇತ್ತೀಚಿಗೆ ಕೊಕ್ಕಡದ ಬಳಿ ಆನೆ ದಾಳಿಗೆ ಮೃತಪಟ್ಟ ಬಾಲಕೃಷ್ಣ ಶೆಟ್ಟಿ ಅವರ ಕುಟುಂಬಕ್ಕೆ ಪರಿಹಾರ ಹಾಗೂ ಮಗಳಿಗೆ ಉದ್ಯೋಗ ದೊರಕಿಸಿ ಕೊಡುವ ಬಗ್ಗೆ ಹಾಗೂ ಕಾಡು ಪ್ರಾಣಿಗಳಿಂದ ಕೃಷಿಕರಿಗೆ ಆಗುವ ತೊಂದರೆಗಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳುವಂತೆ ಮತ್ತು ಉಜಿರೆ -ಚಾರ್ಮಾಡಿ ಹಾಗೂ ಉಜಿರೆ -ಪೆರಿಯಶಾಂತಿ ರಸ್ತೆಯ ದ್ವೀಪಥ ಕಾಮಗಾರಿ ಆರಂಭ ಆಗುವ ಸಂದರ್ಭದಲ್ಲಿ ಅರಣ್ಯ ಇಲಾಖೆಯಿಂದ ನೀರಕ್ಷೇಪಣೆ ನೀಡುವ ಬಗ್ಗೆ ಹಾಗೂ ಹಲವಾರು ಬಡವರು ಆಶ್ರಯ ಪಡೆದಿರುವ 94C ಜಾಗದಲ್ಲಿ ಅರಣ್ಯ ಇಲಾಖೆಯ ತೊಡಕುಗಳನ್ನು ನಿವಾರಿಸಿ ನೀರಕ್ಷೇಪಣೆ ನೀಡುವ ಕುರಿತು ಚರ್ಚಿಸಿದರು.

Related posts

ವೇಣೂರು: ತುಂಗಮ್ಮ ಪೂಜಾರಿ ನಿಧನ

Suddi Udaya

ಕಕ್ಯಪದವು ಎಲ್.ಸಿ.ಆರ್ ಪ.ಪೂ. ಕಾಲೇಜು: ವಾಣಿಜ್ಯ ವಿಭಾಗದಲ್ಲಿ 100% ಫಲಿತಾಂಶ

Suddi Udaya

ಮಂಗಳೂರು ಕೆಎಂಸಿ ಆಸ್ಪತ್ರೆ ಸಹಯೋಗದಲ್ಲಿ ಕಕ್ಕಿಂಜೆ ಶ್ರೀಕೃಷ್ಣ ಆಸ್ಪತ್ರೆಯಲ್ಲಿ ನೂತನ ತುರ್ತು ಚಿಕಿತ್ಸಾ ವೈದ್ಯಕೀಯ ಕೇಂದ್ರ ಉದ್ಘಾಟನೆ

Suddi Udaya

ಜೂ.13: ಕೊಕ್ಕಡದಲ್ಲಿ ಸತ್ಯಸುದ್ದಿ ನ್ಯೂಸ್ ಡಿಜಿಟಲ್ ಮೀಡಿಯಾ ಶುಭಾರಂಭ

Suddi Udaya

ಉಜಿರೆ ವರ್ತಕರ ಸಂಘದ ವತಿಯಿಂದ ಸ್ವಾತಂತ್ರ್ಯ ದಿನಾಚರಣೆ

Suddi Udaya

ಶ್ರೀ ಗುರುದೇವ ಕಾಲೇಜಿನಲ್ಲಿ ಪಾಲಕರ ಸಭೆ

Suddi Udaya
error: Content is protected !!