July 23, 2026
ತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ: ಹೊಸ ನ್ಯಾಯಾಲಯ ಸಂಕೀರ್ಣ ಕಟ್ಟಡ ಕಾಮಗಾರಿಯ ಬಗ್ಗೆ ಸ್ಪೀಕರ್ ಖಾದರ್ ರೊಂದಿಗೆ ಚರ್ಚೆ

ಬೆಳ್ತಂಗಡಿ ಹೊಸ ನ್ಯಾಯಾಲಯ ಸಂಕೀರ್ಣ ಕಟ್ಟಡಕ್ಕೆ ಕರ್ನಾಟಕ ಘನ ಸರ್ಕಾರ ಮಂಜೂರುಗೊಳಿಸಿದ ರೂ 9 ಕೋಟಿ ವೆಚ್ಚದ ಕಾಮಗಾರಿಯ ವಿಚಾರದಲ್ಲಿ ಇಂದು ಬೆಂಗಳೂರಿನ ವಿಧಾನ ಸೌಧದಲ್ಲಿ ವಿಧಾನ ಸಭಾಧ್ಯಕ್ಷ ಯು.ಟಿ ಖಾದರ್ ರವರನ್ನು ಭೇಟಿ ಮಾಡಿ ಮುಂದಿನ ಕಾರ್ಯಯೋಜನೆಗಳ ಬಗ್ಗೆ ಚರ್ಚಿಸಲಾಯಿತು.

ಈ ಸಂದರ್ಭದಲ್ಲಿ ವಿಧಾನ ಪರಿಷತ್ ಶಾಸಕ ಐವನ್ ಡಿ ಸೋಜಾ, ಮಾಜಿ ಸಚಿವರಾದ ಅಭಯಚಂದ್ರ ಜೈನ್, ಬೆಳ್ತಂಗಡಿ ವಕೀಲರ ಸಂಘದ ಅಧ್ಯಕ್ಷರಾದ ವಸಂತ ಮರಕಡ, ಅಪರ ಸರ್ಕಾರಿ ವಕೀಲರಾದ ಮನೋಹರ ಕುಮಾರ್, ಹಿರಿಯ ಸಮಿತಿ ಚೇರ್ಮನ್ ಅಲೋಶಿಯಸ್ ಎಸ್ ಲೋಬೋ, ಮಾಜಿ ಅಧ್ಯಕ್ಷರುಗಳಾದ ಶಿವಕುಮಾರ್, ಎಸ್. ಎಂ, ಶಶಿಕಿರಣ್ ಜೈನ್, ಪ್ರದಾನ ಕಾರ್ಯದರ್ಶಿ ನವೀನ್ ಬಿ.ಕೆ, ಕೋಶಾಧಿಕಾರಿ ಪ್ರಶಾಂತ್ , ಎಂ , ಕಾರ್ಯಕಾರಿ ಸಮಿತಿ ಸದಸ್ಯರಾದ ಪ್ರವೀಣ್ ಕುಮಾರ್ ಉಪಸ್ಥಿತರಿದ್ದರು.

Related posts

ರೈತ ಸಂಪರ್ಕ ಕೇಂದ್ರಗಳಲ್ಲಿ ಶೇ.100ರಷ್ಟು ಸಹಾಯಧನದಲ್ಲಿ ಸಹ್ಯಾದ್ರಿ ಬ್ರಹ್ಮ ಭತ್ತದ ಬಿತ್ತನೆ ಬೀಜ ಲಭ್ಯ

Suddi Udaya

ಕರಾಯ: ಚರಂಡಿಗೆ ಬಿದ್ದ ಖಾಸಗಿ ಬಸ್

Suddi Udaya

ಬೆಳ್ತಂಗಡಿ ಶ್ರಮಿಕ ಕಚೇರಿಗೆ ಸ್ಪೈಡರ್ ಮ್ಯಾನ್ ಜ್ಯೋತಿರಾಜ್ ಭೇಟಿ: ಶಾಸಕ ಹರೀಶ್ ಪೂಂಜರಿಂದ ಸನ್ಮಾನ

Suddi Udaya

ಬೆಳ್ತಂಗಡಿ ಶ್ರೀ ಧ.ಮಂ. ಆಂ.ಮಾ. ಶಾಲೆಯಲ್ಲಿ ಗಾಂಧಿ ಜಯಂತಿ ಹಾಗೂ ಲಾಲ್ ಬಹಾದ್ದೂರ್ ಶಾಸ್ತ್ರಿ ಜಯಂತಿ ಆಚರಣೆ

Suddi Udaya

ಬಳಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರೋತ್ಸವ: ‘ಕೇರಿಂಜ ಯಾತ್ರೆ’

Suddi Udaya

ಭಾರತೀಯ ಜೀವ ವಿಮಾ ನಿಗಮದ ಬೆಳ್ತಂಗಡಿ ಉಪಗ್ರಹ ಶಾಖಾಧಿಕಾರಿಯಾಗಿ ಸಂತೋಷ್ ರೆಡ್ಡಿ

Suddi Udaya
error: Content is protected !!